ಭಾರತದಲ್ಲಿ ಕೋವಿಡ್ 2ನೇ ಅಲೆಗೆ “ಡೆಲ್ಟಾ ರೂಪಾಂತರ” ವೈರಸ್ ಕಾರಣ: ಅಧ್ಯಯನ

ಭಾರತೀಯ ರೂಪಾಂತರ ತಳಿ ಎಂದು ಬಳಸುತ್ತಿದ್ದ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿತ್ತು.

Team Udayavani, Jun 4, 2021, 2:37 PM IST

Delta

ನವದೆಹಲಿ: ಭಾರತದಲ್ಲಿ ಎರಡನೇ ಕೋವಿಡ್ ಅಲೆಗೆ ಡೆಲ್ಟಾ ರೂಪಾಂತರ ಸೋಂಕು ಪ್ರಾಥಮಿಕ ಕಾರಣವಾಗಿದೆ ಎಂದು ಐಎನ್ ಎಸ್ ಎಸಿಒಜಿ ಮತ್ತು ಎನ್ ಸಿಡಿಸಿ(ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ)ಯ ವಿಜ್ಞಾನಿಗಳು ನಡೆಸಿದ ಅಧ್ಯಯನದಲ್ಲಿ ಬಹಿರಂಗವಾಗಿದೆ.

ಇದನ್ನೂ ಓದಿ:ಇನ್ಮುಂದೆ ದಾನ ಸ್ವೀಕರಿಸುವುದಿಲ್ಲವಂತೆ ಉಪ್ಪಿ : ಟ್ವೀಟ್ ನಲ್ಲಿ ಏನಿದೆ ಗೊತ್ತಾ?

ಹೆಚ್ಚು ಪರಿಣಾಮಕಾರಿಯಾಗಿ ಹರಡಬಲ್ಲ ಸಾಮರ್ಥ್ಯ ಹೊಂದಿರುವ ಬಿ.1.617 ರೂಪಾಂತರ ಮತ್ತು ಅದರ ವಂಶಾವಳಿ ಬಿ.1.617.2 ವೈರಸ್, ಆಲ್ಫಾ ರೂಪಾಂತರ ಬಿ.1.1.7ಗಿಂತಲೂ ದೇಶದಲ್ಲಿ ಶೇ.50ರಷ್ಟು ಕೋವಿಡ್ ಪ್ರಕರಣ ಹೆಚ್ಚಾಗಲು ಕಾರಣವಾಗಿದೆ ಎಂದು ಅಧ್ಯಯನ ವರದಿಯಲ್ಲಿ ತಿಳಿಸಿದೆ.

ಡೆಲ್ಟಾ ಸೋಂಕಿನಿಂದ ಸಂಭವಿಸಿದ ಸಾವಿನ ಕುರಿತು ಇನ್ನಷ್ಟು ಅಧ್ಯಯನ ನಡೆಯಬೇಕಾಗಿದೆ ಎಂದು ವರದಿ ಹೇಳಿದೆ. ಆಲ್ಫಾ ವೈರಸ್ ಗೆ ಹೋಲಿಸಿದರೆ ಡೆಲ್ಟಾ ರೂಪಾಂತರ ಸೋಂಕಿನಿಂದ ಹೆಚ್ಚು ಅಪಾಯವಿದೆ ಎಂಬುದು ಅಧ್ಯಯನದಲ್ಲಿ ಪತ್ತೆಯಾಗಿದೆ ಎಂದು ವರದಿ ವಿವರಿಸಿದೆ.

ಭಾರತದಲ್ಲಿ ಪತ್ತೆಯಾಗಿರುವ ಕೋವಿಡ್ ವೈರಾಣುವಿನ B.1617.1 ಮತ್ತು B.1.617.2 ರೂಪಾಂತರಿಯ ಈ ಹೆಸರನ್ನು ಕ್ರಮವಾಗಿ “ಕಪ್ಪಾ” ಮತ್ತು “ಡೆಲ್ಟಾ” ಎಂದು ನೂತನವಾಗಿ ಹೆಸರಿಡಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಧಿಕೃತವಾಗಿ ಘೋಷಿಸಿತ್ತು.

ವಿಶ್ವ ಆರೋಗ್ಯ ಸಂಸ್ಥೆ ಕೇವಲ ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾದ ರೂಪಾಂತರಿಯ ಹೆಸರನ್ನು ಮರುನಾಮಕರಣ ಮಾಡಿದ್ದಲ್ಲದೇ, ಇತರ ರೂಪಾಂತರಿ ಸೋಂಕುಗಳಿಗೂ ಗ್ರೀಕ್ ವರ್ಣಮಾಲೆಯ ಹೆಸರನ್ನು ಇಡುವುದಾಗಿ ತಿಳಿಸಿತ್ತು.

ಜಗತ್ತಿನಾದ್ಯಂತ ಕಳವಳ ಮೂಡಿಸಿರುವ ಕೋವಿಡ್ ರೂಪಾಂತರಿ ತಳಿಗೆ ಮೂರು ವಾರಗಳ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಮರು ನಾಮಕರಣ ಮಾಡುವ ನಿರ್ಧಾರ ತೆಗೆದುಕೊಂಡಾಗ ಯಾವುದೇ ಆಧಾರವಿಲ್ಲದೇ ಭಾರತೀಯ ರೂಪಾಂತರ ತಳಿ ಎಂದು ಬಳಸುತ್ತಿದ್ದ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಆಕ್ಷೇಪ ವ್ಯಕ್ತಪಡಿಸಿತ್ತು.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.