ಪಾಕಿಸ್ತಾನಕ್ಕೂ, ದೆಹಲಿ ವಾಯುಗುಣಮಟ್ಟ ಕಲುಷಿತಗೊಳ್ಳಲು ಏನು ಸಂಬಂಧ: ಸುಪ್ರೀಂಕೋರ್ಟ್

ಪಾಕಿಸ್ತಾನದಿಂದಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಉಂಟಾಗಲು ಕಾರಣವಾಗಿದೆ ಎಂದಿದ್ದರು

Team Udayavani, Dec 3, 2021, 12:20 PM IST

ಪಾಕಿಸ್ತಾನಕ್ಕೂ, ದೆಹಲಿ ವಾಯುಗುಣಮಟ್ಟ ಕಲುಷಿತಗೊಳ್ಳಲು ಏನು ಸಂಬಂಧ: ಸುಪ್ರೀಂಕೋರ್ಟ್

ನವದೆಹಲಿ: ದೆಹಲಿಯ ವಾಯುಗುಣಮಟ್ಟ ಕಲುಷಿತಗೊಳ್ಳುವುದಕ್ಕೂ, ಪಾಕಿಸ್ತಾನಕ್ಕೂ ಏನು ಸಂಬಂಧ? ಒಂದು ವೇಳೆ ಪಾಕಿಸ್ತಾನದಲ್ಲಿರುವ ಕೈಗಾರಿಕೆಗಳ ಮೇಲೆ ಕೋರ್ಟ್ ನಿಷೇಧ ಹೇರಬೇಕೆಂದು ಉತ್ತರಪ್ರದೇಶ ಸರ್ಕಾರ ಬಯಸುತ್ತಿದೆಯೇ ಎಂದು ಸುಪ್ರೀಂಕೋರ್ಟ್ ಶುಕ್ರವಾರ (ಡಿಸೆಂಬರ್ 03) ತರಾಟೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ:7ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಪಾಠ ಮಾಡಿ: ಎಚ್.ವಿಶ್ವನಾಥ್

ದೆಹಲಿಯ ವಾಯುಗುಣಮಟ್ಟ ಕಲುಷಿತಗೊಂಡ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಸರ್ಕಾರದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ರಂಜಿತ್ ಕುಮಾರ್ ವಾದ ಮಂಡಿಸಿದ ವೇಳೆ, ಪಾಕಿಸ್ತಾನದಿಂದಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಉಂಟಾಗಲು ಕಾರಣವಾಗಿದೆ ಎಂದಿದ್ದರು. “ ಅಂದರೆ ಪಾಕಿಸ್ತಾನದಲ್ಲಿರುವ ಕೈಗಾರಿಕೆಗಳನ್ನು ನಿಷೇಧಿಸಬೇಕೆಂದು ಬಯಸುತ್ತಿದ್ದೀರಾ ಎಂದು ಸುಪ್ರೀಂಕೋರ್ಟ್ ಸಿಜೆಐ ಎನ್.ವಿ.ರಮಣ ಅವರು ಪ್ರಶ್ನಿಸಿದ್ದಾರೆ.

ಉತ್ತರಪ್ರದೇಶದಲ್ಲಿರುವ ಎಲ್ಲಾ ಕೈಗಾರಿಕೆಗಳು ನಿಯಂತ್ರಣ ಕ್ರಮ ತೆಗೆದುಕೊಂಡಿದ್ದು, ಉತ್ತರಪ್ರದೇಶದ ಕೈಗಾರಿಕೆಗಳಿಂದ ದೆಹಲಿಯ ವಾಯುಗುಣಮಟ್ಟದ ಮೇಲೆ ಪರಿಣಾಮ ಬೀರಿಲ್ಲ. ರಾಷ್ಟ್ರರಾಜಧಾನಿಯ ವಾಯು ಗುಣಮಟ್ಟ ಕಲುಷಿತಗೊಳ್ಳುವಲ್ಲಿ ರಾಜ್ಯದ ಯಾವುದೇ ಪಾತ್ರ ಇಲ್ಲ ಎಂದು ರಂಜಿತ್ ಕುಮಾರ್ ಅಫಿಡವಿತ್ ಸಲ್ಲಿಸಿದ್ದರು.

ಸುಪ್ರೀಂಕೋರ್ಟ್ ಸಿಜೆಐ ಎನ್ ವಿ ರಮಣ ನೇತೃತ್ವದ ಪೀಠ ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿನ ವಾಯುಗುಣಮಟ್ಟ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದೆ. ಅಲ್ಲದೇ ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಮೇಲೆ ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿದ್ದರು ಕೂಡಾ, ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿರುವುದಾಗಿ ಶುಕ್ರವಾರ ತಿಳಿಸಿದೆ.

ಟಾಪ್ ನ್ಯೂಸ್

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಪತ್ನಿ ರಾಧಾ ಕಾಮತ್ ನಿಧನ

ಬೆಳಗಾವಿ: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್‌ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್‌ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Server Issue: ವಿಮಾನ ವಿಳಂಬ… ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

Server Issue: ವಿಮಾನ ವಿಳಂಬ… ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

LALU-PRASAD

Land For Jobs Scam: ಲಾಲು ಪ್ರಸಾದ್, ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿಗೆ ಜಾಮೀನು

tdy-9

Tragic: ದೇವರ ದರ್ಶನದಿಂದ ವಾಪಾಸಾಗುವ ವೇಳೆ ದುರಂತ: ಕಾರು– ಟ್ರಕ್‌ ಅಪಘಾತದಲ್ಲಿ 8ಮಂದಿ ಸಾವು

News Click: ನ್ಯೂಸ್‌ಕ್ಲಿಕ್’ ಸಂಪಾದಕ ಪ್ರಬೀರ್ ಪುರ್ಕಾಯಸ್ಥ 7 ದಿನ ಪೊಲೀಸ್ ಕಸ್ಟಡಿಗೆ

News Click: ‘ನ್ಯೂಸ್‌ಕ್ಲಿಕ್’ ಸಂಪಾದಕ ಪ್ರಬೀರ್ ಪುರ್ಕಾಯಸ್ಥ 7 ದಿನ ಪೊಲೀಸ್ ಕಸ್ಟಡಿಗೆ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Tragic Love Story: ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ; ಆಘಾತದಿಂದ ನೇಣಿಗೆ ಶರಣಾದ ಪ್ರಿಯತಮೆ

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Nuclear Submarin:ಹಳದಿ ಸಮುದ್ರದಲ್ಲಿ ಚೀನಾ ಪರಮಾಣು ಜಲಾಂತರ್ಗಾಮಿ ದುರಂತ; 55 ನಾವಿಕರ ಸಾವು

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್‌ ಸಿಂಹ ವಾಗ್ದಾಳಿ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಅವರ ಪತ್ನಿ ರಾಧಾ ಕಾಮತ್ ನಿಧನ

Udupi: ಆಭರಣ ಜ್ಯುವೆಲ್ಲರ್ಸ್ ಮಾಲಕ ಮಧುಕರ್ ಕಾಮತ್ ಪತ್ನಿ ರಾಧಾ ಕಾಮತ್ ನಿಧನ

ಬೆಳಗಾವಿ: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.