ಬಿಹಾರದ ಬೆಳವಣಿಗೆಗಳು ರಾಷ್ಟ್ರ ರಾಜಕಾರಣಕ್ಕೆ ಸಕಾರಾತ್ಮಕ ಸಂಕೇತ: ಅಖಿಲೇಶ್ ಯಾದವ್

ಬಿಜೆಪಿ ವಿರುದ್ಧ ಪ್ರಬಲ ಪರ್ಯಾಯವನ್ನು ರಚಿಸಲಾಗುವುದು

Team Udayavani, Aug 18, 2022, 2:20 PM IST

akhilesh

ಲಕ್ನೋ: ಬಿಹಾರದ ರಾಜಕೀಯ ಬದಲಾವಣೆಯು “ಸಕಾರಾತ್ಮಕ ಸಂಕೇತ”, 2024 ರ ಸಂಸತ್ತಿನ ಚುನಾವಣೆಯಲ್ಲಿ ಬಿಜೆಪಿಗೆ ಬಲವಾದ ಪರ್ಯಾಯ ರೂಪುಗೊಳ್ಳುತ್ತದೆ ಎಂದು ಭಾವಿಸುತ್ತೇವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಗುರುವಾರ ಹೇಳಿದ್ದಾರೆ

ಪಕ್ಷದ ಪ್ರಧಾನ ಕಚೇರಿಯಲ್ಲಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಯಾದವ್, ತಮ್ಮ ಪಕ್ಷವು ತನ್ನ ಸಂಘಟನೆಯನ್ನು ಬಲಪಡಿಸುವ ಮತ್ತು ಪುನರ್ ರಚಿಸುವತ್ತ ಗಮನಹರಿಸುತ್ತಿದೆ ಮತ್ತು ಈ ವರ್ಷ ರಾಷ್ಟ್ರೀಯ ಸಮಾವೇಶವನ್ನು ನಡೆಸಲಿದೆ ಎಂದು ಹೇಳಿದರು.

ಚುನಾವಣಾ ಆಯೋಗವನ್ನು “ಅಪ್ರಾಮಾಣಿಕ” ಎಂದು ಆರೋಪಿಸಿ, ಅಸೆಂಬ್ಲಿ ಚುನಾವಣೆಯಲ್ಲಿ ಮತ್ತು ಅಜಂಗಢ ಮತ್ತು ರಾಮಗಢ ಕ್ಷೇತ್ರಗಳ ಚುನಾವಣೆಯಲ್ಲಿ ತಮ್ಮ ಪಕ್ಷದ ಸೋಲಿಗೆ ಅದೇ ಕಾರಣವೆಂದು ದೂಷಿಸಿದರು.

”ರಾಜಕೀಯ ಮಿತ್ರಪಕ್ಷಗಳು ಬಿಜೆಪಿಯಿಂದ ಸಂತೋಷವಾಗಿಲ್ಲ. ಯುಪಿಯಲ್ಲಿ ಮಿತ್ರಪಕ್ಷಗಳು ಏನನ್ನು ಪಡೆಯುತ್ತಿದ್ದಾರೆ ಎಂಬುದನ್ನು ನೋಡಿ. ಒಂದು ದಿನ ಅವರೂ ಓಡಿಹೋಗುತ್ತಾರೆ” ಎಂದರು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಪ್ನಾ ದಳ (ಸೋನೆಲಾಲ್) ಮತ್ತು ನಿಶಾದ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

ಬಿಜೆಪಿ ವಿರುದ್ಧ ಪ್ರಬಲ ಪರ್ಯಾಯವನ್ನು ರಚಿಸಲಾಗುವುದು ಮತ್ತು ಜನರು ಅದನ್ನು ಬೆಂಬಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವತ್ತ ನಮ್ಮ ಗಮನವಿದೆ ಎಂದು ಹೇಳಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.