ವೈದ್ಯರ ನಾಯಿ ಕಳವು : ಶಿವಮೊಗ್ಗ ಪೊಲೀಸರಿಂದ ಕೆಲವೇ ಗಂಟೆಗಳೊಳಗೆ ಪತ್ತೆ
Team Udayavani, Dec 6, 2021, 1:11 PM IST
ಶಿವಮೊಗ್ಗ: ನಗರದಲ್ಲಿ ವೈದ್ಯರೊಬ್ಬರ ನಾಯಿ ಕಳವಾಗಿದ್ದು ಕೆಲವೇ ಗಂಟೆಗಳಲ್ಲಿ ಪೊಲೀಸರು ಪತ್ತೆ ಹಚ್ಚಿದ ಘಟನೆ ನಡೆದಿದೆ.
ಬೀಗಲ್ ತಳಿಯ ನಾಯಿ ಮರಿ ಕಳವಾಗಿದೆ ಎಂದು ಜಯನಗರ ಠಾಣೆಯಲ್ಲಿ ವೈದ್ಯ ಪರಮೇಶ್ವರ್ ದೂರು ದಾಖಲಿಸಿದ್ದರು.
ಶಿವಮೊಗ್ಗದ ರಾಜೇಂದ್ರನಗರ ನಿವಾಸಿಯಾಗಿರುವ ಡಾ.ಪರಮೇಶ್ವರ್ ಅವರ ಮನೆಯಲ್ಲಿದ್ದ ನಾಯಿಯನ್ನು ಅಪರಿಚಿತರು ಕದ್ದೋಯ್ಯುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು.
ಸಿಸಿ ಟಿವಿ ದೃಶ್ಯ ಆಧರಿಸಿ, ನಾಯಿ ಕದ್ದೋಯ್ದವರನ್ನು, ಕಳವಾದ ನಾಯಿಯನ್ನು ಕೆಲವೇ ಗಂಟೆಯಲ್ಲಿ ಜಯನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
ನಾಯಿಯನ್ನು ವಾರಸುದಾರರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
B.Y. Raghavendra: ಇಂಟರ್ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್ ಮತಬೇಟೆ
Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’