
ಸಮಯ ವ್ಯರ್ಥ ಮಾಡಲು ಬಯಸಲ್ಲ: ಸಂಸದ ತೇಜಸ್ವಿ ಸೂರ್ಯ
Team Udayavani, Jan 21, 2023, 9:30 PM IST

ಬೆಂಗಳೂರು: ಪ್ರಯಾಣದ ವೇಳೆ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಸಂಸದ ತೇಜಸ್ವಿ ಸೂರ್ಯ, “ಈ ವಿಚಾರದ ಬಗ್ಗೆ ಪದೇಪದೆ ಮಾತಾಡಿ ನಮ್ಮೆಲ್ಲರ ಸಮಯ ವ್ಯರ್ಥ ಮಾಡಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯದ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆ, ಡಿಜಿಸಿಎ, ವಿಮಾನ ಯಾನ ಸಚಿವರು ಹಾಗೂ ನನ್ನ ಜತೆ ಸಹ ಪ್ರಯಾಣಿಕರಾಗಿದ್ದ ಅಣ್ಣಾಮಲೈ ಅವರು ಮಾತನಾಡಿದ್ದಾರೆ.
ಕಾಂಗ್ರೆಸ್ನವರೋ, ಇನ್ಯಾರೋ ಕೇಳಿದರು ಎಂದು ಪದೇಪದೆ ಮಾತನಾಡಿ ಸಮಯ ವ್ಯರ್ಥ ಮಾಡಲು ಬಯಸುವುದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery Water; ಕಾಂಗ್ರೆಸ್ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

September 29 ರಂದು ಕರ್ನಾಟಕ ಬಂದ್ ; ನೂರಾರು ಸಂಘಟನೆಗಳ ಬೆಂಬಲ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

Karnataka Politics: ಜೆಡಿಎಸ್ ಕೊನೆಯ ಹಂತ ತಲುಪಿದೆ: ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ

Cauvery Water; ಕಾಂಗ್ರೆಸ್ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

September 29 ರಂದು ಕರ್ನಾಟಕ ಬಂದ್ ; ನೂರಾರು ಸಂಘಟನೆಗಳ ಬೆಂಬಲ

Goa; ಈ ಕಾರಣಕ್ಕಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

Muslim ಮಹಿಳೆಯರ ಪರವಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!