“ದುರ್ನಡತೆ’ ದೂರು: ಕರಡು ನಿಯಮಗಳಿಗೆ ಆಕ್ಷೇಪ

ಗ್ರಾ. ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ವಿಚಾರಣೆ ?

Team Udayavani, Aug 6, 2022, 6:35 AM IST

“ದುರ್ನಡತೆ’ ದೂರು: ಕರಡು ನಿಯಮಗಳಿಗೆ ಆಕ್ಷೇಪ

ಬೆಂಗಳೂರು: ಗ್ರಾಮ ಪಂಚಾಯತ್‌ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಅಧಿಕಾರ ದುರುಪಯೋಗ, ಕರ್ತವ್ಯ ದಲ್ಲಿ ನಿರ್ಲಕ್ಷ್ಯ, ದುರ್ನಡತೆ ಆರೋಪ ಗಳ ಬಗ್ಗೆ ದೂರು ಸ್ವೀಕಾರ ಹಾಗೂ ವಿಚಾರಣೆಗೆ ಸಂಬಂಧಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಹೊರಡಿಸಿರುವ ಕರಡು ನಿಯಮಗಳಿಗೆ ಆಕ್ಷೇಪ ವ್ಯಕ್ತವಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ರ ಪ್ರಕರಣ 12ಎಲ್‌, 43ಎ ಮತ್ತು 38ರ ಉಪ ಪ್ರಕರಣಗಳಿಗೆ ಪೂರಕವಾಗಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರನ್ನು ತೆಗೆದುಹಾಕುವ ಪ್ರಕ್ರಿಯೆ) ನಿಯಮಗಳು-2022ರ ಕರಡನ್ನು ಇಲಾಖೆ ಇತ್ತೀಚೆಗೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು 30 ದಿನಗಳ ಅವಕಾಶ ನೀಡಿದೆ.

ಕರಡು ನಿಯಮದಲ್ಲೇನಿದೆ?
ಕರಡು ನಿಯಮ ಪ್ರಕಾರ, ಅಧ್ಯಕ್ಷ-ಉಪಾಧ್ಯಕ್ಷ ಅಥವಾ ಸದಸ್ಯರ ವಿರುದ್ಧ ಅಧಿಕಾರ ದುರ್ಬ ಳಕೆ, ಕರ್ತವ್ಯದಲ್ಲಿ ನಿರ್ಲಕ್ಷ್ಯ ಅಥವಾ ದುರ್ನಡತೆ ಬಗ್ಗೆ ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿಯು ತಾನು ನೇರವಾಗಿ ಸ್ವೀಕರಿಸಿದ ದೂರಿನ 30 ದಿನಗಳಲ್ಲಿ ತನಿಖೆ ಕೈಗೊಂಡು ಜಿ.ಪಂ. ಸಿಇಒಗೆ ವರದಿ ಸಲ್ಲಿಸಬೇಕು. ಈ ನಿಯಮಗಳು ಜಾರಿಗೆ ಬಂದಲ್ಲಿ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷ ಮತ್ತು ಸದಸ್ಯರಿಗೆ ಅನಗತ್ಯವಾಗಿ ಕಿರುಕುಳ ನೀಡಲು ಅಸ್ತ್ರವೊಂದನ್ನು ಅಧಿಕಾರಿಗಳ ಕೈಗೆ ಕೊಟ್ಟಂತಾಗುತ್ತದೆ ಎಂಬುದು ಗ್ರಾ.ಪಂ. ಜನಪ್ರತಿನಿಧಿಗಳ ವಾದ.

ಅಧಿಕಾರಿಗಳ ಮೂಲಕ ಸರಕಾರ ಪಂಚಾಯತ್‌ಗಳನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳುವ ಉದ್ದೇಶ ಹೊಂದಿದಂತಿದೆ. ಇದು ಪಂಚಾಯತ್‌ಗಳ ಅಸ್ತಿತ್ವ ಮತ್ತು ಸದಸ್ಯರ ಘನತೆಗೆ ಧಕ್ಕೆ ತರಲಿದೆ. ಈ ಬಗ್ಗೆ ಸರಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು.
– ಸತೀಶ್‌ ಕಾಡಶೆಟ್ಟಿಹಳ್ಳಿ,
ಅಧ್ಯಕ್ಷರು-ಕರ್ನಾಟಕ ರಾಜ್ಯ ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.