ಶ್ವಾನಪ್ರೇಮಿ ಸಿಎಂ; ಬೀದಿನಾಯಿಗಳಿಗೂ ಬಜೆಟ್ ನಲ್ಲಿ ಆದ್ಯತೆ ನೀಡಿದ ಬೊಮ್ಮಾಯಿ

ಪ್ರಾಣಿ ಸಂಘರ್ಷ ತಡೆಗೆ ಕಾರ್ಯಪಡೆ ; ಪರಿಹಾರ ಮೊತ್ತ ದ್ವಿಗುಣ

Team Udayavani, Feb 17, 2023, 6:20 PM IST

dog

ಬೆಂಗಳೂರು : ಶ್ವಾನಪ್ರೇಮಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೀದಿನಾಯಿಗಳ ಆರೈಕೆಗಾಗಿ ಮತ್ತು ಸಾರ್ವಜನಿಕರಿಗೆ ಅವುಗಳನ್ನು ದತ್ತು ಪಡೆಯಲು ಆನ್‌ಲೈನ್ ಸಾಫ್ಟ್‌ವೇರ್ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಿದ ಅವರು, ಇದರೊಂದಿಗೆ ಶ್ವಾನಪ್ರೇಮಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ನಾಯಿಗಳನ್ನು ದತ್ತು ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದಿದ್ದಾರೆ.

ರಾಷ್ಟ್ರೀಯ ಅನಿಮಲ್ ಜೆನೆಟಿಕ್ ರಿಸೋರ್ಸಸ್ ಬ್ಯೂರೋ (ಎನ್‌ಬಿಎಜಿಆರ್) ಮುಧೋಳ ಹೌಂಡ್ ಡಾಗ್ ಬ್ರೀಡ್ ಅನ್ನು ಭಾರತೀಯ ಸ್ಥಳೀಯ ತಳಿ ಎಂದು ಗುರುತಿಸಿರುವ ಮುಖ್ಯಮಂತ್ರಿಗಳು, ಈ ತಳಿಯನ್ನು ಅಭಿವೃದ್ಧಿಪಡಿಸಲು ಐದು ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಹೇಳಿದರು.

ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆಗೆ ಹಾಗೂ ಪ್ರಾಣಿಗಳ ಕಲ್ಯಾಣಕ್ಕಾಗಿ ಪ್ರಾಣಿ ಕಲ್ಯಾಣ ಮಂಡಳಿಗೆ ಐದು ಕೋಟಿ ಅನುದಾನ ನೀಡಲಾಗುವುದು ಎಂದರು. ನಿರ್ಜನ ಪ್ರಾಣಿಗಳ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ಸಂಚಾರಿ ಪಶು ಚಿಕಿತ್ಸಾಲಯಗಳನ್ನು ಮಂಡಳಿ ಆರಂಭಿಸಲಿದೆ. 2021 ರಲ್ಲಿ, ಸಾಕುಪ್ರಾಣಿಗಳ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಮುಂದಾದ ಬೊಮ್ಮಾಯಿ ಅವರ ಕುಟುಂಬ ಸದಸ್ಯರು ತಮ್ಮ ನಾಯಿ ‘ಸನ್ನಿ’ಗೆ ಅಂತಿಮ ವಿದಾಯ ಹೇಳುವ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು.

ಪ್ರಾಣಿ ಸಂಘರ್ಷ ತಡೆಗೆ ಕಾರ್ಯಪಡೆ ; ಪರಿಹಾರ ಮೊತ್ತ ದ್ವಿಗುಣ

ಮಾನವ ಪ್ರಾಣಿ ಸಂಘರ್ಷದಿಂದ ಸಂಭವಿಸುವ ಮಾನವ ಪ್ರಾಣ ಹಾನಿಗೆ 7.50 ಲಕ್ಷ ರೂ. ವಿದ್ದ ಪರಿಹಾರ ಮೊತ್ತ 15 ಲಕ್ಷ ರೂ.ಗೆ ಏರಿಕೆ. ಬೆಳೆಹಾನಿ ಪರಿಹಾರವೂ ದ್ವಿಗುಣ

ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ, ಸೆರೆಹಿಡಿಯಲಾದ ಪ್ರಾಣಿಗಳಿಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸೂಕ್ತ ವ್ಯವಸ್ಥೆ

ಕಾಡಾನೆ ಹಾವಳಿ ತಡೆಗಟ್ಟಲು ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾಡಾನೆ ಕಾರ್ಯಪಡೆ ರಚನೆ

ಮೈಸೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ಚಿರತೆ ದಾಳಿ ತಡೆಯಲು ಕಾರ್ಯಪಡೆ ರಚನೆ. ಪರಿಣಾಮಕಾರಿ ಅನುಷ್ಠಾನಕ್ಕೆ 199 ಸಿಬಂದಿಗಳ ನೇಮಕ

ಮಾನವ ಆನೆ ಸಂಘರ್ಷ ತಡೆಯಲು 72 ಕಿ.ಮೀ ರೈಲ್ವೆ ಬ್ಯಾರಿಕೇಡ್, 36 ಕಿ.ಮೀ, ಆನೆ ನಿರೋಧಕ ಕಂದಕ, 186 ಕಿ.ಮೀ. ಸೌರಶಕ್ತಿ ಬೇಲಿ ನಿರ್ಮಾಣ, 150 ಕೋಟಿ ರೂ ಅನುದಾನ

ಪ್ರಥಮ ಬಾರಿಗೆ 100 ಕೋಟಿ ರೂ. ಹಸಿರು ಆಯವ್ಯಯ

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.