ಗೋ ರಕ್ಷಾ ದಳದ ಜಿಲ್ಲಾಧ್ಯಕ್ಷನ ಹತ್ಯೆ
Team Udayavani, Jun 28, 2020, 6:20 AM IST
ಹೊಶಂಗಾಬಾದ್: ವಿಶ್ವ ಹಿಂದೂ ಪರಿಷತ್ (ವಿಎಚ್ಪಿ)ನ ಗೋ ರಕ್ಷಾ ದಳದ ಜಿಲ್ಲಾಧ್ಯಕ್ಷನನ್ನು ನಡುರಸ್ತೆಯಲ್ಲೇ ಗುಂಡಿಕ್ಕಿ ಹತ್ಯೆಗೈದ ಘಟನೆ ಮಧ್ಯಪ್ರದೇಶದ ಹೊಶಂಗಾಬಾದ್ ಜಿಲ್ಲೆಯ ಪಿಪರಿಯಾ ಎಂಬ ಪಟ್ಟಣದಲ್ಲಿ ಶನಿವಾರ ಸಂಜೆ ನಡೆದಿದೆ.
ವಿಎಚ್ಪಿ ಗೋ ರಕ್ಷಾ ದಳದ ಜಿಲ್ಲಾಧ್ಯಕ್ಷ ರವಿ ವಿಶ್ವಕುಮಾರ್ (35) ಮೃತರು. ತಮ್ಮ ಇಬ್ಬರು ಸ್ನೇಹಿತರೊಂದಿಗೆ ಶುಕ್ರವಾರ ಹೊಶಂಗಾಬಾದ್ಗೆ ಹೋಗಿದ್ದ ರವಿ, ಶನಿವಾರ ಸಂಜೆ 7ರ ಸುಮಾರಿಗೆ ವಾಪಸ್ ಬರುತ್ತಿದ್ದರು.
ಪಿಪರಿಯಾದಲ್ಲಿ ಅವರ ಕಾರನ್ನು ತಡೆದ ಸುಮಾರು ಹತ್ತು ಮಂದಿಯ ತಂಡ ಆಯುಧಗಳಿಂದ ರವಿ ಅವರ ಮೇಲೆ ಹಲ್ಲೆ ನಡೆಸಿದೆ.
ಬಳಿಕ ಅವರಲ್ಲೊಬ್ಬ ಗುಂಡು ಹಾರಿಸಿ ರವಿ ಅವರನ್ನು ಕೊಂದಿ ದ್ದಾನೆ. ಕಾರಿನಲ್ಲಿದ್ದ ಉಳಿದ ಇಬ್ಬರನ್ನು ದುಷ್ಕರ್ಮಿಗಳು ಬಿಟ್ಟು ಕಳುಹಿಸಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್