ಡಿಕೆಶಿ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್: ಜುಲೈ 2ರಂದು ನಡೆಯಲಿದೆ ಕಾರ್ಯಕ್ರಮ
Team Udayavani, Jun 15, 2020, 12:52 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಅಂತಿಮ ದಿನಾಂಕ ನಿಗಧಿಯಾಗಿದೆ. ಜುಲೈ ಎರಡು ಗುರುವಾರದಂದು ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಕೆಪಿಸಿಸಿಯ ನೂತನ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ. ಜುಲೈ 2ರಂದು ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ.
ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಈ ಮೊದಲು ಯೋಜನೆ ಹಾಕಲಾಗಿತ್ತಾದರೂ, ಕೋವಿಡ್ -19 ಲಾಕ್ ಡೌನ್ ಕಾರಣದಿಂದ ಸಾಧ್ಯವಾಗಿರಲಿಲ್ಲ. ಲಾಕ್ ಡೌನ್ ತೆರವಾದ ಬಳಿಕ ಜೂನ್ 14ರಂದು ಕಾರ್ಯಕ್ರಮ ನಡೆಸಲು ಡಿಕೆಶಿ ಅವರು ಸರಕಾರದ ಅನುಮತಿ ಕೇಳಿದ್ದರು. ಆದರೆ ಸರಕಾರ ಇದನ್ನು ನಿರಾಕರಿಸಿತ್ತು. ಆದರೆ ಸದ್ಯ ಸರ್ಕಾರ ಕಾರ್ಯಕ್ರಮ ನಡೆಸಲು ಅನುಮತಿ ನೀಡಿದ್ದು, ಜುಲೈ ಎರಡರಂದು ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.
ಕೆಪಿಸಿಸಿಯ ನೂತನ ಕಟ್ಟಡದಲ್ಲಿ ಡಿಕೆ ಶಿವಕುಮಾರ್ ಅವರು ನಿನ್ನೆ ವಿಶೇಷ ಪೂಜೆ ನಡೆಸಿದ್ದರು.
ಇದನ್ನೂ ಓದಿ: ಕೆಪಿಸಿಸಿ ನೂತನ ಕಚೇರಿಯಲ್ಲಿ ವಿಶೇಷ ಪೂಜೆ ಮಾಡಿಸಿದ ಡಿ ಕೆ ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ