ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ
ಪವಿತ್ರ ಸ್ಥಳವಾದ ಅಂಡಮಾನ್ ಮತ್ತು ನಿಕೋಬಾರ್ ಗೆ ಒಂದು ಬಾರಿಯಾದರು ಯುವಕರು ಭೇಟಿ ನೀಡಬೇಕು
Team Udayavani, Oct 16, 2021, 5:46 PM IST
ನವದೆಹಲಿ:ಸ್ವಾತಂತ್ರ್ಯ ಹೋರಾಟಗಾರರಾದ ಸುಭಾಶ್ಚಂದ್ರ ಬೋಸ್, ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರಂತಹ ಹಲವು ಹೋರಾಟಗಾರರ ವ್ಯಕ್ತಿತ್ವವನ್ನು ಕಾಂಗ್ರೆಸ್ ಕಳೆಗುಂದಿಸಿರುವುದಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಶನಿವಾರ(ಅಕ್ಟೋಬರ್ 16) ಟೀಕಿಸಿದ್ದು, ಇಂತಹ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಿಗೆ ಇತಿಹಾಸದ ಪುಟದಲ್ಲಿ ಸೂಕ್ತ ಸ್ಥಾನ ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ಶ್ರಮವಹಿಸುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ
ಅಮಿತ್ ಶಾ ಅಂಡಮಾನ್ ನಲ್ಲಿರುವ ನೇತಾಜಿ ಸುಭಾಶ್ಚಂದ್ರ ಬೋಸ್ ದ್ವೀಪದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ನೆರವೇರಿಸಿದ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಸ್ವಾತಂತ್ರ್ಯ ಹೋರಾಟಗಾರರ ಪವಿತ್ರ ಸ್ಥಳವಾದ ಅಂಡಮಾನ್ ಮತ್ತು ನಿಕೋಬಾರ್ ಗೆ ಒಂದು ಬಾರಿಯಾದರು ಯುವಕರು ಭೇಟಿ ನೀಡಬೇಕು ಎಂದು ಹೇಳಿದರು.
ಸುಭಾಶ್ಚಂದ್ರ ಬೋಸ್ ದ್ವೀಪಕ್ಕೆ ಬರಲು ನಾನು ಉತ್ಸುಕನಾಗಿದ್ದೇನೆ. 1947ರಲ್ಲಿ ಭಾರತ ಸಂಪೂರ್ಣವಾಗಿ ಸ್ವಾತಂತ್ರ್ಯ ಪಡೆಯಲು ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ಇಲ್ಲಿಗೆ ಆಗಮಿಸಲು ಸಂತೋಷವಾಗುವುದು ಸಹಜವೇ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಸ್ವಾತಂತ್ರ್ಯದ ಪವಿತ್ರ ಸ್ಥಳವಾಗಿದೆ. ಈ ಹಿನ್ನೆಲೆಯಲ್ಲಿ ಯುವಕರು ದ್ವೀಪಕ್ಕೆ ಭೇಟಿ ನೀಡಬೇಕು ಎಂದು ಶಾ ಮನವಿ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ