ನಾವು ಸಾಲ ಮಾಡಿ ತುಪ್ಪ ತಿನ್ನುವವರಲ್ಲ: ಸಿದ್ದರಾಮಯ್ಯಗೆ ಸಿಎಂ ತಿರುಗೇಟು

ನಮಗೆ ಅವಕಾಶ ಇದ್ದರೂ ಸಾಲ ತೆಗೆದುಕೊಳ್ಳಲಿಲ್ಲ

Team Udayavani, Mar 16, 2022, 3:43 PM IST

1-sfsdf

ವಿಧಾನಸಭೆ : ‘ನಾವು ಸಾಲ ಮಾಡಿ ಹೋಳಿಗಿ ತಿನ್ನೋ ಮಂದಿ ಅಲ್ಲ, ರೊಟ್ಟಿ ತಿನ್ನೋರು. ಕೇಂದ್ರ ಸರಕಾರ ನಾಲ್ಕು ಸಾವಿರ ಕೋಟಿ ಹೆಚ್ಚುವರಿ ಸಾಲ ತೆಗೆದುಕೊಳ್ಳುವುದಕ್ಕೆ ಅವಕಾಶ ನೀಡಿದರೂ ನಾವು ತೆಗೆದುಕೊಂಡಿಲ್ಲ’ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

”ಬೊಮ್ಮಾಯಿ ಸಾಲ ಮಾಡಿ ತುಪ್ಪ ತಿಂದಿದ್ದಾರೆ” ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಕೇಂದ್ರ ಸರ್ಕಾರ ನಮಗೆ ಜಿಎಸ್.ಟಿ ಪರಿಹಾರ ನಿಧಿಯಿಂದ 54 ಸಾವಿರ ಕೋಟಿ ನೀಡಿದೆ. ಸಾಲದ ರೂಪದಲ್ಲಿ 30 ಸಾವಿರ ಕೋಟಿ ಕೊಟ್ಟಿದೆ’ಎಂದು ಹೇಳಿದರು.

‘ಕೇಂದ್ರದಿಂದ 12990 ಕೋಟಿ ನಮಗೆ ಜಿಎಸ್.ಟಿ ಪರಿಹಾರ ಬಾಕಿ ಬರಬೇಕು.ಸದ್ಯದಲ್ಲೇ ಕೊಡುತ್ತೇವೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ನಮಗೆ ಇನ್ನೂ 4000 ಸಾವಿರ ಕೋಟಿ ತೆಗೆದುಕೊಳ್ಳುವ ಅವಕಾಶ ಕೊಟ್ಟಿದ್ದರೂ ತೆಗೆದುಕೊಂಡಿಲ್ಲ.ನಮಗೆ ಅವಕಾಶ ಇದ್ದರೂ ಸಾಲ ತೆಗೆದುಕೊಳ್ಳಲಿಲ್ಲ’ ಎಂದು ವಿವರಿಸಿದರು.

‘2021ಕ್ಕೆ ಹಣಕಾಸು ಆಯೋಗ 24,019ಕೋಟಿ‌ ರೂ ಆರ್ಥಿಕ ವರ್ಷಕ್ಕೆ ಫಂಡ್ ಕೊಡಲು ಶಿಫಾರಸ್ಸು ಮಾಡಿದೆ.ನಮಗೆ  27,145 ಕೋಟಿ. ರೂ. ಬಂದಿದೆ. ಕೇಂದ್ರ ಸರ್ಕಾರ ಶಿಫಾರಸ್ಸಿಗಿಂತ ಹೆಚ್ಚಾಗಿ ನೀಡಿದೆ. 2022-23 ಬರುವ ವರ್ಷಕ್ಕೆ ಹಣಕಾಸು ಆಯೋಗ 26,719 ಶಿಫಾರಸ್ಸು ಮಾಡಿದ್ದು, ಕೇಂದ್ರ ಬಜೆಟ್‌ನಲ್ಲಿ 29,736ಕೋಟಿ ರೂ. ಶಿಫಾರಸು ಮಾಡಿದೆ’ ಎಂದರು.

‘8000 ಸಾವಿರ ಕೋಟಿ ನಮಗೆ ಜಿಎಸ್ಟಿ ಪಾಲು ಬಂದಿದೆ.93 ಸಾವಿರ ಕೋಟಿ ಕೇಂದ್ರದಿಂದ ವಿವಿಧ ರೀತಿಯಲ್ಲಿ ಅನುದಾನ ಬರುತ್ತಿದೆ. ಯುಪಿಎ ಕಾಲಕಿಂತಲೂ ಮೋದಿ ಬಂದ ಬಳಿಕ ನಮಗೆ ಹೆಚ್ಚು ಪರಿಹಾರ ಸಿಕ್ಕಿದೆ’ ಎಂದು ವಿವರಿಸಿದರು.

‘ಕರ್ನಾಟಕ ರಾಜ್ಯದ GST ಸಂಗ್ರಹ 87,069ಕೋಟಿ ರೂ.ಇದರಲ್ಲಿ‌48,000 ಕೋಟಿ‌ ಹಿಂತಿರುಗಿ ಬಂದಿದೆ. ಸ್ಟೇಟ್GST ಯಲ್ಲಿ‌40% ವಾಪಸ್ ಬರಲಿದೆ.ಫೆಬ್ರವರಿ ಅಂತ್ಯದಲ್ಲಿ 16,491ಕೋಟಿ ಬಂದಿದೆ’ ಎಂದರು.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.