ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ಹಳ್ಳಿಯ ಜನರಿಂದ ವಜ್ರಕ್ಕಾಗಿ ಶೋಧ


Team Udayavani, Jun 15, 2021, 9:04 PM IST

ದ.ಆಫ್ರಿಕಾದ ಹಳ್ಳಿಯಲ್ಲಿ ಸಿಗುತ್ತಿದೆಯಂತೆ ವಜ್ರ! ವಜ್ರಕ್ಕಾಗಿ ನೆಲ ಅಗೆಯುತ್ತಿದ್ದಾರೆ ಜನ

ಕ್ವಾಝುಲು ನಟಾಲ್‌ (ದ.ಆಫ್ರಿಕಾ): ಕಳೆದ ಶನಿವಾರದಿಂದ ದಕ್ಷಿಣ ಆಫ್ರಿಕಾದಲ್ಲಿ ಭಾರೀ ಗದ್ದಲವುಂಟಾಗಿದೆ. ಕಾರಣವೇನು ಗೊತ್ತಾ? ಕ್ವಾಝುಲು ನಟಾಲ್‌ ಎಂಬ ಪ್ರಾಂತ್ಯದ ಕ್ವಾಲ್ಹತ್ತಿ ಎಂಬ ಹಳ್ಳಿಯ ತೆರೆದ ಜಾಗವೊಂದರಲ್ಲಿ ವಜ್ರ ಸಿಗುತ್ತಿದೆ ಎಂದು ಸುದ್ದಿ ಹರಡಿರುವುದು.

ದನಗಾಹಿಯೊಬ್ಬ ನೆಲ ಅಗೆಯುವಾಗ ತನಗೆ ವಜ್ರ ಸಿಕ್ಕಿದೆ ಎಂದು ಸುದ್ದಿ ಹಬ್ಬಿಸಿದ್ದ. ಅದರ ಬೆನ್ನಲ್ಲೇ ದ.ಆಫ್ರಿಕಾದ ಮೂಲೆಮೂಲೆಯಿಂದ ಜನ ಗುದ್ದಲಿ ಹಿಡಿದುಕೊಂಡು, ಕ್ವಾಲ್ಹತ್ತಿಯ ನೆಲ ಅಗೆಯಲು ಶುರು ಮಾಡಿದ್ದಾರೆ! ಕೆಲವರು ಅದನ್ನು ಕ್ವಾರ್ಟ್‌ ಹರಳುಗಳಿರಬಹುದೆಂದು ಊಹಿಸಿದ್ದಾರೆ.

ಅಲ್ಲಿ ಹಲವರಿಗೆ ಹರಳುಗಳು ಸಿಕ್ಕಿವೆ. ಇದರಿಂದ ತಮ್ಮ ಜೀವನವೇ ಬದಲಾಗಬಹುದೆಂದು ಅಲ್ಲಿನ ಹಲವರ ಆಶಾಭಾವ. ಕೆಲಸವೇ ಇಲ್ಲದೇ ತಾವು ಪರದಾಡುತ್ತಿದ್ದೇವೆ, ಈ ಹರಳುಗಳನ್ನು ನೋಡಿದ ನನ್ನ ಕುಟುಂಬಸ್ಥರು ಖುಷಿಯಲ್ಲಿ ತೇಲಾಡಿದ್ದಾರೆ ಎಂದು ವ್ಯಕ್ತಿಯೊಬ್ಬರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ :ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಈ ನಡುವೆ ದ.ಆಫ್ರಿಕಾ ಸರ್ಕಾರ ಭೂಗೋಳ ಶಾಸ್ತ್ರಜ್ಞರು, ಗಣಿತಜ್ಞರ ಒಂದು ತಂಡವನ್ನು ಕಳುಹಿಸಿ, ಅಲ್ಲಿ ಸಿಗುತ್ತಿರುವ ಹರಳುಗಳ ಮೂಲವೇನು ಎಂದು ಪರಿಶೀಲಿಸುತ್ತಿದೆ. ಈ ಯಾವ ಬೆಳ ವ ಣಿ ಗೆಯೂ ಅಲ್ಲಿ ನೆಲ ಅಗೆಯುವವರನ್ನು ಎದೆಗುಂದಿಸಿಲ್ಲ. ಎಲ್ಲರೂ ಧೈರ್ಯವಾಗಿ ಅಗೆತ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.