ನಂದಿಗ್ರಾಮ ಕ್ಷೇತ್ರದಲ್ಲಿ ಮರುಮತ ಎಣಿಕೆಗೆ ಟಿಎಂಸಿ ಮನವಿ, ಚುನಾವಣಾ ಆಯೋಗ ನಕಾರ

1,700 ಮತಗಳ ಅಂತರದಿಂದ ಸೋತಿರುವುದಾಗಿ ಚುನಾವಣಾಧಿಕಾರಿ ಘೋಷಿಸಿರುವುದು ಗೊಂದಲಕ್ಕೆ ಎಡೆಮಾಡಿಕೊಟ್ಟಿತ್ತು.

Team Udayavani, May 3, 2021, 8:32 AM IST

ನಂದಿಗ್ರಾಮ ಕ್ಷೇತ್ರದಲ್ಲಿ ಮರುಮತ ಎಣಿಕೆಗೆ ಟಿಎಂಸಿ ಮನವಿ, ಚುನಾವಣಾ ಆಯೋಗ ನಕಾರ

ನವದೆಹಲಿ:ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಪ್ರಚಂಡ ಜಯಭೇರಿ ಗಳಿಸಿದೆ. ಆದರೆ ನಂದಿಗ್ರಾಮದಲ್ಲಿ ಸ್ವತಃ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ತಮ್ಮ ಹಿಂದಿನ ಆಪ್ತ, ಬಿಜೆಪಿ ಸುವೇಂದು ಅಧಿಕಾರಿ ವಿರುದ್ಧ ಸೋತಿದ್ದಾರೆ. ಏತನ್ಮಧ್ಯೆ ನಂದಿಗ್ರಾಮ ಕ್ಷೇತ್ರದಲ್ಲಿ ಮರು ಮತಎಣಿಕೆ ಮಾಡಬೇಕೆಂಬ ಟಿಎಂಸಿ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.

ಇದನ್ನೂ ಓದಿ:ಸಿದ್ದರಾಮಯ್ಯನವರೇ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ: ಕುಮಾರಸ್ವಾಮಿ

ಇವಿಎಂನಲ್ಲಿನ ಮತ ಹಾಗೂ ವಿವಿ ಪ್ಯಾಟ್ ಸ್ಲಿಪ್ಸ್ ಆಧರಿಸಿ ಚುನಾವಣಾ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಲಾಗಿದೆ ಎಂದು ರಿಟರ್ನಿಂಗ್ ಆಫೀಸರ್ ತಿಳಿಸಿದ್ದಾರೆ. ಭಾನುವಾರ(ಮೇ 02) ಸಂಜೆ ಪ್ರಕಟಗೊಂಡಿದ್ದ ಫಲಿತಾಂಶದಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಪ್ರತಿಸ್ಪರ್ಧಿ ಅಧಿಕಾರಿ ವಿರುದ್ಧ 1,736 ಮತಗಳ ಅಂತರದಿಂದ ಪರಾಜಯಗೊಂಡಿರುವುದಾಗಿ ತಿಳಿಸಿತ್ತು.

ಮತಎಣಿಕೆ ಪ್ರಕ್ರಿಯೆಯನ್ನು ಅಕ್ರಮ ಎಂದು ತೃಣಮೂಲ ಕಾಂಗ್ರೆಸ್ ಘೋಷಿಸಿದೆ. ಮತ್ತೊಂದೆಡೆ ಇದೊಂದು ಕಾನೂನು ಬಾಹಿರ ಫಲಿತಾಂಶವಾಗಿದ್ದು, ಈ ಬಗ್ಗೆ ಕೋರ್ಟ್ ಮೆಟ್ಟಿಲೇರುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಚುನಾವಣಾ ಮತಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ವಿಷಯ ನನಗೆ ತಿಳಿದು ಬಂದಿದ್ದು, ನಾನು ಕೋರ್ಟ್ ಗೆ ಹೋಗುತ್ತೇನೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ನಂದಿಗ್ರಾಮದ ಚುನಾವಣಾ ಫಲಿತಾಂಶದ ಲೆಕ್ಕಾಚಾರದ ವೇಳೆ ಆರಂಭಿಕವಾಗಿ ಮಮತಾ ಬ್ಯಾನರ್ಜಿ 1,200 ಮತಗಳಿಂದ ಗೆಲುವು ಸಾಧಿಸಿದ್ದರು ಎಂದು ತಿಳಿಸಿತ್ತು. ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿಯೂ ರಾತ್ರಿ 10.30ರವರೆಗೂ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮುನ್ನಡೆ ಎಂದು ತೋರಿಸುತ್ತಿತ್ತು. ಆದರೆ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರಿ ವಿರುದ್ಧ 1,700 ಮತಗಳ ಅಂತರದಿಂದ ಸೋತಿರುವುದಾಗಿ ಚುನಾವಣಾಧಿಕಾರಿ ಘೋಷಿಸಿರುವುದು ಗೊಂದಲಕ್ಕೆ ಎಡೆಮಾಡಿಕೊಟ್ಟಿತ್ತು.

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.