Jammu ನಲ್ಲಿ ಶ್ರೀ ತಿರುಪತಿ ಬಾಲಾಜಿ ದೇಗುಲ ಲೋಕಾರ್ಪಣೆ


Team Udayavani, Jun 9, 2023, 7:16 AM IST

JAMMU TTD

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಹೊರವಲಯದ ಮಜೀನ್‌ ಪ್ರದೇಶದಲ್ಲಿ ತಿರುಮಲ ತಿರುಪತಿ ದೇವಸ್ಥಾನಗಳು ಟ್ರಸ್ಟ್‌(ಟಿಟಿಡಿ) ವತಿಯಿಂದ ನಿರ್ಮಿಸಿರುವ ಶ್ರೀ ತಿರುಪತಿ ಬಾಲಾಜಿ ದೇಗುಲ ಗುರುವಾರ ಲೋಕಾರ್ಪಣೆಗೊಂಡಿತು. ದರ್ಶನಕ್ಕೆ ಭಕ್ತರಿಗೆ ಗುರುವಾರದಿಂದಲೇ ಪ್ರವೇಶ ಆರಂಭವಾಗಿದೆ.

ವೇದ ಮಂತ್ರ ಪಠಣಗಳ ಮಧ್ಯೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ಕೇಂದ್ರ ಸಚಿವರಾದ ಡಾ. ಜಿತೇಂದ್ರ ಸಿಂಗ್‌ ಮತ್ತು ಜಿ.ಕಿಶನ್‌ ರೆಡ್ಡಿ ಅವರು ಶ್ರೀ ವೆಂಕಟೇಶ್ವರ ದೇಗುಲ ಉದ್ಘಾಟಿಸಿದರು. ಈ ವೇಳೆ ಟಿಟಿಡಿ ಅಧ್ಯಕ್ಷ ಯು.ವಿ.ಸುಬ್ಟಾ ರೆಡ್ಡಿ ಹಾಜರಿದ್ದರು. ನಂತರ “ಮಹಾ ಸಂಪ್ರೊಕ್ಷಣಂ” ಕಾರ್ಯಕ್ರಮ ನಡೆಯಿತು. ಜಮ್ಮು ಮತ್ತು ಕಾಶ್ಮೀರ ಹಾಗೂ ಆಂಧ್ರ ಪ್ರದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.

ಜಮ್ಮು ಮತ್ತು ಕಾಶ್ಮೀರದ ಶಿವಾಲಿಕ್‌ ಕಾಡಿನಲ್ಲಿ 62 ಎಕರೆಗಳ ವಿಸ್ತೀರ್ಣದಲ್ಲಿ ಈ ದೇಗುಲ ನಿರ್ಮಿಸಲಾಗಿದೆ. ಇದು ರಾಜ್ಯದ ಮತ್ತೂಂದು ಪ್ರಸಿದ್ಧ ಪ್ರವಾಸಿ ತೀರ್ಥ ಕ್ಷೇತ್ರವಾಗಲಿದೆ ಎಂದು ಟಿಟಿಡಿ ತಿಳಿಸಿದೆ.

ಟಾಪ್ ನ್ಯೂಸ್

4-vitla

Vitla: ಆರ್ಟ್ ಗ್ಯಾಲರಿ ಮಾಲಕ, ಎಲ್.ಐ.ಸಿ. ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

3-gandhiji

Gandhi Jayanthi: ಪತ್ರಿಕೋದ್ಯಮದ ಇತಿಹಾಸದ ಪುಟಗಳಲ್ಲಿ ಗಾಂಧೀಜಿ

2-shivamogga

Section 144: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

1-Mondy

Daily Horoscope: ವಿಶ್ರಾಂತಿ ಎಂಬ ಶಬ್ದಕ್ಕೂ ನಿಮಗೂ ದೂರ

Government ಉಡುಪಿ ಜಿಲ್ಲೆಯಲ್ಲಿ ಚಪ್ಪಲಿ ಖರೀದಿಗೆ ಆದ್ಯತೆ

Government ಉಡುಪಿ ಜಿಲ್ಲೆಯಲ್ಲಿ ಚಪ್ಪಲಿ ಖರೀದಿಗೆ ಆದ್ಯತೆ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ

Egg ಹೊರೆ ಹೆತ್ತವರ ಹೆಗಲಿಗೆ? ಮೊಟ್ಟೆಗೆ ಅಧಿಕ ಬೇಡಿಕೆ, ಸಾಕಾಗದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain

Rain: ಭಾರೀ ಮಳೆ: ಗೋವಾಗೆ ರೆಡ್‌ ಅಲರ್ಟ್‌

biren-singh

Manipur ವಿದ್ಯಾರ್ಥಿಗಳ ಹತ್ಯೆ: ನಾಲ್ವರು ಆರೋಪಿಗಳ ಬಂಧನ: ಸಿಎಂ ಬಿರೇನ್ ಸಿಂಗ್

MODI IMP

Politics: ತೆಲಂಗಾಣಕ್ಕೆ ಮೋದಿ ಬಂಪರ್‌ ಘೋಷಣೆ

DOCTOR

Medical: ನಿಯಮ ಉಲ್ಲಂಘಿಸುವ ವೈದ್ಯಕೀಯ ಕಾಲೇಜಿಗೆ 1 ಕೋಟಿ ರೂ. ದಂಡ

palani swamy

Cauvery: ಡಿಎಂಕೆ ವಿರುದ್ಧ ಪಳನಿ ಕಿಡಿ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

4-vitla

Vitla: ಆರ್ಟ್ ಗ್ಯಾಲರಿ ಮಾಲಕ, ಎಲ್.ಐ.ಸಿ. ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

3-gandhiji

Gandhi Jayanthi: ಪತ್ರಿಕೋದ್ಯಮದ ಇತಿಹಾಸದ ಪುಟಗಳಲ್ಲಿ ಗಾಂಧೀಜಿ

2-shivamogga

Section 144: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

1-Mondy

Daily Horoscope: ವಿಶ್ರಾಂತಿ ಎಂಬ ಶಬ್ದಕ್ಕೂ ನಿಮಗೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.