ವಧು-ವರ ಬಯಸಿದ ಮುಹೂರ್ತದಲ್ಲೂ ಸಪ್ತಪದಿ ನಡೆಸಲು ಧಾರ್ಮಿಕ ದತ್ತಿ ಇಲಾಖೆ ತೀರ್ಮಾನ
Team Udayavani, Feb 7, 2021, 6:50 AM IST
ಬೆಂಗಳೂರು: ಸರಕಾರಿ ಸಾಮೂಹಿಕ ವಿವಾಹದ ಮಾನ ದಂಡಗಳನ್ನು ಸಡಿಲಗೊಳಿಸಲಾಗಿದ್ದು, ವಧು-ವರ ಅಥವಾ ಅವರ ಕುಟುಂಬ ಬಯಸುವ ಮುಹೂರ್ತದಲ್ಲಿಯೂ ಸಪ್ತಪದಿ ನಡೆಸಲು ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.
ಈವರೆಗೆ ನಿರ್ದಿಷ್ಟ ದಿನಾಂಕದಂದು ಸಪ್ತಪದಿ ಸಾಮೂಹಿಕ ವಿವಾಹ ನೆರವೇರಿಸಲಾಗುತ್ತಿತ್ತು. ಈಗ ಮಾನದಂಡ ಗಳನ್ನು ಸಡಿಲಗೊಳಿಸಲಾಗಿದೆ. ಇಲಾಖೆ ನಿಗದಿಪಡಿಸಿರುವ ದಿನಾಂಕವಲ್ಲದೆ, ವಧು – ವರ ಅಥವಾ ಅವರ ಕುಟುಂಬ ಇಚ್ಛಿಸುವ ದಿನಾಂಕ, ಮುಹೂರ್ತದಲ್ಲಿ ಮದುವೆ ಕಾರ್ಯಕ್ರಮ ನಡೆಸಲು ಇಲಾಖೆ ಸಿದ್ಧವಾಗಿದೆ.
ಸಿದ್ಧ ಮುಹೂರ್ತ
ಇಲಾಖೆಯು ಜುಲೈ ತಿಂಗಳ ವರೆಗಿನ ಮುಹೂರ್ತವನ್ನು ಸಿದ್ಧಪಡಿಸಿ, ಬಿಡುಗಡೆ ಮಾಡಿದೆ.
ಫೆಬ್ರವರಿ: 17, 25
ಮಾರ್ಚ್: 5, 8, 15, 26, 31
ಎಪ್ರಿಲ್: 2, 4, 19, 22, 25, 29
ಮೇ: 3, 6, 9, 13, 21, 30
ಜೂನ್: 4, 13, 17, 27
ಜುಲೈ: 1, 4, 7
ವಧು-ವರ ಹೇಳುವ ಮುಹೂರ್ತದ ದಿನದಂದೇ ಬೇಕಾದರೂ ಸಪ್ತಪದಿ ಮಾಡುತ್ತೇವೆ.
– ಕೋಟ ಶ್ರೀನಿವಾಸ ಪೂಜಾರಿ, ಧಾರ್ಮಿಕ ದತ್ತಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…