ದೆಹಲಿ: AAP ಸರ್ಕಾರದ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆ ರದ್ದು: ಹೈಕೋರ್ಟ್
ಇಬ್ಬರು ಪಡಿತರ ವಿತರಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿತ್ತು.
Team Udayavani, May 19, 2022, 3:55 PM IST
ನವದೆಹಲಿ: ಆಮ್ ಆದ್ಮಿ ಸರ್ಕಾರದ ಮನೆ ಬಾಗಿಲಿಗೆ ಪಡಿತರ ವಿತರಿಸುವ “ಮುಖ್ಯಮಂತ್ರಿ ಘರ್, ಘರ್ ರೇಷನ್ ಯೋಜನೆ”ಯನ್ನು ದೆಹಲಿ ಹೈಕೋರ್ಟ್ ಗುರುವಾರ (ಮೇ 19) ರದ್ದುಗೊಳಿಸಿದೆ.
ಇದನ್ನೂ ಓದಿ:‘ಅಶ್ವತ್ಥಾಮ’ನಾಗಲು ಶಿವಣ್ಣ ರೆಡಿ; ಸೆಪ್ಟೆಂಬರ್ನಿಂದ ಚಿತ್ರೀಕರಣ ಪ್ರಾರಂಭ
ದೆಹಲಿ ಸರ್ಕಾರದ ಈ ಯೋಜನೆಯನ್ನು ಪ್ರಶ್ನಿಸಿ ಇಬ್ಬರು ಪಡಿತರ ವಿತರಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿ ಸೂಚಿಸಿತ್ತು.
ದೆಹಲಿ ಹೈಕೋರ್ಟ್ ನ ಹಂಗಾಮಿ ಚೀಫ್ ಜಸ್ಟೀಸ್ ವಿಪಿನ್ ಸಾಂಘಿ ಮತ್ತು ಜಸ್ಟೀಸ್ ಜಸ್ಮೀತ್ ಸಿಂಗ್, ದೆಹಲಿ ಸರ್ಕಾರವು ಮನೆ ಬಾಗಿಲಿಗೆ ಉಚಿತ ಪಡಿತರ ಯೋಜನೆಯನ್ನು ಜಾರಿಗೊಳಿಸಲು ಸ್ವತಂತ್ರವಾಗಿದೆ. ಆದರೆ ಈ ಯೋಜನೆಗೆ ಕೇಂದ್ರ ಸರ್ಕಾದ ಒದಗಿಸುವ ಧಾನ್ಯಗಳನ್ನು ಬಳಸುವಂತಿಲ್ಲ ಎಂದು ಸೂಚನೆ ನೀಡಿದೆ.
ದೆಹಲಿ ಸರ್ಕಾರಿ ಪಡಿತರ ವಿತರಕರ ಸಂಘ ಮತ್ತು ದೆಹಲಿ ಪಡಿತರ ವಿತರಕರ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯ ಕುರಿತು ತೀವ್ರ ವಿಚಾರಣೆ ನಡೆಸಿ, ವಾದ, ಪ್ರತಿವಾದ ಆಲಿಸಿದ ನಂತರ ದೆಹಲಿ ಹೈಕೋರ್ಟ್ ಜನವರಿ 10ರಂದು ತೀರ್ಪನ್ನು ಕಾಯ್ದಿರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ