ಬಿಸಿಯೂಟದಲ್ಲಿ ಮೊಟ್ಟೆ ಬೇಡ : ಸಿಎಂಗೆ ನೂರಾರು ಮಠಾಧೀಶರ ಆಗ್ರಹ


Team Udayavani, Dec 6, 2021, 11:43 AM IST

1ssds

ಭಾಲ್ಕಿ: ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಮಕ್ಕಳಿಗೆ ಅನ್ನದ ಜೊತೆಗೆ ಮೊಟ್ಟೆ ಕೊಡುತ್ತಿರುವ ಕ್ರಮ ಸರಿಯಲ್ಲ,ತಕ್ಷಣವೇ ಇದನ್ನು ನಿಲ್ಲಿಸಬೇಕು ಎಂದು ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ಡಾ| ಬಸವಲಿಂಗ ಪಟ್ಟದೇವರು ಆಗ್ರಹಿಸಿದರು.

ಪಟ್ಟಣದ ಚನ್ನಬಸವಾಶ್ರಮದಲ್ಲಿ ಸೋಮವಾರ ನಡೆದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ವೇದಿಕೆಯ ಮೇಲೆ ಸನ್ಮಾನಿಸಿ, ಕಲ್ಯಾಣ ಕರ್ನಾಟಕದ ಭಾಗದ ಮಕ್ಕಳಿಗೆ ಮೊಟ್ಟೆ ಕೊಡುವ ಯೋಜನೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಚಿಕ್ಕಮಕ್ಕಳಿಗೆ ವ್ಯವಹಾರ ಜ್ಞಾನ ಇರುವುದಿಲ್ಲ, ಕೆಲವು ಮಕ್ಕಳು ಬೆಳ್ಳಗಿನ ಮೊಟ್ಟೆ ತಿನ್ನುವುದನ್ನು ನೋಡಿದ ಬೇರೆ ಮಕ್ಕಳಿಗೆ ಕಸಿವಿಸಿ ಯಾಗುತ್ತದೆ. ಮಕ್ಕಳ ಹತ್ತಿರ ಇಂತಹ ಭೇದಭಾವ ಮಾಡದೇ ಎಲ್ಲರಿಗು ಇಷ್ಟವಾಗುವ, ಕಾಳು, ಬಾಳೆಹಣ್ಣುಗಳನ್ನು ಕೊಡುವ ಕಾರ್ಯವಾಗಬೇಕು ಎಂದು ಹೇಳಿದರು. ನಂತರ ನೂರಾರು ಮಠಾಧೀಶರು ಬರೆದುಕೊಟ್ಟ ಮೊಟ್ಟೆ ನಿಲ್ಲಿಸುವ ಬೇಡಿಕೆಯ ಮನವಿ ಪತ್ರವನ್ನು ಮುಖ್ಯ ಮಂತ್ರಿಗಳಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಕೇಂದ್ರ ಮಂತ್ರಿ ಭಗವಂತ ಖೂಬಾ, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ ಇದ್ದರು.

ಟಾಪ್ ನ್ಯೂಸ್

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.