ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ; ಕೇಂದ್ರ ಬಿಂದು ಮಹಾರಾಷ್ಟ್ರದಲ್ಲಿ
Team Udayavani, Aug 20, 2022, 10:08 PM IST
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಮತ್ತೆ ಭೂಕಂಪನವಾಗಿದೆ.
ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆ ವಿಜಯಪುರದಲ್ಲಿ ಶನಿವಾರ ರಾತ್ರಿ 8.16 ರ ಸುಮಾರಿಗೆ ಭೂಮಿ ಕಂಪಿಸಿದೆ. ಆಲಮಟ್ಟಿಯ ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ.
ವಿಜಯಪುರ ನಗರದ ಬಹುತೇಕ ಬಡಾವಣೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪನದ ಕೇಂದ್ರ ಬಿಂದು ಮಹಾರಾಷ್ಟ್ರದ ಲ್ಲಿ ಕಂಡು ಬಂದಿದ್ದು, ಅಂದಾಜು 5 ಕಿಮೀ ಆಳದಲ್ಲಿ ತರಂಗಗಳು ಸೃಷ್ಟಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ