ರಾಜ್ಯದಲ್ಲಿ ವಿದ್ಯುತ್ ಶಾಕ್ :ಪ್ರತಿ ಯೂನಿಟ್ ಗೆ ಸರಾಸರಿ 35 ಪೈಸೆ ಹೆಚ್ಚಳ


Team Udayavani, Apr 4, 2022, 3:56 PM IST

1-az

ಬೆಂಗಳೂರು: ವಿದ್ಯುತ್ ದರ ಪ್ರತಿ ಯೂನಿಟ್ ಗೆ ಸರಾಸರಿ 35 ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ ) ಸೋಮವಾರ ಆದೇಶ ಹೊರಡಿಸಿದೆ.

ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳಿಗೂ (ಎಸ್ಕಾಂ) ಸರಾಸರಿ ದರ ಹೆಚ್ಚಳ ಮಾಡಿ ಹಂಗಾಮಿ ಅಧ್ಯಕ್ಷ ಮಂಜುನಾಥ್ ಸೋಮವಾರ ಆದೇಶ ಹೊರಡಿಸಿದರು.

ಎಲ್ಲ ಎಸ್ಕಾಂಗಳೂ ಸರಾಸರಿ 1.85 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಿದ್ದವು. ಏಪ್ರಿಲ್ 1 ರಿಂದಲೇ ಪ್ರಸ್ತಾವಿತ ದರ ಜಾರಿಯಾಗಲಿದೆ.

2022-23 ರಲ್ಲಿ ಉಂಟಾಗುವ ಆದಾಯ ಕೊರತೆಯ ಮೊತ್ತ ರೂ .2159.48 ಕೋಟಿಗಳನ್ನು ಮರುಪಡೆಯಲು ದರ ಹೆಚ್ಚಳ ಅವಶ್ಯಕವಾಗಿದ್ದು, 2020-21 ರ ಕೊರತೆಯ ಮೊತ್ತ ರೂ .1700.49 ಕೋಟಿಗಳನ್ನು ಒಳಗೊಂಡಿರುತ್ತದೆ ಎಂದು ವಿದ್ಯುಚ್ಛಕ್ತಿದರ ಏರಿಕೆಗೆ ಕಾರಣಗಳನ್ನು ನೀಡಲಾಗಿದೆ.

ಕಂಪನಿಗಳ ಕ್ರೋಢೀಕೃತ ಆದಾಯ ಕೊರತೆಯು ರೂ .3143.16 ಕೋಟಿ ರೂ, 2020-21ರ ನಿವ್ವಳ ಕೊರತೆಯು ರೂ .1700.49 ಕೋಟಿಗಳಾಗಿರುತ್ತದೆ . ಸದರಿ ಮೊತ್ತವನ್ನು ಆರ್ಥಿಕ ವರ್ಷ 2022-23 ರ ವಾರ್ಷಿಕ ಕಂದಾಯ ಬೇಡಿಕೆ ( ARR ) ಯಲ್ಲಿ ಮರುಪಡೆಯಲು ಗಣನೆಗೆ ತೆಗೆದುಕೊಳ್ಳಲಾಗಿರುತ್ತದೆ ಎಂದು ಕೆಇಆರ್ ಸಿ ಹೇಳಿದೆ.

ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳದ ಹೊರೆಯನ್ನು ತಪ್ಪಿಸಲು ಆಯೋಗವು ರೂ 1442.70 ಕೋಟಿಗಳ ನಿಯಂತ್ರಕ ಸ್ವತ್ತನ್ನು ರಚಿಸಿ , ಪರಿಷ್ಕೃತ ದರವನ್ನು ದಿನಾಂಕ 01.11.2020 ರಿಂದ ಅನ್ವಯಗೊಳಿಸಿರುತ್ತದೆ. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ  2021 ರಲ್ಲಿ ವಿದ್ಯುತ್ ಸರಬರಾಜು ಕಂಪನಿಗಳ ವಿದ್ಯುಚ್ಛಕ್ತಿಯ ಮಾರಾಟವು 7228.65MU ಗಳಷ್ಟು ಗಣನೀಯವಾಗಿ ಇಳಿಕೆಯಾಗಿರುತ್ತದೆ . ಇದರ ಪರಿಣಾಮವಾಗಿ ಅನುಮೋದಿಸಿದ್ದ ಮೊತ್ತಕ್ಕಿಂತ ರೂ .6182.84 ಕೋಟಿಗಳಷ್ಟು ಆದಾಯದ ಕೊರತೆಯುಂಟಾಗಿದೆ ಎಂದು ಕೆಇಆರ್ ಸಿ ಹೇಳಿದೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.