ಚುನಾವಣೋತ್ತರ ಸಮೀಕ್ಷೆಗಳು ಪ್ರಕಟ: ಪಂಚ ರಾಜ್ಯಗಳ ಗದ್ದುಗೆ ಯಾರಿಗೆ?


Team Udayavani, Mar 7, 2022, 6:33 PM IST

BJP FLAG

ನವದೆಹಲಿ : ಪಂಚರಾಜ್ಯ ಚುನಾವಣೆಗಳು ಸೋಮವಾರ ಮುಗಿದಿದ್ದು, ಹಲವು ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ.

ಹಲವು ಸಮೀಕ್ಷೆಗಳಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ.

ಪಂಜಾಬ್ ನಲ್ಲಿ ಆಮ್ ಆದ್ಮಿ ಪಾರ್ಟಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದ್ದು, ಆಡಳಿತಾರೂಢ ಕಾಂಗ್ರೆಸ್ ಮುಖಭಂಗ ಅನುಭವಿಸಲಿದೆ ಎಂದು ಹಲವು ಸಮೀಕ್ಷೆಗಳು ಹೇಳಿವೆ.

ಉತ್ತರಾಖಂಡದಲ್ಲಿ ಟೈಮ್ಸ್ ನೌ ಸಮೀಕ್ಷೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಸಿಗಲಿವೆ ಎಂದು ಹೇಳಲಾಗಿದೆ. ರಿಪಬ್ಲಿಕ್ ಸಮೀಕ್ಷೆಯಲ್ಲೂ ಬಿಜೆಪಿ ಅತೀದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎನ್ನಲಾಗಿದೆ. ಆದರೆ ಸೀ ವೋಟರ್ ಸಮೀಕ್ಷೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತದೆ ಎಂದು ಹೇಳಲಾಗಿದೆ.

ಉತ್ತಪಪ್ರದೇಶದಲ್ಲಿ ಪೀ ಮಾರ್ಕ್ ಸಮೀಕ್ಷೆಯಲ್ಲಿ ಬಿಜೆಪಿಗೆ 240 ಸ್ಥಾನಗಳು ಲಭ್ಯವಾಗಲಿವೆ ಎಂದು ಹೇಳಲಾಗಿದೆ.

60 ಸದಸ್ಯ ಬಲದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹಲವು ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಪಂಜಾಬ್‌ನ 117 ಸ್ಥಾನಗಳಲ್ಲಿ ಆಪ್ ಭಾರಿ ಸ್ಥಾನಗಳನ್ನು ಗೆದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿಕೂಟ, ಅಕಾಲಿದಳಕ್ಕೆ ಶಾಕ್ ನೀಡುವ ಭವಿಷ್ಯವನ್ನು ಸಮೀಕ್ಷೆಗಳನ್ನು ಹೊರ ಹಾಕಿವೆ.

ಗೋವಾ 40 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ಸಾಧ್ಯತೆ ಕಡಿಮೆ ಎಂದು ಹಲವು ಸಮೀಕ್ಷೆಗಳು ಹೇಳಿವೆ. ಹಲವು ಸಮೀಕ್ಷೆಗಳಲ್ಲಿ ಪಕ್ಷೇತರು ಮತ್ತು ಇತರ ಪ್ರಾದೇಶಿಕ ಪಕ್ಷಗಳು ಗೆಲುವು ಸಾಧಿಸಲಿದ್ದು, ಬಿಜೆಪಿಗೆ ಅಧಿಕಾರ ನಡೆಸಲು ಅವರ ಬೆಂಬಲ ಅನಿವಾರ್ಯ ಎಂಬ ಸ್ಥಿತಿ ಕಂಡು ಬರುತ್ತಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಗೋವಾದಲ್ಲಿ ಬಿಜೆಪಿ 14 ರಿಂದ 18, ಕಾಂಗ್ರೆಸ್ 15-20, ಎಂಜಿಪಿ 2-5 ಇತರರು 0-4 ಸ್ಥಾನ ಗೆಲ್ಲಲಿದ್ದಾರೆ.

ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ ಭಾರತದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ಲಕ್ನೋದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲಿದೆ. ಸಮೀಕ್ಷೆಯು ಬಿಜೆಪಿ 222 ರಿಂದ 260 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅಂದಾಜಿಸಲಾಗಿದೆ.

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಉತ್ತರಾಖಂಡದಲ್ಲಿ ಬಿಜೆಪಿ 36-46,ಕಾಂಗ್ರೆಸ್ 20-30, ಬಿಎಸ್ ಪಿ 2-4 ಮತ್ತು ಇತರರು 2-5 ಸ್ಥಾನ ಗೆಲ್ಲಲಿದ್ದಾರೆ.

ನಿಖರ ಸಮೀಕ್ಷೆಗಳಿಗೆ ಖ್ಯಾತಿ ಪಡೆದಿರುವ ಚಾಣಕ್ಯ ಪಂಜಾಬ್‌ನಲ್ಲಿ ಎಎಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದು,

ಆಮ್ ಆದ್ಮಿ ಪಕ್ಷ 100 ಸ್ಥಾನ ಗೆಲ್ಲಲಿದ್ದು, ಕಾಂಗ್ರೆಸ್ ಕೇವಲ 10 , ಶಿರೋಮಣಿ ಅಕಾಲಿದಳ ಮತ್ತು ಬಿ ಎಸ್ ಪಿ ಮೈತ್ರಿಕೂಟ 6 | ಬಿಜೆಪಿ ಮೈತ್ರಿಕೂಟ ಕೇವಲ 1 ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ನೀಡಿದೆ.

ಜನ್ ಕಿ ಬಾತ್ ಸಮೀಕ್ಷೆ ಪ್ರಕಾರ ಗೋವಾದಲ್ಲಿ ಬಿಜೆಪಿ 17, ಕಾಂಗ್ರೆಸ್ +: 17 ಎಎಪಿ: 1 ಮತ್ತು ಇತರರು 4 ಸ್ಥಾನ ಗೆಲ್ಲಲಿದ್ದಾರೆ.

ನ್ಯೂಸ್18 ಸಮೀಕ್ಷೆ ಪ್ರಕಾರ ಉತ್ತರಪ್ರದೇಶದಲ್ಲಿ ಬಿಜೆಪಿ: 262-277 , ಸಮಾಜವಾದಿ ಪಕ್ಷ :119-134,ಬಿಎಸ್ ಪಿ : 7-15 , ಕಾಂಗ್ರೆಸ್ : 3-8 ಸ್ಥಾನ ಗಳಿಸಲಿದೆ.

ಎಬಿಪಿ – ಸಿ ವೋಟರ್ ಸಮೀಕ್ಷೆಗಳ ಪ್ರಕಾರ ಉತ್ತರಾಖಂಡದಲ್ಲಿ ಬಿಜೆಪಿ: 26-32 ಕಾಂಗ್ರೆಸ್ 32-38 ಆಪ್: 0-2 (ಒಟ್ಟು ಸ್ಥಾನಗಳು: 70) ಸ್ಥಾನ ಗಳಿಸಲಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.