ಈಗ ಶಾಂತ, ಮುಂದೆ ಮಹಾ ಸ್ಫೋಟ ಖಚಿತ: ಯತ್ನಾಳ್

ಸಿದ್ದರಾಮಯ್ಯ ಹಿಂದೂನಾ ಅಥವಾ ಮುಸ್ಲಿಮರಾಗಿ ಮತಾಂತರಗೊಂಡಿದ್ದಾರಾ?

Team Udayavani, Feb 5, 2022, 3:53 PM IST

yatnal

ಮೈಸೂರು : ಯಾವಾಗ ಪರಿಸ್ಥಿತಿ ಶಾಂತವಾಗಿರುತ್ತದೆಯೋ, ಮುಂದೆ ಮಹಾ ಸ್ಫೋಟ ಖಚಿತ ಎಂದು ಮುಂದಿನ ರಾಜಕೀಯ ಪರಿಸ್ಥಿತಿಯ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಳಿವು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗ ಶಾಂತವಾಗಿರುವಂತೆ ಕಾಣುತ್ತಿದ್ದೇನೆ ಅಷ್ಟೇ‌. ಅದು ಭವಿಷ್ಯದ ಸ್ಪೋಟಕದ ಸೂಚನೆ. ಪಕ್ಷದ ಒಳಿತಿಗಾಗಿ ಆ ಸ್ಪೋಟ ನಡೆಯುತ್ತದೆ‌ ಎಂದರು.

ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ.ಒಂದು ವೇಳೆ ಪಕ್ಷ ಸಿಎಂ ಮಾಡಿದರೆ ಸಮರ್ಥವಾಗಿ ಆಡಳಿತ ನಡೆಸುತ್ತೇನೆ.ಸದ್ಯ ಎಲ್ಲಾ ಸಿಎಂಗಳು ತಮ್ಮ ಕ್ಷೇತ್ರದ ಸಿಎಂಗಳಾಗಿದ್ದಾರೆ. ಶಿವಮೊಗ್ಗದವರಾದರೆ ಶಿವಮೊಗ್ಗಕ್ಕೆ ಸಿಎಂ.ಮೈಸೂರಿನವರಾದರೆ ಮೈಸೂರಿಗೆ ಸಿಎಂ.ಹಾವೇರಿಯವರಾದರೆ ಹಾವೇರಿಗೆ ಸಿಎಂ.ನಾನು ಇಡೀ ರಾಜ್ಯದ ಸಿಎಂ ಆಗಿ ಸಮಗ್ರ ಅಭಿವೃದ್ಧಿ ಮಾಡುತ್ತೇನೆ. ಮೇಕೆದಾಟಿನಿಂದ ಹಿಡಿದು ಕೃಷ್ಣಾ ಮೇಲ್ದಂಡೆವರೆಗೂ ಅಭಿವೃದ್ಧಿ ಮಾಡುತ್ತೇನೆ.ಚಾಮರಾಜನಗರದಿಂದ ಬೀದರ್ ವರೆಗೂ ಸಿಎಂ ಆಗುತ್ತೇನೆ ಎಂದು ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿದಂತೆ ಹಾಲಿ, ಮಾಜಿ ಸಿಎಂ ಎಲ್ಲರಿಗೂ ಟಾಂಗ್ ನೀಡಿದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಬರುವ ಸೋಮವಾರ ಅಥವಾ ಮಂಗಳವಾರ ಇದಕ್ಕೊಂದು ಸ್ಪಷ್ಟತೆ ಸಿಗಲಿದೆ. ನಾನು ಮಂತ್ರಿಯಾಗುವ ರೇಸ್‌ನಲ್ಲಿ ಇಲ್ಲ.ಸದ್ಯ ಪ್ರಾಂತ್ಯವಾರು ಆದ್ಯತೆ ನೀಡಿದರೆ ಒಳ್ಳೆಯದು. ಮೈಸೂರು, ಕೊಡಗು, ವಿಜಯಪುರ ಸೇರಿದಂತೆ ವಂಚಿತ ಜಿಲ್ಲೆಗಳಿಗೆ ಅವಕಾಶ ಕೊಡಿ. ಮಾಡುವುದಾದರೆ ಈಗ ಮಂತ್ರಿ ಮಾಡಿ, 1 ವರ್ಷವಾದರೂ ಕೆಲಸ ಮಾಡಬಹುದು. 6 ತಿಂಗಳಿಗೆ ಮಂತ್ರಿ ಮಾಡುವುದಾದರೆ ಮಾಡುವುದೇ ಬೇಡ. ಈಗ ಇರುವವರೇ ಖುಷಿಯಾಗಿ ಮಂತ್ರಿಗಳಾಗಿರಲಿ. ನಾವು ಶಾಸಕರಾಗಿಯೇ ಖುಷಿಯಾಗಿ ಇರುತ್ತೇವೆ.ಯಾರಿಗೆ ಸಚಿವ ಸ್ಥಾನ ಸಿಗದಿದ್ದರೂ ಅಸಮಾಧಾನ ಬೇಡ.ನನ್ನನ್ನು ಸೇರಿದಂತೆ ಯಾರು ಸಹ ಅಸಮಾಧಾನ ಮಾಡಿಕೊಳ್ಳಬಾರದು ಎಂದರು.

ಹಿಜಾಬ್ ಹಾಕಿಕೊಂಡು ಪಾಕಿಸ್ಥಾನಕ್ಕೆ ಹೋಗಿ

ಶಾಲೆಗಳಲ್ಲಿ ಹಿಜಾಬ್‌ಗೆ ಬೆಂಬಲಿಸುವವರು ದೇಶದ್ರೋಹಿಗಳು.ಶಾಲೆಗೆ ಹಿಜಾಬ್ ಹಾಕಿಕೊಂಡು ಹೋಗುವುದಾದರೆ ಪಾಕಿಸ್ಥಾನಕ್ಕೆ ಹೋಗಿ.ಈ ನೆಲದಲ್ಲಿ ಅದಕ್ಕೆ ಅವಕಾಶ ಇಲ್ಲ. ಇವತ್ತು ಹಿಜಾಬ್ ಕೇಳಿದವರು ನಾಳೆ ಶಾಲೆಯಲ್ಲಿ ಮಸೀದಿ ಬೇಕು ಅಂತಾರೆ. ಇದು ಹಿಂದೂಗಳಿಗಾಗಿ ಮಾಡಿರುವ ರಾಷ್ಟ್ರ. ಇಲ್ಲಿ ಗಣಪತಿ ಪೂಜೆಯು ನಡೆಯುತ್ತದೆ ಕುಂಕುಮಕ್ಕೂ ಅವಕಾಶ ಇದೆ. ಅದನ್ನು ಯಾರಿಗೂ ಪ್ರಶ್ನಿಸುವ ಹಕ್ಕಿಲ್ಲ.ಅದನ್ನು ಪ್ರಶ್ನಿಸಬೇಕಾದರೆ ಪಾಕಿಸ್ಥಾನಕ್ಕೆ ಹೋಗಿ. ಹಿಜಾಬ್ ಹೋರಾಟದ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಇದೆ. ದೇಶದ ರಾಜ್ಯದ ಶಾಂತಿ ಕದಡಲು ಹುನ್ನಾರ ನಡೆದಿದೆ. ಈ ತಾಲಿಬಾನ್ ಸಂಸ್ಕೃತಿಗೆ ಅವಕಾಶ ಕೊಡುವುದಿಲ್ಲ.ಕರ್ನಾಟಕವನ್ನು ಮತ್ತೊಂದು ತಾಲಿಬಾನ್ ಮಾಡಲು ಬಿಡುವುದಿಲ್ಲ ಎಂದು ಯತ್ನಾಳ್ ಕಿಡಿ ಕಾರಿದರು.

ಸಿದ್ದರಾಮಯ್ಯ ಮುಸ್ಲಿಮರಾಗಿ ಮತಾಂತರಗೊಂಡಿದ್ದಾರಾ ?

ಹಿಜಾಬ್‌ಗೆ ಜೈ ಎಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿ, ಸಿದ್ದರಾಮಯ್ಯ ಹಿಂದೂನಾ ಅಥವಾ ಮುಸ್ಲಿಮರಾಗಿ ಮತಾಂತರಗೊಂಡಿದ್ದಾರಾ ಎಂದು ಪ್ರಶ್ನಿಸಿದರು. ಯಾವಾಗಲೂ ಮುಸ್ಲಿಮರನ್ನೇ ತಲೆ ಮೇಲೆ ಹೊತ್ತು ಮೆರೆಯುತ್ತಾರೆ.ಪ್ರತಿ ಬಾರಿಯೂ ಅವರನ್ನು ಓಲೈಸುವ ಗುಣ ಸಿದ್ದರಾಮಯ್ಯ ಅವರದ್ದು. ಇದು ಜಾತ್ಯ ತೀತಾನಾ ? ಜಾತ್ಯತೀತ ಬಗ್ಗೆ ಸಿದ್ದರಾಮಯ್ಯಗೆ ಪಾಠ ಮಾಡಿದ ಯತ್ನಾಳ್.
ಜ್ಯಾತ್ಯಾತೀತತೆ ಅಂದರೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವುದು.ಆ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.