ಉದ್ಘಾಟನೆಗೆ ಮುನ್ನವೇ ಕಿಡಿಗೇಡಿಗಳಿಂದ ಹಾಳಾಗುತ್ತಿದೆ ಉದ್ಯಾನವನ


Team Udayavani, Mar 8, 2021, 5:30 AM IST

ಉದ್ಘಾಟನೆಗೆ ಮುನ್ನವೇ ಕಿಡಿಗೇಡಿಗಳಿಂದ ಹಾಳಾಗುತ್ತಿದೆ ಉದ್ಯಾನವನ

ಕುಂದಾಪುರ: ಇಲ್ಲಿನ ಪುರಸಭೆ ವ್ಯಾಪ್ತಿಯ ಟಿ.ಟಿ. ರೋಡ್‌ ವಾರ್ಡ್‌ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಉದ್ಯಾನವನವೊಂದು ಉದ್ಘಾಟನೆಗೆ ಮುನ್ನವೇ ಕಿಡಿಗೇಡಿಗಳ ಅಧ್ವಾನದಿಂದ ಹಾಳಾಗುತ್ತಿದೆ.

ಉದ್ಯಾನವನ

ಇಲ್ಲಿದ್ದ ಉದ್ಯಾನವನ ನಾದುರಸ್ತಿಯಲ್ಲಿತ್ತು. ಸಮೀಪದಲ್ಲೇ ಶಾಲೆಯೂ ಇದ್ದು ಈ ಪರಿಸರದಲ್ಲಿ ಇರುವ ಅನೇಕ ಮನೆಯ ಮಕ್ಕಳಿಗೆ, ಕಾಲನಿಯ ಮಕ್ಕಳಿಗೆ ಉದ್ಯಾನವನ ಪ್ರಯೋಜನ ವಾಗುತ್ತಿತ್ತು. ಸಂಜೆಯ ವೇಳೆಗೆ ಹಿರಿಯರಿಗೆ ವಿಶ್ರಾಂತಿ ಪಡೆಯಲು, ಯುವಜನತೆಗೆ ನಡೆದಾಡಲು, ಮಕ್ಕಳಿಗೆ ಆಟವಾಡಲು ದೊರೆಯುತ್ತಿತ್ತು. ಆದರೆ ನಿರ್ವಹಣೆ ಇಲ್ಲದೇ ಪಾಳು ಬಿದ್ದಿತ್ತು.

ಅಡ್ಡೆ
ಪಾಳುಬಿದ್ದ ಉದ್ಯಾನವನ ನಂತರದ ದಿನಗಳಲ್ಲಿ ಕಿಡಿಗೇಡಿಗಳ ಅಡ್ಡೆಯೂ ಆಗಿತ್ತು. ಅನೈತಿಕ ಚಟುವಟಿಕೆಗಳ ತಾಣವೂ ಆಗಿ ಈ ಪರಿಸರದ ಜನತೆಗೆ ಸಹಿಸಲು ಕಷ್ಟವಾದ ಪರಿಸ್ಥಿತಿ ಇತ್ತು. ಇವೆಲ್ಲದರಿಂದ ಜನತೆ ರೋಸಿ ಹೋಗಿದ್ದರು. ಉದ್ಯಾನವನ ದುರವಸ್ಥೆ ಬಗ್ಗೆ ಉದಯವಾಣಿ ಸುದಿನ ಸರಣಿ ವರದಿಗಳನ್ನು ಪ್ರಕಟಿಸಿ, ಆಡಳಿತವನ್ನು ಎಚ್ಚರಿಸಿತ್ತು.

ಕಿಡಿಗೇಡಿ ಕೃತ್ಯ
ಇಷ್ಟೆಲ್ಲ ಕಾಮಗಾರಿ ಆಗಿ ಇನ್ನೇನು ಕೆಲವೇ ದಿನಗಳಲ್ಲಿ ನೂತನ ಉದ್ಯಾನವನ ಉದ್ಘಾಟನೆಗೊಳ್ಳಲಿದೆ ಎನ್ನುವಾಗ ಕೆಲವು ಕಿಡಿಗೇಡಿಗಳಿಂದ ಹಾನಿಗೊಳಗಾಗಿದೆ. ಸಿಮೆಂಟ್‌ ತಡೆ ಬೇಲಿಯನ್ನು ಅಲ್ಲಲ್ಲಿ ಮುರಿಯಲಾಗಿದೆ. ಮಕ್ಕಳನ್ನು ಒಳಗೆ ನುಗ್ಗಿಸಿ ಕಳುಹಿಸಲಾಗುತ್ತಿದೆ. ದೊಡ್ಡವರು ಹೋಗುವಂತೆ ಬೇಲಿ ಮುರಿದಿದ್ದು, ಆಗಾಗ್ಗೆ ಮದ್ಯದ ಬಾಟಲಿಗಳು ಇಲ್ಲಿ ದೊರೆಯುತ್ತಿದೆ.

ಸಿಸಿ ಕೆಮರಾ ಅಗತ್ಯ
ಟಿ.ಟಿ. ರೋಡ್‌ ಉದ್ಯಾನವನ ಹಾಗೂ ಫೆರ್ರಿ ರೋಡ್‌ ಉದ್ಯಾನವನ ಸಂಜೆ ಹಾಗೂ ಬೆಳಗಿನ ವೇಳೆಗೆ ನೂರಾರು ಮಂದಿಗೆ ಅನುಕೂಲವಾಗಿದೆ. ಆದರೆ ಸೂಕ್ತ ಬೆಳಕಿನ ವ್ಯವಸ್ಥೆ ಹಾಗೂ ಸಿಸಿ ಕೆಮರಾ ಅಳವಡಿಸಿದರೆ ಇಲ್ಲಿ ಕಿಡಿಗೇಡಿಗಳ ಕಾಟ ನಿಲ್ಲಲಿದೆ.

ಮಂಜೂರು
ಪುರಸಭೆ ಅಧ್ಯಕ್ಷರೂ ಆದ, ಈ ವಾರ್ಡ್‌ನ ಸದಸ್ಯೆ ವೀಣಾ ಭಾಸ್ಕರ ಮೆಂಡನ್‌ ಅವರ ಮುತುವರ್ಜಿಯಿಂದ ಉದ್ಯಾನವನ ಪುನರ್‌ನಿರ್ಮಾಣಕ್ಕೆ 10.5 ಲಕ್ಷ ರೂ. ಮಂಜೂರಾಗಿದ್ದು ಕಾಮಗಾರಿ ನಡೆದಿದೆ. ಆರಂಭವಾಗುವಾಗ ಕೆಲವರಿಂದ ವಿರೋಧವೂ ಬಂದಿತ್ತು. ಈಗ ಉದ್ಯಾನವನದಲ್ಲಿ ಇಂಟರ್‌ಲಾಕ್‌ ಅಳವಡಿಸಲಾಗಿದೆ. ತಡೆಬೇಲಿ ಹಾಕಲಾಗಿದೆ. ಮಕ್ಕಳ ಆಟಕ್ಕೆ ಉಯ್ನಾಲೆ ಹಾಗೂ ಇನ್ನಿತರ ಸಲಕರಣೆ ಅಳವಡಿಸಲಾಗಿದೆ. ಬಿದ್ದರೆ ಏಟಾಗದಂತೆ ಮರಳು ಹಾಕಲಾಗಿದೆ. ಇನ್ನೂ ಸ್ವಲ್ಪ ಕಾಮಗಾರಿಯ ಅವಶ್ಯವಿದೆ. ಸುಣ್ಣ ಬಣ್ಣ ಆಗಬೇಕಿದೆ. ಉದ್ಯಾನವನದ ಹೊರಭಾಗದಲ್ಲಿ ಸ್ವಲ್ಪ ಸ್ಥಳಕ್ಕೆ ಇಂಟರ್‌ಲಾಕ್‌ ಅವಶ್ಯವಿದೆ.

ಶೀಘ್ರ ಲೋಕಾರ್ಪಣೆ
ಕಾಮಗಾರಿ ಅಂತಿಮ ಹಂತದಲ್ಲಿದ್ದು ಕಿಡಿಗೇಡಿಗಳು ಸಿಮೆಂಟ್‌ ಬೇಲಿಗೆ ಹಾನಿ ಮಾಡಿದ್ದಾರೆ. ಅದನ್ನು ಸರಿಪಡಿಸಿ, ಸಿಸಿಟಿವಿ ಹಾಗೂ ಲೈಟಿಂಗ್‌ ಹಾಕಿ ಶೀಘ್ರ ಲೋಕಾರ್ಪಣೆ ಮಾಡಲಾಗುವುದು.
– ವೀಣಾ ಭಾಸ್ಕರ ಮೆಂಡನ್‌, ಅಧ್ಯಕ್ಷರು, ಪುರಸಭೆ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.