ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಹಸಗೂಸುಗಳನ್ನು ಎತ್ತಿಕೊಂಡು ಹೊರ ಓಡಿ ಬಂದ ಬಾಣಂತಿಯರು
Team Udayavani, Sep 21, 2021, 12:22 PM IST
ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಹೆರಿಗೆ ವಿಭಾಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ನೂರಾರು ಬಾಣತಿಯರು ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯಿಂದ ಹೊರ ಓಡಿ ಬಂದ ಘಟನೆ ನಡೆದಿದೆ.
ಬೆಳ್ಳಂಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಈ ವೇಳೆ ಹೆರಿಗೆ ವಿಭಾಗದಲ್ಲಿದ್ದ ನೂರಾರು ಬಾಣಂತಿಯರು ಅಪಾಯದ ಮುನ್ಸೂಚನೆ ಅರಿತು ತಮ್ಮ ತಮ್ಮ ಹಸುಗೂಸುಗಳನ್ನು ಎತ್ತಿಕೊಂಡು ಆಸ್ಪತ್ರೆಯ ಹೊರಗೆ ಓಡಿ ಬಂದಿದ್ದಾರೆ ಅಷ್ಟೋತ್ತಿಗೆ ಬೆಂಕಿ ಹೆರಿಗೆ ವಿಭಾಗವನ್ನು ಆವರಿಸಿಕೊಂಡಿದೆ.
ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದೆ ಬಾಣತಿಯರು ಆಸ್ಪತ್ರೆಯ ಆವರಣದಲ್ಲೇ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ,
ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಜಿಪಂ ಸಿಇಒ ಮಹಮ್ಮದ್ ರೋಷನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಕ್ಷಣ ದುರಸ್ತಿ ಕಾರ್ಯ ನಡೆಸಲು ಸೂಚನೆ ನೀಡಿದರು.
ಇದನ್ನೂ ಓದಿ : ನಾಡಕಛೇರಿಯ ವಿದ್ಯುತ್ ಸಂಪರ್ಕ ಕಡಿತ : ವಿದ್ಯಾರ್ಥಿಗಳು, ಪಿಂಚಣಿ ಆರ್ಜಿದಾರರ ಪರದಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ