ಡಿ.23 ರಿಂದ 31ರ ವರೆಗೆ 1,262 ಕೋಟಿ ಮೌಲ್ಯದ ಮದ್ಯ ಮಾರಾಟ

ಅಬಕಾರಿ ಇಲಾಖೆಗೆ ಭರ್ಜರಿ ಆದಾಯ; 15.4 ಲಕ್ಷ ಲೀಟರ್‌ ಬಿಯರ್‌ ಸೇಲ್‌

Team Udayavani, Jan 2, 2023, 7:20 AM IST

ಡಿ.23 ರಿಂದ 31ರ ವರೆಗೆ 1,262 ಕೋಟಿ ಮೌಲ್ಯದ ಮದ್ಯ ಮಾರಾಟ

ಬೆಂಗಳೂರು: ಹೊಸ ವರ್ಷಾಚರಣೆಗೆ ಅಬಕಾರಿ ಇಲಾಖೆಗೆ ಭಾರಿ ಆದಾಯ ಬಂದಿದ್ದು, ಡಿ.23ರಿಂದ ಡಿ.31ರವರೆಗೆ ಬರೋಬ್ಬರಿ 1,262 ಕೋಟಿ ರೂ. ಮೌಲ್ಯದ 20.66 ಲಕ್ಷ ಲೀಟರ್‌ ಐಎಂಎಲ್‌ ಮದ್ಯ ಮಾರಾಟವಾಗಿದೆ. ಈ ಪೈಕಿ 15.4 ಲಕ್ಷ ಲೀಟರ್‌ ಬಿಯರ್‌ ಮಾರಾಟವಾಗಿ ದಾಖಲೆ ನಿರ್ಮಿಸಿದೆ.

ಡಿ.27-3.57 ಲಕ್ಷ ಲೀಟರ್‌-(2.41 ಲಕ್ಷ ಬಿಯರ್‌), ಡಿ.28-2.31 ಲಕ್ಷ ಲೀಟರ್‌ ಮದ್ಯ-(1.67 ಲಕ್ಷ ಬಿಯರ್‌), ಡಿ.29-2.31 ಲಕ್ಷ ಲೀಟರ್‌ ಮದ್ಯ,-(1.93 ಲಕ್ಷ ಬಿಯರ್‌), ಡಿ.30-2.93 ಲಕ್ಷ ಲೀಟರ್‌, (2.59 ಲಕ್ಷ ಬಿಯರ್‌), ಡಿ.31 3 ಲಕ್ಷ ಲೀಟರ್‌-(2.41 ಲಕ್ಷ ಬಿಯರ್‌), ಡಿ.31-181 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ ಎಂದು ಹೇಳಲಾಗಿದೆ.

ಹೊಸವರ್ಷ ಹಿನ್ನೆಲೆಯಲ್ಲಿ ಚರ್ಚ್‌ ಸ್ಟ್ರೀಟ್‌, ಬ್ರಿಗೆಡ್‌ ರಸ್ತೆಯಲ್ಲಿರುವ ಪಬ್‌ಗಳಿಗೆ ಫುಲ್ ಬೇಡಿಕೆ ವ್ಯಕ್ತವಾಗಿತ್ತು. ಪಬ್‌ ಮಾಲೀಕರು ಹೊಸ ವರ್ಷದ ಪಾರ್ಟಿಗೆ ನಿಗದೀತ ದರಕ್ಕಿಂತ ಶೇ.50 ರಷ್ಟು ಬೆಲೆ ಏರಿಕೆ ಮಾಡಿದ್ದರು. ದುಪ್ಪಟ್ಟು ದುಡ್ಡು ಕೊಡಲು ಮುಂದಾದರೂ ಬಹುತೇಕ್‌ ಪಬ್‌ಗಳು ಹೌಸ್‌ಫುಲ್ ಆಗಿದ್ದ ಕಾರಣಕ್ಕೆ ಪ್ರವೇಶ ಸಿಗದೇ ನಿರಾಸೆಗೊಳಗಾದರು.

ಚರ್ಚ್‌ ಸ್ಟ್ರೀಟ್‌ ನಡುವೆಯೂ ಪಬ್ ಗಳು ಹೌಸ್‌ಫುಲ್ ಆಗಿದ್ದವು. ಪಾರ್ಟಿ ಪ್ರಿಯರು ದುಪ್ಪಟ್ಟು ಹಣ ಕೊಟ್ಟು ಮುಂಗಡವಾಗಿ ಪಬ್‌ಗಳನ್ನು ಬುಕ್‌ ಮಾಡಿದ್ದರು. ಪಬ್ ಗಳಲ್ಲಿ ಮೋಜು ಮಸ್ತಿ ಮಾಡುವವರಿಗೆ ವಿಶೇಷ ಪ್ಯಾಕೇಜ್‌ ಕೊಡಲಾಗಿತ್ತು. ಪಬ್‌ಗ ಹೆಚ್ಚು ಜನರನ್ನು ಆಕರ್ಷಿಸಲು ಅನ್‌ ಲಿಮಿಟೆಡ್‌ ಆಫ‌ರ್‌ ವ್ಯವಸ್ಥೆ ನೀಡಲಾಗಿತ್ತು. ಕಪಲ್‌, ಫ್ಯಾಮಿಲಿ,ಸಿಂಗಲ್ಸ್ ಗಳಿಗೆ ಪ್ರತ್ಯೇಕ ಶುಲ್ಕ ನಿಗದಿಪಡಿಸಲಾಗಿತ್ತು.

ಕೋವಿಡ್‌ನಿಂದಾಗಿ ಕಳೆದ ಮೂರು ವರ್ಷದಿಂದ ಹೊಸ ವರ್ಷವನ್ನು ಸಂಭ್ರಮಿಸಲಾಗಿರಲಿಲ್ಲ. ಈ ಬಾರಿ ಹೊಸ ವರ್ಷಾಚರಣೆಗೆ ಅವಕಾಶ ಸಿಕ್ಕಿತ್ತು. ಹಾಗಾಗಿ ಇಡೀ ರಾಜ್ಯದ ಜನರು ರಾತ್ರಿಯೆಲ್ಲ ಕಣಿದು ಕುಪ್ಪಳಿಸಿ ಹೊಸ ವರ್ಷವನ್ನು ಸ್ವಾಗತಿಸಿ 2023ನೇ ವರ್ಷವನ್ನು ಬರಮಾಡಿಕೊಂಡರು.

21,981 ಕೋಟಿ ರೂ.ಆದಾಯ:
ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ 2022-23ನೇ ಸಾಲಿನಲ್ಲಿ 29 ಸಾವಿರ ಕೋಟಿ ರೂ.ರಾಜಸ್ವ ಗುರಿ ನೀಡಿತ್ತು. ಈ ವರ್ಷದ ಡಿ.29ರವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟದಿಂದ ಇಲಾಖೆಗೆ ಬರೋಬ್ಬರಿ 21,981 ಕೋಟಿ ರೂ.ಆದಾಯ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಇದೇ ಅವಧಿಯಲ್ಲಿ ಶೇ.14 ಮದ್ಯ ಮಾರಾಟದಲ್ಲಿ ಹೆಚ್ಚಳವಾಗಿದೆ ಅಬಕಾರಿ ಇಲಾಖೆಯ ಅಂಕಿ-ಅಂಶಗಳು ತಿಳಿಸಿವೆ.

2020-21ರ ಡಿ.23ರಿಂದ ಡಿ.31ರವರೆಗೆ 17.48 ಲಕ್ಷ ಬಾಕ್ಸ್‌ ಇಂಡಿಯನ್‌ ಮೇಡ್‌ ಲಿಕ್ಕರ್‌ (ಐಎಂಎಲ್ ), 10.62 ಲಕ್ಷ ಬಾಕ್ಸ್‌ ಬಿಯರ್‌, 2021-22ರ ಡಿ.23ರಿಂದ ಡಿ.31ರವರೆಗೆ 19.46 ಲಕ್ಷ ಬಾಕ್ಸ್‌ ಐಎಂಎಲ್ , 11.24 ಲಕ್ಷ ಬಾಕ್ಸ್‌ ಬಿಯರ್‌ ಮಾರಾಟವಾಗಿತ್ತು. ರಾಜ್ಯದಲ್ಲಿ 3,921 ವೈನ್‌ಶಾಪ್‌(ಸಿಎಲ್ 2), 3,622 ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌(ಸಿಎಲ್ 9), 1,729 ಹೋಟೆಲ್‌ ಮತ್ತು ವಸತಿ ಗೃಹ (ಸಿಎಲ್ 7 ) ಹಾಗೂ 265 ಕ್ಲಬ್‌ ಸೇರಿ ಒಟ್ಟು 12,113 ಮದ್ಯದಂಗಡಿಗಳಿವೆ.

2022-23ರ ಡಿ.29ರಿಂದ ಡಿ.31ರವರೆಗೆ 8.24 ಲಕ್ಷ ಬಾಕ್ಸ್‌ ಐಎಂಎಲ್‌ ಹಾಗೂ 6.62 ಲಕ್ಷ ಬಾಕ್ಸ್‌ ಬಿಯರ್‌ ಸೇಲಾಗಿದೆ. ಇದೂ ಸಹ ಹಿಂದಿನ ಎರಡು ವರ್ಷದ ದಾಖಲೆಗಳನ್ನು ಮುರಿದಿದೆ. ಡಿ.31ರಂದು 200 ಕೋಟಿ ರೂ.ಮೌಲ್ಯದ ಐಎಂಎಲ್‌ ಮತ್ತು ಬಿಯರ್‌ ಮಾರಾಟವಾಗಿದೆ. ಸಿಲಿಕಾನ್‌ ಸಿಟಿಯಲ್ಲೇ ಅತೀ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ.

ಹೊಸ ವರ್ಷ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾವಿರಕ್ಕೂ ಹೆಚ್ಚು ಸಾಂದರ್ಭಿಕ ( ಒಂದು ದಿನಕ್ಕೆ ಸೀಮಿತ) ಪರವಾನಗಿ ನೀಡಲಾಗಿದೆ. ಈ ವರ್ಷ ಪರವಾನಗಿಗಾಗಿ ಸಾವಿರಾರು ಅರ್ಜಿಗಳು ಅಬಕಾರಿ ಇಲಾಖೆಗೆ ಸಲ್ಲಿಕೆಯಾಗಿದ್ದವು.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.