ಮುಖ್ಯಮಂತ್ರಿಯಾಗುತ್ತಾರೆ: ಈಶ್ವರಪ್ಪ ಹೇಳಿಕೆಗೆ ನಾನು ಋಣಿ ಎಂದ ನಿರಾಣಿ

ಪಕ್ಷಯಾವ ಜವಾಬ್ದಾರಿ ಕೊಟ್ಟರೂ ನಿಭಾಯಿಸಲು ಬದ್ಧ

Team Udayavani, Nov 29, 2021, 4:29 PM IST

1-nirani

ಬಾಗಲಕೋಟೆ: ಈಶ್ವರಪ್ಪ ನವರು ಅಭಿಮಾನ ಪೂರ್ವಕವಾಗಿ ‘ಮುರುಗೇಶ ನಿರಾಣಿ‌ ಮುಖ್ಯಮಂತ್ರಿಯಾಗುತ್ತಾರೆ’ ಎಂಬ ಮಾತನ್ನು ಹೇಳಿರಬಹುದು.ಅವರು ಹೇಳಿದ್ದಕ್ಕೆ ನಾನು ಋಣಿಯಾಗಿರುತ್ತೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ರಾಜ್ಯದಲ್ಲಿ ಇವತ್ತು ನಮ್ಮ ಹಿರಿಯ ಸಹೋದರರಂತಿರುವ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ಶ್ರಮವಹಿಸಿದ್ದಾರೆ. ಬಸವರಾಜ ಬೊಮ್ಮಾಯಿ ಅವರಿಗೆ ಸಾಥ್ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ನಮ್ಮ ಗುರಿ 2023 ಕ್ಕೆ 150 ಸೀಟ್ ಗೆದ್ದು ಬಿಜೆಪಿ ಸರ್ಕಾರ ಬರಬೇನ್ನುವುದು ನಮ್ಮ ಆಸೆ.2024ರಲ್ಲಿ28ರ ಪೈಕಿ ಹೆಚ್ಚಿನ ಲೋಕಸಭಾ ಸ್ಥಾನ ಗೆಲ್ಲುವತ್ತ ಗಮನ ಹರಿಸುವುದು ನಮ್ಮ ಕರ್ತವ್ಯವಾಗಿದೆ. ಸಿಎಂ ಅವರು ನಮಗೆ ಸಹಾಯ, ಸಹಕಾರ ಕೊಡ್ತಿದಾರೆ, ಯಾವುದೇ ರೀತಿಯ ಬದಲಾವಣೆ ಆಗುವ ಪ್ರಶ್ನೆಯೇ ಇಲ್ಲ ನಾವು ಒಟ್ಟಾಗಿದೇವೆ, ಬಿಜೆಪಿ ಒಟ್ಟಾಗಿದೆ ಎಂದು ಸ್ಪಷ್ಟಪಡಿಸಿದರು.

‘2023ರಲ್ಲಾದ್ರೂ ಸಿಎಂ ಆಗಬಹುದಾ ನಿರಾಣಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮುಂದೆ ಏನೇ ಮಾಡಿದರೂ ಸಹ 2023-28ರ ನಂತರವೇ,ರಾಜ್ಯ, ರಾಷ್ಟ್ರದ ನಮ್ಮ ಪಕ್ಷದ ಹಿರಿಯರು,ನಮ್ಮ ಪರಿವಾರದ ನಾಯಕರು ಯಾವ ಜವಾಬ್ದಾರಿ ಕೊಡುತ್ತಾರೋ ಅದನ್ನು ನಾನು ಮಾಡಲಿಕ್ಕೆ ತಯಾರಿದ್ದೇನೆ. ಹಿಂದೆ ನನಗೆ ಯಾವುದೇ ಮಂತ್ರಿ ಖಾತೆ ಇರಲಿಲ್ಲ.ಅಸಮಾಧಾನ ವ್ಯಕ್ತಪಡಿಸಿದೆ ಕೆಲಸ ಮಾಡಿದೆ.ನಂತರ ಭೂ ವಿಜ್ಞಾನ ಇಲಾಖೆ ಕೊಟ್ಟರು, ಆಗಲು ಚೆನ್ನಾಗಿ ಕೆಲಸ ಮಾಡಿದೆ.ನನ್ನ ಕೆಲಸ ಗುರುತಿಸಿ ಮತ್ತೆ ಕೈಗಾರಿಕೆ ಸಚಿವ ಸ್ಥಾನ ನೀಡಿದ್ದಾರೆ.ಪಕ್ಷ ಏನೇ ಜವಾಬ್ದಾರಿ ಕೊಟ್ಟರು, ಕೊಡದೇ ಇದ್ದರು ಪಕ್ಷದ ಪರವಾಗಿ ನಿಲ್ಲುತ್ತೇನೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಇದನ್ನೂ ಓದಿ :‘ತಮಾಷೆಗಾಗಿ ಹೇಳಿದ್ದು’ ಎಂದು ಈಶ್ವರಪ್ಪ ಹೇಳಿದ್ದಾರಲ್ಲ : ಯಡಿಯೂರಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಭೀತಿ ಗೆ ಪ್ರತಿಕ್ರಿಯಿಸಿ,ಒಂದು, ಎರಡನೇ ಹಂತದ ಕೋವಿಡ್ ವೇಳೆ ನಮ್ಮಲ್ಲಿ ಏನೇನೂ ಇರಲಿಲ್ಲ. ಈಗ ಸರ್ಕಾರ ಎಲ್ಲ ಸಿದ್ದತೆಯನ್ನು ಮಾಡಿಕೊಂಡಿದೆ.3ನೇ ಅಲೆ 2ನೇ ಅಲೆಯಷ್ಟು ತೀವ್ರ ಇರಲಿಕ್ಕಿಲ್ಲ. ಕೋವಿಡ್ ಹಿನ್ನಲೆ ಲಾಕ್ ಡೌನ್ ಬಗ್ಗೆ ಮತ್ತೆ ಆತಂಕ ಶುರು ಆಗಿರುವ ವಿಪರಿಸ್ಥಿತಿ ನೋಡಿಕೊಂಡು ಹಿರಿಯ ತಂಡಗಳು, ಉಪ ತಂಡಗಳನ್ನು ರಚಿಸುತ್ತವೆ ಎಂದರು.

ಅದರಲ್ಲಿ ಹಿರಿಯ ವೈದ್ಯರು, ವಿಜ್ಞಾನಿಗಳು ಇರಬಹುದು.ಬೇರೆ ಬೇರೆ ದೇಶದಲ್ಲಿ 3ನೇ ಅಲೆ ಬಂದಾಗ ಅವರೆಲ್ಲ ಏನೆಲ್ಲ ಕ್ರಮ ತೆಗೆದುಕೊಂಡಿದ್ದಾರೆ.ನಾವೇನು ಮಾಡಬೇಕು ಅಂತ ಎಲ್ಲ ಸಿದ್ದತೆ ಮಾಡಿಕೊಂಡಿದೆ. ಕೋವಿಡ್ ಎದುರಿಸಲು ನಮ್ಮಲ್ಲಿ ಬೆಡ್, ಆಕ್ಸಿಜನ್, ಔಷಧೋಪಚಾರ ಎಲ್ಲವೂ ಸಿದ್ದತೆ ಆಗಿದೆ ಎಂದರು.

ರಾಜ್ಯದಲ್ಲಿ 3ನೇ ಅಲೆ ಬರದಿರಲಿ. ಜೀವಗಳ ಮೇಲೆ ಪರಿಣಾಮ ಬೀರದಿರಲಿ ಎಂದು ಭಗವಂತನಲ್ಲಿ ಕೇಳಿಕೊಳ್ಳುತ್ತೇನೆ ಎಂದರು.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.