ಜಾರ್ಖಂಡ್: ಎರಡು ತಿಂಗಳಲ್ಲಿ ಪುಂಡಾನೆ ಅಟ್ಟಹಾಸಕ್ಕೆ 16 ಮಂದಿ ಗ್ರಾಮಸ್ಥರು ಬಲಿ
ಇತರ ಗಂಡಾನೆಗಳ ಜತೆಗಿನ ಲೈಂಗಿಕ ದ್ವೇಷದಿಂದ ತಮ್ಮ ಗುಂಪಿನಿಂದ ಈ ಆನೆಯನ್ನು ಹೊರಹಾಕಿರಬಹುದು
Team Udayavani, Jun 24, 2021, 6:51 PM IST
ನವದೆಹಲಿ: ಕಳೆದ ಎರಡು ತಿಂಗಳಲ್ಲಿ ಪುಂಡಾನೆಯೊಂದು ಕನಿಷ್ಠ 16 ಮಂದಿ ಗ್ರಾಮಸ್ಥರನ್ನು ಕೊಂದು ಹಾಕಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಆನೆಗಳ ಹಿಂಡಿನಿಂದ ಹೊರಬಂದ ಈ ಆನೆ ದಾಂಧಲೆ ನಡೆಸಲು ಕಾರಣವಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಶಿರಸಿ : ಅಂದರ್ ಬಾಹರ್ ಆಡುತ್ತಿದ್ದ ಗುಂಪಿನ ಮೇಲೆ ದಾಳಿ : 7 ಜನರ ಬಂಧನ
ಸುಮಾರು 22 ಆನೆಗಳ ಹಿಂಡಿನಲ್ಲಿದ್ದ 15-16 ವರ್ಷದ ಈ ಗಂಡಾನೆ ಎರಡು ತಿಂಗಳ ಹಿಂದೆ ತನ್ನ ಗುಂಪಿನಿಂದ ಪ್ರತ್ಯೇಕವಾಗಿ ಹೊರಬಂದಿತ್ತು. ಆ ಬಳಿಕ ಜಾರ್ಖಂಡ್ ನ ಬುಡಕಟ್ಟು ಪ್ರದೇಶದ ಸಂತಲ್ ಪರ್ಗನದಲ್ಲಿ ದಾಂಧಲೆ ನಡೆಸಿದ ಪರಿಣಾಮ 15ಕ್ಕೂ ಅಧಿಕ ಗ್ರಾಮಸ್ಥರು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಬಹುತೇಕ ಈ ಆನೆಗೆ ಮದವೇರಿರಬಹುದು. ಅಥವಾ ಇತರ ಗಂಡಾನೆಗಳ ಜತೆಗಿನ ಲೈಂಗಿಕ ದ್ವೇಷದಿಂದ ತಮ್ಮ ಗುಂಪಿನಿಂದ ಈ ಆನೆಯನ್ನು ಹೊರಹಾಕಿರಬಹುದು ಎಂದು ಪ್ರಾದೇಶಿಕ ಅರಣ್ಯಾಧಿಕಾರಿ ಸತೀಶ್ ಚಂದ್ರ ರಾಯ್ ಎಎಫ್ ಪಿಗೆ ತಿಳಿಸಿದ್ದಾರೆ.
ನಾವು ನಿರಂತರವಾಗಿ ಆನೆಯ ನಡವಳಿಕೆಯನ್ನು ಅಧ್ಯಯನ ಮಾಡುತ್ತಿದ್ದು, ಇದಕ್ಕಾಗಿ 20 ಜನರ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದೆ. ಯಾಕೆಂದರೆ ಜನರು ಮತ್ತು ಪ್ರಾಣಿಗಳನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ರಾಯ್ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ