Election 2023: ಗ್ರಾಮ್‌ ಕೀ ಬಾತ್‌ – ಹಳ್ಳಿಕಟ್ಟೆಯಲ್ಲೂ ಹಾಲಾಡಿ ಹಾಲಾಡಿ ಹಾಲಾಡಿ..


Team Udayavani, Apr 6, 2023, 8:19 AM IST

haladi

ಕುಂದಾಪುರ: ಎಲ್ಲೆಡೆ ರಾಜ್ಯ ವಿಧಾನಸಭೆಯ ಚುನಾವಣೆಯ ಕಾವು ಜೋರು. ರಾಜಕೀಯ ಚಟುವ ಟಿಕೆಗಳು ನಿಧಾನಕ್ಕೆ ಬಿರುಸು ಪಡೆಯುತ್ತಿವೆ. ಕುಂದಾಪುರ, ಬೈಂದೂರು ಭಾಗದಲ್ಲಂತೂ ಎಲ್‌ ಕಂಡ್ರೂ ಈಗ ಹಾಲಾಡಿ ಬಗೆಯದ್ದೇ ಮಾತು, ಚರ್ಚೆ.

ಕುಂದಾಪುರದಿಂದ 5 ಬಾರಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಚುನಾವಣೆ ಯಲ್ಲಿ ಸ್ಪರ್ಧಿಸೋಲ್ಲ ಎಂದು ಘೋಷಿಸಿದ ಸಂಗ ತಿಯೀಗ ಹಳ್ಳಿಕಟ್ಟೆ, ಗೂಡಂಗಡಿಗಳು, ಹೊಟೇಲ್‌ಗ‌ಳು, ಕಚೇರಿ ಸಹಿತ ಎಲ್ಲೆಡೆ ಸದ್ದು ಮಾಡುತ್ತಿದೆ.

ಈ ಚುನಾವಣೆಯಲ್ಲೂ ಹಾಲಾಡಿಯವರೇ ಅಭ್ಯರ್ಥಿ ಅಂದುಕೊಂಡಿದ್ದ ಜನರಿಗೆ, ಅವರೇ ಸ್ಪರ್ಧಾ ಕಣದಿಂದ ಹಿಂದೆ ಸರಿದ‌ ಸುದ್ದಿ ಒಂದು ರೀತಿಯ
ಅಚ್ಚರಿ ತರಿಸಿದೆ. ಅವರು “ನಿಲ್ತಾರೆ ಅಂದಿದ್ರಂತೆ, ಆದರೆ ಟಿಕೆಟ್‌ ಕೊಡಲ್ಲ ಅಂದ್ರಂತೆ” ಎನ್ನುವ ಮಾತು ಒಂದೆಡೆಯಾದರೆ, “ಅವರೇ ನಿಲ್ಲುವುದಿಲ್ಲ ಎಂದು ಘೋಷಿಸಿದರಂತೆ”, “ಹಿರಿಯರಾದವರು ಕಿರಿಯರಿಗೆ ಅವಕಾಶ ಕಲ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾರೆ” ಎನ್ನುವ ಮೆಚ್ಚುಗೆಯ ಮಾತೂ ಇನ್ನೊಂದೆಡೆ ಕೇಳಿಬರುತ್ತಿದೆ. ಒಟ್ಟೂ ಪುಂಖಾನುಪುಂಖವಾಗಿ ಹಾಲಾಡಿಯವರ ಬಗೆಗಿನ ಮಾತುಗಳು ರೆಕ್ಕೆಪುಕ್ಕ ಸೇರಿಕೊಂಡು ಎಲ್ಲೆಡೆ ಹಾರುತ್ತಿವೆ.
ಈ ಚರ್ಚೆ ಯಾವುದೋ ರಾಜಕೀಯ ಪಕ್ಷಗಳ ಕಚೇರಿಗಳಿಗೆ ಮಾತ್ರ ಸೀಮಿತವಾಗಿಲ್ಲ.

ಕುಂದಾಪುರ, ಬೈಂದೂರಿನ ಹಳ್ಳಿಯಲ್ಲಿರುವ ಸಣ್ಣ ಕಟ್ಟೆಯಿಂದ ಆರಂಭವಾಗಿ, ಅಂಗಡಿಗಳು, ಹೊಟೇಲ್‌ಗ‌ಳು, ಸೆಲೂನ್‌, ಮದುವೆ ಮನೆ, ರಿಕ್ಷಾ ನಿಲ್ದಾಣಗಳಲ್ಲೂ ಮಾತುಕತೆಗಳು ಜೋರಾಗಿ ನಡೆಯುತ್ತಿವೆ. ಇಲ್ಲಿ ಟಿಕೆಟು ಯಾರಿಗೆ ಕೊಡಬಹುದು ? ಇವರು ಹೇಳಿದವರಿಗೆ ಕೊಡಬಹುದೇ? ಬೇರೆಯವರಿಗೆ ಕೊಟ್ಟರೆ ಇವರೇನು ಮಾಡುತ್ತಾರೆ? ಇವರು ನಿಲ್ಲದಿರು ವುದು ಎದುರು ಪಕ್ಷದವರಿಗೆ ಲಾಭವಾಗಬಹುದೇ? ಇದರಿಂದ ಬೈಂದೂರು ಕ್ಷೇತ್ರದ ಮೇಲೂ ಪರಿಣಾಮವುಂಟಾ? ಇತರೆ ಕಣಗಳ ಚಿತ್ರಣವೂ ಬದಲಾಗಬಹುದಾ? ಎಂಬಿತ್ಯಾದಿ ವಿಷಯಗಳ ಕುರಿತಂತೆ ಚರ್ಚೆ, ವಾಗ್ವಾದ, ಲೆಕ್ಕಾಚಾರ ಎಲ್ಲವೂ ಭರ್ಜರಿಯಾಗಿ ಚಾಲ್ತಿಯಲ್ಲಿವೆ.

ಟಾಪ್ ನ್ಯೂಸ್

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.