ತಿಕೋಟಾ ತಾಲೂಕಿನಲ್ಲಿ ಭೂಕಂಪ : ಮನೆಯಿಂದ ಹೊರಗೋಡಿ ಬಂದ ಜನ
Team Udayavani, Nov 3, 2021, 9:02 PM IST
ವಿಜಯಪುರ : ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ದೀಪಾವಳಿ ಮುನ್ನಾ ದಿನವಾದ ಬುಧವಾರ ರಾತ್ರಿ ಮತ್ತೆ ಭೂಮಿ ಕಂಪಿಸಿದೆ. ಇದರಿಂದಾಗಿ ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಬುಧವಾರ ರಾತ್ರಿ 8.26 ಕ್ಕೆ ಭೂಕಂಪನದ ಅನುಭವ ಆಗಿದೆ.
ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ, ಗ್ರಾಮಳ ಸುತ್ತಲಿನ ಪರಿಸರದಲ್ಲಿ ಭೂಕಂಪನ ಆಗಿದೆ.
ಭೂಮಿಯ ಆಳದಿಂದ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಮನೆಯಲ್ಲಿ ವಸ್ತುಗಳು ಅಲುಗಾಡಿ ಕೆಳಗೆ ಬಿದ್ದಿವೆ. ಇದರಿಂದ ಭಯಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಈಚೆಗೆ ಈ ಪರಿಸರದಲ್ಲಿ ಭೂಕಂಪನ ಸಾಮಾನ್ಯವಾಗಿದ್ದು, ಜನರು ಭಯದಲ್ಲೇ ಬದುಕುವಂತಾಗಿದೆ.
ದೀಪಾವಳಿ ಹಬ್ಬದ ಮುನ್ನಾ ದಿನವೂ ಭೂಮಿ ಕಂಪಿಸಿದ್ದು, ಜನರ ಹಬ್ಬದ ಸಂಭ್ರಮವನ್ನು ಕಿತ್ತುಕೊಂಡಿದೆ. ಜನರು ಭೂಕಂಪದ ಭೀತಿಯಲ್ಲಿ ನೆಮ್ಮದಿ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ : ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ: ಸಚಿವ ನಾಗೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ