ದತ್ತಜಯಂತಿ : ಸಿ.ಟಿ.ರವಿ ಸೇರಿ ಮಾಲಾಧಾರಿಗಳಿಂದ ಪಡಿ ಸಂಗ್ರಹ


Team Udayavani, Dec 18, 2021, 10:58 AM IST

1-sdfsf

ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಆಚರಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ನೂರಾರು ಮಾಲಾಧಾರಿಗಳು ಶನಿವಾರ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹಿಸಿದರು.

ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆಯಲ್ಲಿ ಭಿಕ್ಷಾಟನೆ ಮಾಡಿದ ಮಾಲಾಧಾರಿಗಳಿಗೆ ಸ್ಥಳಿಯರು ಬೆಲ್ಲ, ಅಕ್ಕಿ, ಎಲೆ, ಅಡಿಕೆ, ಕೊಬ್ಬರಿ, ಬಾಳೆಹಣ್ಣು ನೀಡಿದರು, ಎಲ್ಲವನ್ನೂ ನಾಳೆ ಭಾನುವಾರ ಇರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಿಸಲಿದ್ದಾರೆ.

ಇಂದು ಸಂಜೆ ನಗರದಲ್ಲಿ ಬೃಹತ್ ಶೋಭಯಾತ್ರೆ ನಡೆಯಲಿದ್ದು, ನಾಳೆ ದತ್ತಾತ್ರೇಯ ಪೀಠಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ.

ಅರಾಜಕತೆ, ಸಂಘರ್ಷ ನಡೆಸುವ ಸಂಚು

ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟ ವಿಚಾರಕ್ಕೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ.ರವಿ, ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ. ಕೊಲ್ಲಾಪುರದಲ್ಲಿ ಕನ್ನಡ ಭಾವುಟ ಸುಟ್ಟರು, ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ. ಅಲ್ಲಿಯ ಸರ್ಕಾರ ಕಾಂಗ್ರೆಸ್ ಸರ್ಕಾರದ ಪಾಲುದಾರರದ್ದು,ಇಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿಬಳಿಯುವ ಕೆಲಸ ಮಾಡಿದರು.

ಇವರ ಉದ್ದೇಶ ಸಂಘರ್ಷ ಆಗಲಿ, ಕರ್ನಾಟಕ ಮಹಾರಾಷ್ಟ್ರ ಸಂಘರ್ಷ ಆಗಲಿ ಅನ್ನುವ ಸಂಚು. ಅರಾಜಕತೆವಾದಿಗಳು ಸೃಷ್ಟಿ ಮಾಡಿರುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಸಂಖ್ಯೆ ಮರಾಠಿಗರಿದ್ದಾರೆ. ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡಿದರು.

ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ, ರಾಷ್ಟ್ರೀಯ ಹಿತಶಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತ್ರ ನಡೆಸುತ್ತಾರೆ. ಆ ಷಡ್ಯಂತ್ರಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.