5, 8ನೇ ತರಗತಿಗೆ ಪೂರಕ ಪರೀಕ್ಷೆ ಹಿಂಪಡೆದ ಶಿಕ್ಷಣ ಇಲಾಖೆ
Team Udayavani, Dec 15, 2022, 7:25 AM IST
ಬೆಂಗಳೂರು: ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಹಿಂದೇಟು ಹಾಕಿದೆ.
ಈ ಹಿಂದೆ ಮಾಡಿರುವ ಆದೇಶದ ಪ್ರಕಾರ ಮೌಲ್ಯಾಂಕನ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಜೂನ್ ಹಾಗೂ ಜುಲೈ ತಿಂಗಳ ಅಂತ್ಯದಲ್ಲಿ ಪರಿಹಾರ ಬೋಧನೆ ಮಾಡಿ ಎರಡು ಪೂರಕ ಪರೀಕ್ಷೆಗಳನ್ನು ಶಾಲಾ ಹಂತದಲ್ಲಿಯೇ ನಡೆಸಲಾಗುವುದು. ಜತೆಗೆ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗೊಳಿಸಬೇಕು ಎಂದು ಸೂಚಿಸಲಾಗಿತ್ತು.
ಆದರೆ ಸದ್ಯ ಪರೀಕ್ಷೆ ಬದಲಾಗಿ ಶಾಲಾ ಹಂತದಲ್ಲಿಯೇ ಪರಿಹಾರ ಬೋಧನೆ ಕೈಗೊಳ್ಳುವಂತೆ ತಿದ್ದುಪಡಿ ಮಾಡಲಾಗಿದೆ. ಶಾಲಾ ಹಂತದಲ್ಲಿಯೇ ಪರಿಹಾರ ಬೋಧನೆ ಪ್ರಕ್ರಿಯೆಯನ್ನು ಜೂನ್ ಮತ್ತು ಜುಲೈ ತಿಂಗಳಲ್ಲಿ ಕೈಗೊಂಡು ಕಲಿಕಾ ಸಾಮರ್ಥ್ಯವನ್ನು ಉತ್ತಪಡಿಸುವಂತೆ ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ