ಕೆಂಪುಕೋಟೆ ಹಿಂಸೆ ಪ್ರಕರಣ : ನಟ ದೀಪ್ ಸಿಧುಗೆ ಜಾಮೀನು ಮಂಜೂರು
Team Udayavani, Apr 26, 2021, 6:36 PM IST
ನವ ದೆಹಲಿ: ಜ.26ರಂದು ಕೆಂಪುಕೋಟೆ ಹಿಂಸಾಚಾರದ ವೇಳೆ ಪಾರಂಪರಿಕ ತಾಣಕ್ಕೆ ಹಾನಿಯಾದ ಪ್ರಕರಣದಲ್ಲಿ ನಟ ದೀಪ್ ಸಿಧುಗೆ ದೆಹಲಿ ಕೋರ್ಟ್ ಸೋಮವಾರ ಜಾಮೀನು ನೀಡಿದೆ.
ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಧು ವಿರುದ್ಧ ಎರಡು ಎಫ್ಐಆರ್ ದಾಖಲಿಸಲಾಗಿದೆ. ಮೊದಲ ಎಫ್ಐಆರ್ನಲ್ಲಿ, ಅವರಿಗೆ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತು ಮತ್ತು ಗಂಟೆಗಳ ನಂತರ ಎರಡನೇ ಎಫ್ಐಆರ್ಗೆ ಸಂಬಂಧಿಸಿದಂತೆ ಆತನನ್ನು ಕ್ರೈಂ ಬ್ರಾಂಚ್ ಬಂಧಿಸಿತು.
ಇದೀಗ ದೆಹಲಿ ಕೋರ್ಟ್ ಸೋಮವಾರ ಜಾಮೀನು ನೀಡಿದೆ.
ಇದನ್ನೂ ಓದಿ :ಬಜೆಟ್ ನಲ್ಲಿ ಅನುಮೋದಿತ ಕಾರ್ಯಕ್ರಮಗಳ ತ್ವರಿತ ಅನುಷ್ಠಾನಕ್ಕೆ ಗೋವಿಂದ ಕಾರಜೋಳ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು