ಇರಿಸು ಮುರಿಸು ಆಗುತ್ತದೆ ಎಂದು ಈಶ್ವರಪ್ಪ ರಾಜೀನಾಮೆ : ಸಿಎಂ ಸ್ಪಷ್ಟನೆ

ಕಾಂಗ್ರೆಸ್ ನಾಯಕರ ಬೇಡಿಕೆಗಾಗಿ ರಾಜೀನಾಮೆ ನೀಡಿಲ್ಲ, ವರಿಷ್ಠರ ಒತ್ತಡವೂ ಇರಲಿಲ್ಲ

Team Udayavani, Apr 14, 2022, 7:09 PM IST

1-dsadas

ಬೆಂಗಳೂರು: ಈಶ್ವರಪ್ಪ ಅವರು ಬಹಳಷ್ಟು ಜನರಿಗೆ ಇರಿಸು ಮರಿಸು ಆಗುತ್ತದೆ ಎಂಬ ಕಾರಣಕ್ಕೆ ಸ್ವಂತ ನಿರ್ಧಾರದಿಂದ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿ, ನನ್ನ ಹತ್ತಿರ ಇಂದು ಸಾಯಂಕಾಲ ಮಾತನಾಡಿದ್ದರು. ಬಹಳಷ್ಟು ಯೋಚನೆ ಮಾಡಿ, ನನಗೆ ನೈತಿಕತೆ ಇದೆ. ಎಳ್ಳಿನ ಕಾಳಿನಷ್ಟು ತಪ್ಪಿಲ್ಲ , ಈಗ ಈ ವಿಚಾರವನ್ನು ಇಟ್ಟುಕೊಂಡು ಮುಂದುವರಿದರೆ ಬಹಳಷ್ಟು ಜನರಿಗೆ ಇರಿಸು ಮುರಿಸು ಆಗುತ್ತದೆ. ಆದಷ್ಟು ಬೇಗನೆ ಇದರ ತನಿಖೆ ಮುಗಿಸಿ, ಸತ್ಯ ಹೊರಗೆ ಬರುತ್ತದೆ. ಎಲ್ಲಾ ಆರೋಪಗಳಿಂದ ಮುಕ್ತನಾಗಿ ಹೊರಗೆ ಬರುತ್ತೇನೆ ಎಂದು ಅವರು ಹೇಳಿದ್ದರು. ಆ ಪ್ರಕಾರವೇ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಅವರು ನಾಳೆ ಸಂಜೆ ಭೇಟಿಯಾಗಿ ರಾಜೀನಾಮೆ ಕೊಡಲಿದ್ದಾರೆ ಎಂದರು.

ಇದನ್ನೂ ಓದಿ : ರಾಜೀನಾಮೆ ನಮಗೆ ಮುಖ್ಯವಲ್ಲ, ಮೊದಲು ಈಶ್ವರಪ್ಪ ಬಂಧನವಾಗಬೇಕು: ಡಿಕೆಶಿ

ಕಾಂಗ್ರೆಸ್ ನಾಯಕರ ಬೇಡಿಕೆಯಿಂದ ರಾಜೀನಾಮೆ ಕೊಟ್ಟಿಲ್ಲ ಅವರ ನೈತಿಕತೆಯಿಂದ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಒತ್ತಡವೂ ಇರಲಿಲ್ಲ ನಾವು ನಡೆದ ವಿದ್ಯಮಾನ ವರಿಷ್ಠರಿಗೆ ತಿಳಿಸಿದ್ದೇವೆ, ಸ್ವ ನಿರ್ಣಯದಿಂದ ಈಶ್ವರಪ್ಪ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ಹೇಳಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.