ಸಿಎಂ ಆಗಿ ನಿಮ್ಮಲ್ಲಿ ಮನವಿ ಮಾಡುತ್ತೇನೆ, UK ಯಿಂದ ಬಂದವರು ತಪಾಸಣೆ ಮಾಡಿಕೊಳ್ಳಿ: ಬಿಎಸ್ ವೈ
Team Udayavani, Dec 30, 2020, 2:34 PM IST
ಬೆಂಗಳೂರು: ರಾಜ್ಯದಲ್ಲಿ ಬ್ರಿಟನ್ ನ ರೂಪಾಂತರಿ ವೈರಸ್ ಹರಡುತ್ತಿದೆ. ಈಗಾಗಲೇ ಬ್ರಿಟನ್ ನಿಂದ ಬಂದಿರುವವರು ಕಣ್ಣು ತಪ್ಪಿಸಿ ಓಡಾಡಬಾರದು. ಮುಖ್ಯಮಂತ್ರಿಯಾಗಿ ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ, ಕಳೆದ ಎರಡು ತಿಂಗಳಿನಿಂದ ಬಂದಿರುವವರು ಒಮ್ಮೆ ತಪಾಸಣೆ ಮಾಡಿಸಿ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬ್ರಿಟನ್ ಕೋವಿಡ್ ಸೋಂಕು ಹರಡುತ್ತಿದೆ. ಇದನ್ನು ಆರೋಗ್ಯ ಇಲಾಖೆ ತಡೆಗಟ್ಟಲು ಕ್ರಮ ವಹಿಸುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ನಿಗಾ ವಹಿಸುತ್ತಿದೆ. ನಾವು ಕೂಡ ಕಟ್ಟೆಚ್ಚರ ವಹಿಸಬೇಕು ಎಂದರು.
ಇದನ್ನೂ ಓದಿ:ಗ್ರಾ.ಪಂ. ಸ್ವಾರಸ್ಯ-ನಾಡ, ಮುಂಡ್ಕೂರು: ಒಂದು ಮತದ ಗೆಲುವು, ತಾಯಿಗೆ ಜಯ, ಮಗನಿಗೆ ಸೋಲು!
ರಾಜ್ಯದಲ್ಲಿ ರೂಪಾಂತರಿತ ಕೋವಿಡ್ ಸೋಂಕಿನ ಏಳು ಪ್ರಕರಣಗಳು ಕಂಡುಬಂದಿದೆ. ಮಂಗಳವಾರ ಮೂರು ಪ್ರಕರಣಗಳು ಕಂಡುಬಂದಿದ್ದರೆ, ಬುಧವಾರ ಶಿವಮೊಗ್ಗದ ಒಂದೇ ಕುಟುಂಬದ ನಾಲ್ಕು ಜನರಿಗೆ ಸೋಂಕು ದೃಢವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್