ಕೇಂದ್ರ ಆಯುಷ್ ಮಂತ್ರಿ ಶ್ರೀಪಾದ ನಾಯ್ಕ ಅವರ ಆರೋಗ್ಯ ಸದ್ಯ ಸ್ಥಿರ : ಸಚಿವ ರಾಜನಾಥ್ ಸಿಂಗ್


Team Udayavani, Jan 12, 2021, 6:10 PM IST

ಕೇಂದ್ರ ಆಯುಷ್ ಮಂತ್ರಿ ಶ್ರೀಪಾದ ನಾಯ್ಕ ಅವರ ಆರೋಗ್ಯ ಸದ್ಯ ಸ್ಥಿರ: ರಾಜನಾಥ ಸಿಂಗ್

ಪಣಜಿ: ಕೇಂದ್ರ ಆಯುಷ್ ಮಂತ್ರಿ ಶ್ರೀಪಾದ ನಾಯ್ಕ ರವರ ಆರೋಗ್ಯ ಸದ್ಯ ಸ್ಥಿರವಾಗಿದೆ. ಗೋವಾ ಬಾಂಬೋಲಿಂ ಆಸ್ಪತ್ರೆಯ ವೈದ್ಯರೊಂದಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರ ತಂಡ ಸತತವಾಗಿ ಸಂಪರ್ಕದಲ್ಲಿದ್ದು, ಅಗತ್ಯವಿರುವ ಎಲ್ಲ ಚಿಕಿತ್ಸೆಯನ್ನೂ ಅವರ ಮಾರ್ಗದರ್ಶನದಲ್ಲಿ ಗೋವಾದಲ್ಲಿಯೇ ನೀಡಲಿದ್ದಾರೆ. ಅಗತ್ಯಬಿದ್ದರೆ ಅವರನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದರು.

ಮಂಗಳವಾರ ಮಧ್ಯಾಹ್ನ ದೆಹಲಿಯಿಂದ ಗೋವಾಕ್ಕೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರು ಬಾಂಬೋಲಿಂ ಆಸ್ಪತ್ರೆಗೆ ತೆರಳಿ ಶ್ರೀಪಾದ ನಾಯ್ಕ ರವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಶ್ರೀಪಾದ ನಾಯ್ಕ ಅವರ ಆರೋಗ್ಯ ಸದ್ಯ ಸ್ಥಿರವಾಗಿದೆ. ಶ್ರೀಪಾದ ನಾಯ್ಕ ರವರಿಗೆ ಗೋವಾ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಯಲಿದೆ. ಇಲ್ಲಿನ ವೈದ್ಯರು ಸಮಯಕ್ಕೆ ತಕ್ಕಂತೆಯೇ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತಿದ್ದಾರೆ, ಇದಕ್ಕೆ ಬಾಂಬೋಲಿಂ ವೈದ್ಯರ ತಂಡಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಶ್ರೀಪಾದ ನಾಯ್ಕ ರವರನ್ನು ದೆಹಲಿಗೆ ಏರ್ ಲಿಫ್ಟ್ ಮಾಡುವ ಅಗತ್ಯವಿಲ್ಲ ಎಂದು ಅನ್ನಿಸುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀಪಾದ ನಾಯ್ಕ ರವರಿಗೆ ಅಪಘಾತವಾಗಿರುವ ವಿಷಯ ತಿಳಿದ ನಂತರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರೊಂದಿಗೆ ದೂರವಾಣಿಯ ಮೂಲಕ ಮಾತನಾಡಿದ್ದೇನೆ. ಪ್ರಧಾನಿಗಳು ಕೂಡ ಗೋವಾ ಸಿಎಂ ಜೊತೆ ಮಾತನಾಡಿದ್ದಾರೆ.

ಇದನ್ನೂ ಓದಿ:ಮುಂಬೈ ಷೇರುಪೇಟೆ; ಕುಸಿತ ಕಂಡು ದಾಖಲೆಯ ಏರಿಕೆಯೊಂದಿಗೆ ವಹಿವಾಟು ಅಂತ್ಯ

ಪ್ರಧಾನಿಗಳು ನನಗೆ ದೂರವಾಣಿ ಕರೆ ಮಾಡಿ ನೀವೆ ಸ್ವತಃ ಗೋವಾಕ್ಕೆ ತೆರಳಿ ಶ್ರೀಪಾದ ನಾಯ್ಕರ ಆರೋಗ್ಯ ವಿಚಾರಿಸಲು ಸೂಚಿಸಿದ್ದರು. ನಾನು ಕೂಡ ಇದೇ ರೀತಿ ಯೋಚಿಸಿದ್ದೆ. ಈ ಹಿನ್ನೆಲೆಯಲ್ಲಿ ನೇರವಾಗಿ ಗೋವಾಕ್ಕೆ ಆಗಮಿಸಿದ್ದಾಗಿ ಹೇಳಿದ್ದಾರೆ.   ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.