ದುಲೀಪ್‌ ಟ್ರೋಫಿ ಕ್ಟಾರ್ಟರ್‌ ಫೈನಲ್ಸ್‌ ಉತ್ತರ ವಲಯ 511 ರನ್‌ ಜಯಭೇರಿ


Team Udayavani, Jul 2, 2023, 6:38 AM IST

DULEEP TROPHY

ಬೆಂಗಳೂರು: ದುಲೀಪ್‌ ಟ್ರೋಫಿ ಕ್ವಾರ್ಟರ್‌ ಫೈನಲ್‌ ಪಂದ್ಯಗಳೆರಡೂ ಸ್ಪಷ್ಟ ಫ‌ಲಿ ತಾಂಶವನ್ನು ದಾಖಲಿಸಿವೆ. “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ನಡೆದ ಮುಖಾಮುಖೀಯಲ್ಲಿ ಉತ್ತರ ವಲಯ 511 ರನ್ನುಗಳ ಭಾರೀ ಅಂತರದಿಂದ ಈಶಾನ್ಯ ವಲಯವನ್ನು ಮಣಿಸಿತು. ಆಲೂರಿನಲ್ಲಿ ಸಾಗಿದ ಇನ್ನೊಂದು ಪಂದ್ಯದಲ್ಲಿ ಮಧ್ಯ ವಲಯ ತಂಡ ಪೂರ್ವ ವಲಯವನ್ನು 170 ರನ್ನುಗಳಿಂದ ಪರಾಭವಗೊಳಿಸಿತು.

ಸೆಮಿಫೈನಲ್‌ನಲ್ಲಿ ಉತ್ತರ ವಲಯ ಮತ್ತು ದಕ್ಷಿಣ ವಲಯ ಎದುರಾಗಲಿವೆ. ಇನ್ನೊಂದು ಸೆಮಿಫೈನಲ್‌ ಮಧ್ಯ ವಲಯ ಮತ್ತು ಪಶ್ಚಿಮ ವಲಯ ನಡುವೆ ಸಾಗಲಿದೆ. ಈ ಪಂದ್ಯಗಳೆರಡೂ ಜು. 5ರಿಂದ 8ರ ತನಕ ಬೆಂಗಳೂರಿನಲ್ಲೇ ನಡೆಯಲಿವೆ.

666 ರನ್ನುಗಳ ಅಸಾಧ್ಯ ಗುರಿ ಪಡೆದಿದ್ದ ಈಶಾನ್ಯ ವಲಯ ಶನಿವಾರ 154ಕ್ಕೆ ಕುಸಿಯಿತು. 3ಕ್ಕೆ 58 ರನ್‌ ಗಳಿಸಿದಲ್ಲಿಂದ ಅದು ದಿನದಾಟ ಮುಂದುವರಿಸಿತ್ತು. ಆದರೆ ಈಶಾನ್ಯ ವಲಯಕ್ಕೆ ಅನುಭವದ ಕೊರತೆ ಕಾಡಿತು. ಪಾಲೊರ್‌ ತಮಾಂಗ್‌ ಅತ್ಯಧಿಕ 40 ರನ್‌ ಮಾಡಿದರು. ಪುಲ್ಕಿತ್‌ ನಾರಂಗ್‌ 4 ವಿಕೆಟ್‌ ಕಿತ್ತರು.

ಸಂಕ್ಷಿಪ್ತ ಸ್ಕೋರ್‌: ಉತ್ತರ ವಲಯ-8 ವಿಕೆಟಿಗೆ 540 ಡಿಕ್ಲೇರ್‌ ಮತ್ತು 6 ವಿಕೆಟಿಗೆ 259 ಡಿಕ್ಲೇರ್‌. ಈಶಾನ್ಯ ವಲಯ-134 ಮತ್ತು 154. ಪಂದ್ಯಶ್ರೇಷ್ಠ: ನಿಶಾಂತ್‌ ಸಿಂಧು

ಸೌರಭ್‌ಗೆ 8 ವಿಕೆಟ್‌
ಪೂರ್ವ ವಲಯದ ಪತನದಲ್ಲಿ ಎಡಗೈ ಸ್ಪಿನ್ನರ್‌ ಸೌರಭ್‌ ಕುಮಾರ್‌ ಪ್ರಮುಖ ಪಾತ್ರ ನಿರ್ವಹಿಸಿದರು. ಅವರು 33 ರನ್ನಿತ್ತು 8 ವಿಕೆಟ್‌ ಉಡಾಯಿಸಿದರು. ಇದು ಅವರ ಜೀವನಶ್ರೇಷ್ಠ ಬೌಲಿಂಗ್‌ ಆಗಿದೆ.

300 ರನ್‌ ಗುರಿ ಪಡೆದಿದ್ದ ಪೂರ್ವ ವಲಯ 3ನೇ ದಿನದಾಟದ ಅಂತ್ಯಕ್ಕೆ 69ಕ್ಕೆ 6 ವಿಕೆಟ್‌ ಉದುರಿಸಿಕೊಂಡಿತ್ತು. ಬ್ಯಾಟಿಂಗ್‌ ಮುಂದುವ ರಿಸಿ 129ಕ್ಕೆ ಆಲೌಟ್‌ ಆಯಿತು. 24 ರನ್‌ ಮಾಡಿದ ಬೌಲರ್‌ ಆಕಾಶ್‌ದೀಪ್‌ ಅವರದೇ ಹೆಚ್ಚಿನ ಗಳಿಕೆ.

ಸಂಕ್ಷಿಪ್ತ ಸ್ಕೋರ್‌: ಮಧ್ಯ ವಲಯ-182 ಮತ್ತು 239. ಪೂರ್ವ ವಲಯ-122 ಮತ್ತು 129. ಪಂದ್ಯಶ್ರೇಷ್ಠ: ಸೌರಭ್‌ ಕುಮಾರ್‌.

ಟಾಪ್ ನ್ಯೂಸ್

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.