ಹೊನ್ನಾವರದ ಪರೇಶ್ ಮೇಸ್ತ ಸಾವಿನ ಹಿಂದೆ ಬಿಜೆಪಿಯವರೇ ಭಾಗಿ : ಡಿಕೆಶಿ ಅನುಮಾನ


Team Udayavani, Feb 27, 2021, 7:59 PM IST

ಹೊನ್ನಾವರದ ಪರೇಶ್ ಮೇಸ್ತ ಸಾವಿನ ಹಿಂದೆ ಬಿಜೆಪಿಯವರೇ ಭಾಗಿ : ಡಿಕೆಶಿ ಅನುಮಾನ

ಉಪ್ಪುಂದ : ಕರಾವಳಿ ಭಾಗದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಸದ್ದು ಮಾಡಿದ ಹೊನ್ನಾವರದ ಪರೇಶ ಮೇಸ್ತ ಅನುಮಾನಾಸ್ಪದ ಸಾವಿನ ಬಗ್ಗೆ ನ್ಯಾಯ ಕೊಡಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಶಿಫಾರಸ್ಸು ಮಾಡಿತ್ತು, ಈಗ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ, ಅವರಿಗೆ ತನಿಖೆ ನಡೆಸಲು ಏನು ಕಷ್ಟ? ಸಾವಿನ ಪ್ರಕರಣದಲ್ಲಿ ಬಿಜೆಪಿಯವರೇ ಭಾಗಿಯಾಗಿದ್ದಾರೆ ಅನ್ನುವ ಅನುಮಾನಗಳು ಇದ್ದು, ಈ ಪ್ರಕರಣವನ್ನು ಅವರು ಮುಚ್ಚಿ ಹಾಕಲು ಪ್ರಯತ್ನಿಸುತ್ತಿರುವುದೇ ಸಾಕ್ಷಿಯಾಗಿದೆ. ನನ್ನ ಮೇಲೆ ಸಿಬಿಐ ತನಿಖೆ ಸೇರಿದಂತೆ ಉಳಿದೆಲ್ಲಾ ಪ್ರಕರಣಗಳನ್ನು ತುರ್ತಾಗಿ ಮಾಡುತ್ತೀರಿ, ಆದರೆ ಮೇಸ್ತ ಪ್ರಕರಣದಲ್ಲಿ ಏಕೆ ವಿಳಂಬಧೋರಣೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಅವರು ಬೈಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಿದ್ದರಾಮಯ್ಯನವರ ಟಾರ್ಗೆಟ್‌ ಸುಳ್ಳು
ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಆಯ್ಕೆ ಪ್ರಕ್ರಿಯೆ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟಾರ್ಗೆಟ್‌ ಮಾಡಲಾಗಿದೆ ಎಂಬ ಆರೋಪ ಸುಳ್ಳು, ಯಾರು ಕೂಡಾ ಯಾರನ್ನೂ ಟಾರ್ಗೆಟ್‌ ಮಾಡಿಲ್ಲ, ಇದು ಸ್ಥಳೀಯ ನಾಯಕರು ಸೇರಿಕೊಂಡು ತೆಗೆದುಕೊಂಡ ತೀರ್ಮಾನವಾಗಿದೆ. ಜೆಡಿಎಸ್‌ನವರು ಈ ಬಾರಿ ನಮಗೆ ಮೇಯರ್‌ ಸ್ಥಾನ ನೀಡಬೇಕಾಗಿತ್ತು, ಕೊಡುವ ಭರವಸೆಯನ್ನು ನೀಡಿದ್ದರೂ, ಕೊನೆಗಳಿಗೆಯಲ್ಲಿ ಅವರೇ ಮೇಯರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು, ಬಿಜೆಪಿಯರು ಕೂಡಾ ನಾಮ ಪತ್ರ ಸಲ್ಲಿಸಿದ್ದರು, ಆಡಳಿತದಲ್ಲಿ ನಮ್ಮ ಪಕ್ಷವನ್ನು ಉಳಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಕೊನೆಯಲ್ಲಿ ಸ್ಥಳೀಯ ನಾಯಕರೇ ಸೇರಿಕೊಂಡು ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸ್ಥಳೀಯ ನಾಯಕರನ್ನು ಮಾತುಕತೆಗೆ ಕರೆಯಲಾಗಿದೆ. ಇಲ್ಲಿ ಯಾರನ್ನೂ ಕಟ್ಟಿ ಹಾಕುವುದಾಗಿ, ಯಾವ ನಮ್ಮ ನಾಯಕರ ಗೌರವಕ್ಕೆ ಧಕ್ಕೆ ತರುವುವಂತಹ, ಅವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಲು ಅವಕಾಶ ಮಾಡಿಕೊಡುವುದಿಲ್ಲ ಎಂದರು.

ಇದನ್ನೂ ಓದಿ:ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ‘ಟೂರಿಸಂ ಪಾಲಿಸಿ 2025’ ಮಾಸ್ಟರ್ ಪ್ಲಾನ್ : ಯೋಗೇಶ್ವರ್

ಪಂಚಮಸಾಲಿ 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು ಜಾತಿ ಮತ್ತು ಮಠದ ವಿಚಾರದ ಬಗ್ಗೆ ಈಗ ಮಾತನಾಡುವುದಿಲ್ಲ, ಈ ಬಗ್ಗೆ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.