ಪತಿರಣ ಪರಿವಾರದೊಂದಿಗೆ ಧೋನಿ


Team Udayavani, May 27, 2023, 7:46 AM IST

PATHIRANA FAMILY

ಚೆನ್ನೈ: ಲಸಿತ ಮಾಲಿಂಗ ಶೈಲಿಯಲ್ಲಿ ಬೌಲಿಂಗ್‌ ನಡೆಸುವ ಶ್ರೀಲಂಕಾದ ಮತೀಶ ಪತಿರಣ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಈ ವರ್ಷದ ಸ್ಟಾರ್‌ ಬೌಲರ್‌. ಧೋನಿಯ ನೆಚ್ಚಿನ ಬೌಲರ್‌ ಕೂಡ ಹೌದು. ಚೆನ್ನೈ ಫೈನಲ್‌ ಪಂದ್ಯವನ್ನು ಆಡುವುದಕ್ಕೂ ಮೊದಲು ಪತಿರಣ ಕುಟುಂಬದವರನ್ನು ಭೇಟಿಯಾದ ಧೋನಿ ಸಂತಸದ ವಾತಾವರಣ ಮೂಡಿಸಿದರು. ಈ ಭೇಟಿಗೆ ಸಂಬಂಧಪಟ್ಟ ಕೆಲವು ಚಿತ್ರಗಳನ್ನು ಪತಿರಣ ಅವರ ಸಹೋದರಿ ವಿಶುಕಾ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಿಸಿದ್ದಾರೆ.

“ನಮ್ಮ ಮಲ್ಲಿ (ಮತೀಶ) ಈಗ ಸುರಕ್ಷಿತ ಕೈಗಳಲ್ಲಿದ್ದಾನೆ. ನೀವು ಪತಿರಣ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲ, ಅವರು ಯಾವತ್ತೂ ನನ್ನ ಜತೆಯಲ್ಲಿರುತ್ತಾರೆ ಎಂದು ತಾಲಾ (ಧೋನಿ)ಹೇಳಿದ್ದನ್ನು ನಮಗೆ ಕಲ್ಪಿಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ. ಇದನ್ನು ನಾವು ಕನಸಿನಲ್ಲೂ ಭಾವಿಸಿದವರಲ್ಲ…’ ಎಂದು ವಿಶುಕಾ ಬರೆದಿದ್ದಾರೆ.

ಮತೀಶ ಪತಿರಣ ಕಳೆದ ಸೀಸನ್‌ನಲ್ಲೇ ಚೆನ್ನೈ ತಂಡವನ್ನು ಸೇರಿಕೊಂಡಿದ್ದರು. ಆದರೆ ಹೆಚ್ಚಿನ ಅವಕಾಶ ಪಡೆದಿರಲಿಲ್ಲ. ಈ ಬಾರಿ ಚೆನ್ನೈ ತಂಡದ ಪ್ರಮುಖ ಬೌಲಿಂಗ್‌ ಅಸ್ತ್ರವಾಗಿದ್ದಾರೆ. ಮುಖ್ಯವಾಗಿ ಇವರನ್ನು ಧೋನಿ ಡೆತ್‌ ಓವರ್‌ಗಳಲ್ಲಿ ದಾಳಿಗಿಳಿಸುತ್ತಾರೆ. ಕಪ್ತಾನನ ನಂಬಿಕೆಯನ್ನು ಪತಿರಣ ಹುಸಿಗೊಳಿಸಿಲ್ಲ. 11 ಪಂದ್ಯಗಳಿಂದ 17 ವಿಕೆಟ್‌ ಕೆಡವಿದ್ದಾರೆ.

“ಪತಿರಣ ಅವರನ್ನು ಶ್ರೀಲಂಕಾ ಕ್ರಿಕೆಟ್‌ ಬಹಳ ಎಚ್ಚರಿಕೆಯಿಂದ ಬಳಸಿಕೊಳ್ಳ ಬೇಕು. ಏಕದಿನ ಕ್ರಿಕೆಟ್‌ನಲ್ಲಿ ಬಹಳ ಪ್ರಯೋಜನಕ್ಕೆ ಬರಬಲ್ಲರು’ ಎಂಬುದಾಗಿ ಧೋನಿ ಇತ್ತೀಚೆಗಷ್ಟೇ ಹೇಳಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.