‘SEX’ ಸಮಸ್ಯೆ :ದೆಹಲಿ ಸಾರಿಗೆ ಇಲಾಖೆಗೆ ನೋಟಿಸ್ ಕಳುಹಿಸಿದ ಮಹಿಳಾ ಆಯೋಗ


Team Udayavani, Dec 4, 2021, 5:59 PM IST

1-sadsd

ನವದೆಹಲಿ : ದೆಹಲಿ ಮಹಿಳಾ ಆಯೋಗವು ಸಾರಿಗೆ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು, ‘SEX’ ಅಕ್ಷರಗಳನ್ನು ಒಳಗೊಂಡಿರುವ ಯುವತಿಯ  ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯಿಂದಾಗಿ ಆಕೆ “ತೀವ್ರ  ಮುಜುಗರ ” ಎದುರಿಸುತ್ತಿದ್ದು,ಅದನ್ನು ಬದಲಾಯಿಸಬೇಕೆಂದು ಕೋರಿದೆ.

ಹೊಸ ಸರಣಿಯಡಿ ನೋಂದಣಿಯಾಗಿರುವ ಒಟ್ಟು ವಾಹನಗಳ ಸಂಖ್ಯೆಯನ್ನು ತನ್ನ ಉತ್ತರದಲ್ಲಿ ನಮೂದಿಸುವಂತೆ ಮಹಿಳಾ ಆಯೋಗ ಇಲಾಖೆಯನ್ನು ಕೇಳಿದೆ.

ಈ ವಿಚಾರ ಬೆಳಕಿಗೆ ಬಂದ ನಂತರ ಇಡೀ ‘SEX’ ಸರಣಿ ನಂಬರ್ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

“ಜನರು ತುಂಬಾ ಕ್ಷುಲ್ಲಕ ವಿಚಾರದಲ್ಲಿ ನಿಂದನೆಗಿಳಿದಿರುವುದು ತುಂಬಾ ದುರದೃಷ್ಟಕರ ಸಂಗತಿ. ಯುವತಿ ತುಂಬಾ ಕಿರುಕುಳವನ್ನು ಎದುರಿಸಬೇಕಾಗುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ನಾನು ಸಾರಿಗೆ ಇಲಾಖೆಗೆ ನಾಲ್ಕು ದಿನಗಳ ಕಾಲಾವಕಾಶವನ್ನು ನೀಡಿದ್ದೇನೆ. ಆದ್ದರಿಂದ ಯುವತಿಯ ಇನ್ನು ಮುಂದೆ ತೊಂದರೆಗೊಳಗಾಗಬಾರದು ಎಂದು ಮಹಿಳಾ ಆಯೋಗ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಹೇಳಿಕೆ ನೀಡಿದ್ದಾರೆ.

ಎಸ್ ಇ ಎಕ್ಸ್ ಪದವನ್ನು ಹೊಂದಿರುವ ಸರಣಿಯಲ್ಲಿ ನೋಂದಾಯಿಸಲಾದ ಒಟ್ಟು ವಾಹನಗಳ ಸಂಖ್ಯೆಯನ್ನು ಸಲ್ಲಿಸಲು ನಾನು ಸಾರಿಗೆ ಇಲಾಖೆಯನ್ನು ಕೇಳಿದ್ದೇನೆ” ಎಂದು ಅವರು ಹೇಳಿದರು.

ದೆಹಲಿಯಲ್ಲಿ ದ್ವಿಚಕ್ರ ವಾಹನಗಳನ್ನು ‘ಎಸ್’ ಅಕ್ಷರದಿಂದ ಸೂಚಿಸಲಾಗುತ್ತದೆ. ಪ್ರಸ್ತುತ, ದ್ವಿಚಕ್ರ ವಾಹನಗಳ ನೋಂದಣಿಗಾಗಿ ಚಲಾವಣೆಯಲ್ಲಿರುವ ಎರಡು ಅಕ್ಷರಗಳು ‘ಇ’ ಮತ್ತು ‘ಎಕ್ಸ್’. ಹಾಗಾಗಿ, ದ್ವಿಚಕ್ರ ವಾಹನಗಳ ನಂಬರ್ ಪ್ಲೇಟ್‌ಗಳು ‘ಎಸ್’ ಅಕ್ಷರದ ನಂತರ ‘ಇಎಕ್ಸ್’ ಅಕ್ಷರವನ್ನು ಹೊಂದಬೇಕಾಗಿದೆ.

ಈ ಸರಣಿಯಲ್ಲಿ ನೋಂದಣಿ ಸಂಖ್ಯೆ ಪಡೆದವರು ಅದನ್ನು ಬದಲಾಯಿಸಿಕೊಳ್ಳಬಹುದಾಗಿದೆ. ವಿನಂತಿಸಿದರೆ ನಾವು ಅವುಗಳನ್ನು ಕೇಸ್-ಟು-ಕೇಸ್ ಆಧಾರದ ಮೇಲೆ ಬದಲಾಯಿಸಬಹುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಪಿಟಿಐಗೆ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.