ದೋಟಿಹಾಳ: ನಾಲ್ಕು ವರ್ಷದ ಮಗುವಿನ ಮೇಲೆ ಹಂದಿ ದಾಳಿ


Team Udayavani, Feb 13, 2022, 5:26 PM IST

15pig

ದೋಟಿಹಾಳ: ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಹಂದಿಗಳು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಗ್ರಾಮದ 3ನೇ ವಾರ್ಡನಲ್ಲಿ ನಡೆದಿದೆ.

ಗ್ರಾಮದ ವನ್ನೂರ್ ಅಲಿ ತಂದಿ ಹುಸೇನಸಾಬ್ ಬಲಕುಂದಿ ಎಂಬ ನಾಲ್ಕು ವರ್ಷದ ಮಗು ಆಟವಾಡುವ ವೇಳೆ ಹಂದಿಗಳು ದಾಳಿ ಮಾಡಿ ಮಗುವಿನ ಕಿವಿ, ಮುಖವನ್ನು ಕಚ್ಚಿದ ಹಂದಿಗಳು ಆತನನ್ನು ಎಳೆದೊಯ್ಯುವ ಪ್ರಯತ್ನವನ್ನು ಮಾಡಿವೆ. ಕೂಡಲೇ ಘಟನೆಯನ್ನು ನೋಡಿದ ಗ್ರಾಮಸ್ಥರು ಹಂದಿಗಳಿಂದ ಮಗುವನ್ನು ಪಾರು ಮಾಡಿದ್ದಾರೆ.

ಈ ಘಟನೆಯಿಂದ ರೊಚ್ಚಿಗೆದ್ದ ನಿವಾಸಿಗಳು ಕೂಡಲೇ ಗ್ರಾಮದಲ್ಲಿ ಇರುವ ಹಂದಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗಾಯಾಳು ಮಗುವನ್ನು ಚಿಕಿತ್ಸೆಗಾಗಿ ಗ್ರಾಮದ ಸರಕಾರಿ ಆಸ್ಪತ್ರೆ ಕೊಂಡ್ಯಯ್ಯುವ ವೇಳೆ ಆಸ್ಪತ್ರೆಯಲ್ಲಿ ಯಾರು ಇಲ್ಲದ ಕಾರಣ, ಮಗುವನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಗ್ರಾಮದಲ್ಲಿ ಇರುವ ಹಂದಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು. ನಮ್ಮ ಮಗುವಿಗೆ ಆದ ಘಟನೆ ಇನ್ನೊಂದು ಮಗುವಿಗೆ ಹಾಗಬಾರದು ಎಂಬ ಉದ್ದೇಶದಿಂದ ಹಂದಿ ಮಾಲಿಕರ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ.  ಹಾಗೂ ನಾಳೇ 3ನೇ ವಾರ್ಡ ನಿವಾಸಿಗಳು ಎಲ್ಲರೂ ಕೂಡಿಕೊಂಡು ಗ್ರಾಪಂಗೆ ಹೋಗಿ ಗ್ರಾಮದಲಿ ಇರುವ ಹಂದಿಗಳನ್ನು ಕೂಡಲೇ ಬೇರೆಡೆ ಸ್ಥಳಾಂತರಿಸಬೇಕು ಮನವಿ ನೀಡುತ್ತೇವೆ ಎಂದು ಮಗುವಿನ ಪಾಲಕರು ಹೇಳಿದರು.

ಗ್ರಾಮದಲ್ಲಿ ಹಂದಿಗಳ ಕಾಟ ವಿಪರೀತವಾಗಿದೆ. ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕಸ ಹಾಕುವ ಮಹಿಳೆಯರ ಮೇಲೆ ಹಂದಿಗಳು ದಾಳಿ ಮಾಡುತ್ತಿವೆ. ಇದರ ಬಗ್ಗೆ ಯಾರಾದರೂ ಹೇಳುವವರು, ಕೇಳುವವರು ಇದ್ದಾರೆಯೇ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಆಟವಾಡುತ್ತಿರುವ ಮಗುವಿನ ಮೇಲೆ ಹಂದಿಗಳು ದಾಳಿ ಮಾಡಿರುವುದು ನೋವಿನ ಸಂಗತಿ, ಕೂಡಲೇ ಗ್ರಾಮದಲ್ಲಿ ಇರುವ ಹಂದಿಗಳನ್ನು ಸ್ಥಳಾಂತರ ಮಾಡಲು ಕ್ರಮಕೈಗೊಳ್ಳುತ್ತೇನೆ ಎಂದು ಪಿಡಿಒ ಮುತ್ತಣ್ಣ ಛಲವಾದಿ ಅವರು ತಿಳಿಸಿದರು.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.