ಸಣ್ಣ ಕೈಗಾರಿಕೆಗಳನ್ನು ನಿರ್ಲಕ್ಷಿಸಬೇಡಿ


Team Udayavani, Mar 4, 2023, 5:40 AM IST

ಸಣ್ಣ ಕೈಗಾರಿಕೆಗಳನ್ನು ನಿರ್ಲಕ್ಷಿಸಬೇಡಿ

ನರಸಿಂಹಮೂರ್ತಿ, ಅಧ್ಯಕ್ಷರು, ಕಾಸಿಯಾ
ಕೃಷಿ ಹೊರತುಪಡಿಸಿದರೆ, ಅತಿ ಹೆಚ್ಚು ಉದ್ಯೋಗ ಸೃಷ್ಟಿ ಮಾಡುತ್ತಿರುವ ವಲಯ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ. ಆದರೆ, ಉಳಿದೆಲ್ಲ ಕ್ಕಿಂತ ನಿರ್ಲಕ್ಷ್ಯಕ್ಕೊಳಪಟ್ಟ ವಲಯವೂ ಇದೇ ಆಗಿದೆ. ಹಾಗಾಗಿ, ಈ ಸಲ ಯಾರು ನಮಗೆ ಆದ್ಯತೆ ನೀಡುತ್ತಾರೋ, ಅವರನ್ನು ಚುನಾವಣೆಯಲ್ಲಿ ಬೆಂಬಲಿಸುವಂತೆ ಕಾರ್ಮಿಕರಿಗೆ ಸೂಚಿಸಲಾಗು ವುದು. ಈ ಬೆಂಬಲವು ಆಯಾ ರಾಜಕೀಯ ಪಕ್ಷಗಳು ಹೊರ ತರುವ ಪ್ರಣಾಳಿಕೆಯನ್ನು ಅವಲಂಬಿಸಿದೆ.
– ಇದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂಎಸ್‌ಎಂಇ)ಗಳ ಸ್ಪಷ್ಟ ನಿಲುವು.

ರಾಜ್ಯದಲ್ಲಿ ಸುಮಾರು 8.5 ಲಕ್ಷ ಎಂಎಸ್‌ಎಂಇಗಳಿದ್ದು, ಸುಮಾರು 25 ಲಕ್ಷ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಒಂದು ಕುಟುಂಬದಿಂದ 4 ಜನ ಎಂದು ಲೆಕ್ಕಹಾಕಿದರೂ ಎಂಎಸ್‌ಎಂಇ ಹೊಂದಿರುವ ಮತದಾ ರರ ಸಂಖ್ಯೆ ಒಂದು ಕೋಟಿ ಎಂದು ಅಂದಾಜಿಸ ಲಾಗುತ್ತದೆ. ಈ ಪೈಕಿ ಶೇ. 70ರಷ್ಟು ಬೆಂಗಳೂರಿನಲ್ಲೇ ಇವೆ. ರಾಜ್ಯದ ಆಂತರಿಕ ವೃದ್ಧಿ ದರದಲ್ಲಿ ಇವುಗಳ ಪಾಲು ಶೇ. 30ರಷ್ಟಿದೆ. ಈ ಎಲ್ಲ ಅಂಶಗಳಿಂದಾಗಿ ಸಣ್ಣ ಕೈಗಾರಿಕೆಗಳು ಕೆಲವೆಡೆ ನಿರ್ಣಾಯಕ ಪಾತ್ರ ವಹಿಸಲಿವೆ.”ಅತಿ ಹೆಚ್ಚು ಉದ್ಯೋಗ ಸೃಷ್ಟಿ ಮಾಡುತ್ತಿದ್ದರೂ ಈ ಕ್ಷೇತ್ರ ಕಡೆಗಣಿಸಲ್ಪಟ್ಟಿದೆ. ಆದ್ದರಿಂದ ಪ್ರಸಕ್ತ ಚುನಾವಣೆಯಲ್ಲಿ ಸಹಜವಾಗಿ ನಮ್ಮ ವಲಯಕ್ಕೆ ಆದ್ಯತೆ ನೀಡುವವರನ್ನು ಎದುರುನೋಡುತ್ತಿದ್ದೇವೆ. ಪಕ್ಷಗಳಿಂದ ಎಂಎಸ್‌ಎಂಇಗಳು ಮುಖ್ಯವಾಗಿ ಬಯಸುವುದು ಖಾಸಗಿ ಕೈಗಾರಿಕಾ ಪ್ರದೇಶಗಳಿಗೆ ಕನಿಷ್ಠ ಮೂಲಸೌಕರ್ಯ. ನೂತನ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ, ವೃತ್ತಿಪರ ತೆರಿಗೆ ತೆರವುಗೊಳಿಸುವುದು ಸೇರಿದಂತೆ ಹಲವು ಭರವಸೆಗಳನ್ನು ನಿರೀಕ್ಷಿಸುತ್ತಿದ್ದೇವೆ’ ಎಂದು ಕಾಸಿಯಾ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸುತ್ತಾರೆ.

ರಾಜಕೀಯ ಪಕ್ಷಗಳ ಪ್ರಣಾಳಿಕೆಯಲ್ಲಿ ಎಂಎಸ್‌ಎಂಇ ನಿರೀಕ್ಷೆ
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಪ್ರದೇಶಗಳಲ್ಲಿ ನೀರು ಸರಬರಾಜು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಕನಿಷ್ಠ ಮೂಲಸೌಕರ್ಯಗಳು ಆದ್ಯತೆ ಮೇರೆಗೆ ಕಲ್ಪಿಸುವ ಭರವಸೆ.
ಕೈಗಾರಿಕೆಗೆ ನೀಡಿದ ಜಾಗದ ಲೀಸ್‌ ಅವಧಿ ಮುಗಿದ ನಂತರ ಆ ಜಾಗ ಖರೀದಿಸುವಾಗ ಅದನ್ನು ಲೀಸ್‌ ಅವಧಿಯಲ್ಲಿದ್ದ ದರದಲ್ಲೇ ನೋಂದಣಿಗೆ ಅವಕಾಶ.
ವೃತ್ತಿಪರ ತೆರಿಗೆಯಿಂದ ಸಂಪೂರ್ಣ ವಿನಾಯ್ತಿ.
ರೋಗಗ್ರಸ್ತ ಎಂಎಸ್‌ಎಂಇಗಳನ್ನು ಪುನಃಶ್ಚೇತನಗೊಳಿಸಬೇಕು. ಅಂಕಿ-ಅಂಶಗಳ ಪ್ರಕಾರ ಶೇ. 20ರಷ್ಟು ಕೈಗಾರಿಕೆಗಳು ರೋಗಗ್ರಸ್ತವಾಗಿವೆ.
ಎಂಎಸ್‌ಎಂಇಗೆ ಪ್ರತ್ಯೇಕ ಕೈಗಾರಿಕೆ ನೀತಿ ಮತ್ತು ನಿಧಿ.
ಸಮ್ಮತಿ ಶುಲ್ಕವು ಆ ಕೈಗಾರಿಕೆ ಮೌಲ್ಯ ಆಧರಿಸಿರಬೇಕು.
ಎಂಎಸ್‌ಎಂಇಗಳಿಗಾಗಿ ಸಹಾಯವಾಣಿ ಕೇಂದ್ರ ತೆರೆದು, ಓಂಬುಡ್ಸ್‌ಮನ್‌ ನೇಮಿಸಬೇಕು. ಅಲ್ಲಿ ಸಣ್ಣ ಉದ್ಯಮಿಗಳ ಪ್ರಸ್ತಾವನೆಗೆ ಆರ್ಥಿಕ ನೆರವು ಮತ್ತಿತರ ನೆರವಿಗೆ ಧಾವಿಸುವುದು.
ಬೆಂಗಳೂರು ಆಚೆಗೆ ಕೈಗಾರಿಕೆಗಳ ಸ್ಥಾಪನೆ ಹೆಚ್ಚಿಸಲು ವಿಶೇಷ ಸೌಲಭ್ಯಗಳನ್ನು ಆದ್ಯತೆ ಮೇರೆಗೆ ನಿಗದಿತ ಅವಧಿಯಲ್ಲಿ ಒದಗಿಸುವ ಭರವಸೆ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.