Hunsur: ದೆಹಲಿ ಲೈಂಗಿಕ ದೌರ್ಜನ್ಯದ ಆರೋಪಿ ಬಂಧಿಸಲು ಆಗ್ರಹ

ಕುಸ್ತಿಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Team Udayavani, May 30, 2023, 7:40 PM IST

HUNSUR

ಹುಣಸೂರು: ಮೇಲಿನ ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ಭೂಷಣ್‌ಸಿಂಗ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಹಾಗೂ ದೆಹಲಿಯಲ್ಲಿ ಪೊಲೀಸರ ದೌರ್ಜನ್ಯ ಖಂಡಿಸಿ ವಿವಿಧ ಸಂಘಟನೆಗಳವರು ಹುಣಸೂರಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಸಂವಿದಾನಸರ್ಕಲ್‌ನಲ್ಲಿ ಸಮಾವೇಶಗೊಂಡ ಡಿಎಸ್‌ಎಸ್, ರಾಜ್ಯ ರೈತ ಸಂಘ, ಡಿ.ಎಚ್.ಎಸ್ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ದ ದಿಕ್ಕಾರ ಮೊಳಗಿಸಿದರು.

ಈ ವೇಳೆ ಸಿಪಿಎಂ ಮುಖಂಡ ಬಸವರಾಜುವಿ.ಕಲ್ಕುಣಿಕೆ ಮಾತನಾಡಿ ಒಲಂಪಿಕ್ ಪದಕ ವಿಜೇತರು, ವಿಶ್ವಚಾಂಪಿಯನ್ ಕುಸ್ತಿಪಟುಗಳು ದೇಶದ ಹೆಮ್ಮೆ, ಇವರು ತಮ್ಮ ಮೇಲಾಗಿರುವ ಲೈಂಗಿಕ ದೌರ್ಜನ್ಯದ ಆರೋಪಿ ವಿರುದ್ದ ಕ್ರಮಕ್ಕೆ ತಿಂಗಳಿನಿಂದ ನವದೆಹಲಿಯ ಜಂತರ್‌ಮಂಥರ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತಿದ್ದಾರೆ. ಆದರೂ ಇದರ ಕುರಿತು ಕೇಂದ್ರದ ಬಿ.ಜೆ.ಪಿ. ಸರಕಾರ ಅವರ ನ್ಯಾಯಯುತ ಬೇಡಿಕೆಗಳ ಬಗ್ಗೆ ಗಮನಹರಿಸುತ್ತಿಲ್ಲ. ಪೊಲೀಸರಿಗೆ ದೂರು ನೀಡಿದ್ದರೂ ಸಹ ಎಫ್.ಐ.ಆರ್ ದಾಖಲಾಗಿರಲಿಲ್ಲ. ಸುಪ್ರೀಂ ಕೋರ್ಟ್ನ ಮಧ್ಯ ಪ್ರವೇಶದ ನಂತರವಷ್ಟೇ ಎಫ್.ಐ.ಆರ್. ದಾಖಲಿಸಲಾಗಿದೆ. ಹೀಗಿದ್ದರೂ ಆರೋಪಿಯನ್ನು ಬಂಧಿಸಿಲ್ಲ. ಕುಸ್ತಿಪಟುಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ನಾಚೀಕೆಗೇಡಿನ ಸಂಗತಿ ಎಂದರು.

ನವ ನಿರ್ಮಾಣ ವೇದಿಕೆಯ ಮುಖ್ಯಸ್ಥ ಹರಿಹರಆನಂದಸ್ವಾಮಿ ಮಾತನಾಡಿ ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತವರ ಸಿಬ್ಬಂದಿಗಳು ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವುದು ಅತ್ಯಂತ ಆಘಾತಕಾರಿ ಮತ್ತು ದೇಶವೇ ತಲೆ ತಗ್ಗಿಸುವಂತಹ ಘಟನೆಯಾಗಿದೆ.

ದಸಂಸ ಮುಖಂಡ ಅತ್ತಿಕುಪ್ಪೆ ರಾಮಕೃಷ್ಣ ಆರೋಪಿ ಸಂಸದನನ್ನು ಬಿ.ಜೆ.ಪಿ ರಕ್ಷಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ತಪ್ಪಿತಸ್ಥರ ವಿರುದ್ದ ಕ್ರಮವಾಗದಿದ್ದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದೆಂದು ಎಚ್ಚರಿಸಿದರು. ರೈತಸಂಘದ ತಾಲೂಕು ಅಧ್ಯಕ್ಷ ಚಿಕ್ಕಣ್ಣ, ಸಿಪಿಎಂ ಕಾರ್ಯದರ್ಶಿ ಬೆಳ್ತೂರು ವೆಂಕಟೇಶ್ ಸರಕಾರದ ನಡೆಯನ್ನು ಖಂಡಿಸಿದರು.

ಪ್ರತಿಭಟನೆಯಲ್ಲಿ ರೈತಸಂಘದ ಮುಖಂಡರಾದ ಕಿರಿಜಾಜಿಧನಂಜಯ, ಮಣಿ, ಬಸವರಾಜು, ಖಾಲಿದ್, ಆಲಿ, ರಾಮೇಗೌಡ, ಸತೀಶ್, ವಿಜಯ್, ದಸಂಸ ಮುಖಂಡರಾದ ಶಿವರಾಜು, ಪ್ರಕಾಶ್, ರಾಜುಚಿಕ್ಕಹುಣಸೂರು. ಕಾಂತರಾಜು, ವೆಂಕಟೇಶ್, ಚೆಲುವರಾಜು, ಡಿಎಚ್‌ಎಸ್ ಮುಖಂಡರಾದ ಮಲ್ಲೇಶ್,ಮಹದೇವು,ಶಿವರಾಮು,ಜಗದೀಶ್,ದರ್ಶನ್ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-2w323

Hunsur; ಗದ್ದಿಗೆಯಲ್ಲಿ 59 ಆದಿವಾಸಿ ಜೋಡಿಗಳ ಸಾಮೂಹಿಕ ವಿವಾಹ

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

ಸಿಎಂ ಸಿದ್ದರಾಮಯ್ಯ

Cauvery; ತಮಿಳುನಾಡಿಗೆ ಮತ್ತೆ ನೀರು ಹರಿಸುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ: ಸಿದ್ದರಾಮಯ್ಯ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

tdy-14

Mysuru Dasara: ಅರಮನೆಗೆ ಬಂದಿಳಿದ ಗಜಪಡೆಯ 2ನೇ ತಂಡ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.