ಬ್ಲ್ಯಾಕ್ ಫಂಗಸ್ ಗೆ ಕೈಗಾರಿಕೆಗಳ ಆಮ್ಲಜನಕ ಕಾರಣ?


Team Udayavani, May 25, 2021, 7:10 AM IST

ಬ್ಲ್ಯಾಕ್ ಫಂಗಸ್ಗೆ ಕೈಗಾರಿಕೆಗಳ ಆಮ್ಲಜನಕ ಕಾರಣ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಬ್ಲ್ಯಾಕ್‌ ಫ‌ಂಗಸ್‌ ಪ್ರಕರಣಗಳು ಹೆಚ್ಚು ತ್ತಿರುವುದಕ್ಕೆ ಕೈಗಾರಿಕೆಗಳ ಆಮ್ಲಜನಕ ಕಾರಣವಿರಬಹುದೇ ಎಂಬ ಅನುಮಾನವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.

ಈ ಬಾರಿ ಕೊರೊನಾ ಸೋಂಕು ಮತ್ತು ಅದರ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಸೋಂಕುಪೀಡಿತರ ಚಿಕಿತ್ಸೆಗೆ ಆಮ್ಲಜನಕ ಕೊರತೆ ಉಂಟಾಯಿತು. ಹೀಗಾಗಿ ಕೈಗಾರಿಕೆಗಳಿಗೆ ಬಳಸುತ್ತಿದ್ದ ಆಮ್ಲಜನಕವನ್ನು ಚಿಕಿತ್ಸೆಗೆ ಉಪಯೋಗಿಸಲಾಗುತ್ತಿದೆ. ಈ ಆಮ್ಲಜನಕ ಕಲುಷಿತ ವಾಗಿರುವ ಅಥವಾ ಪೂರೈಕೆ ವೇಳೆ ಕಲುಷಿತಗೊಳ್ಳುವ ಸಾಧ್ಯತೆ ಇರುತ್ತದೆ. ಇದರಿಂದ ಸೋಂಕುಪೀಡಿತರಿಗೆ ಫ‌ಂಗಸ್‌ ಸೋಂಕು ತಗಲುವ ಸಾಧ್ಯತೆಗಳಿರುತ್ತವೆ. ಈ ಕುರಿತು ಹೆಚ್ಚಿನ ಅಧ್ಯಯನ ನಡೆಸಬೇಕು ಎಂಬ ಅಭಿಪ್ರಾಯಗಳು ತಜ್ಞರಿಂದ ಕೇಳಿಬಂದಿವೆ.

ಚಿಕಿತ್ಸೆ ಬದಲಾವಣೆ ಕಾರಣ?
ಮೊದಲ ಅಲೆಯಲ್ಲಿ ಬೆರಳೆಣಿಕೆಯಷ್ಟು ಬ್ಲ್ಯಾಕ್‌ ಫ‌ಂಗಸ್‌ ಪ್ರಕರಣಗಳು ಪತ್ತೆಯಾಗಿದ್ದವು. ಮೊದಲ ಅಲೆಗೂ ಎರಡನೇ ಅಲೆಗೂ ಚಿಕಿತ್ಸಾ ಕ್ರಮಗಳಲ್ಲಿ ಉಂಟಾಗಿರುವ ಬದ ಲಾವಣೆ ಕೈಗಾರಿಕೆಗಳ ಆಮ್ಲಜನಕ ಬಳಕೆ. ಹೀಗಾಗಿ ಅದು ಕಾರಣವಾಗಿರಬಹುದು ಎಂಬ ಅನುಮಾನ ಇದೆ.

ಆಮ್ಲಜನಕ ಹರಿಸುವ ನಾಳ ಅಶುದ್ಧವಿದ್ದಾಗ ಡಿಸ್ಟಿಲ್‌ ವಾಟರ್‌ ಬದಲು ಟ್ಯಾಪ್‌ ವಾಟರ್‌ ಬಳಸಿದಾಗ ಹರಡುವ ಸಾಧ್ಯತೆಗಳಿರುತ್ತದೆ. ಕೆಲವು ಆಸ್ಪತ್ರೆಗಳಲ್ಲಿ ಹಳೆ ಹಾಸಿಗೆ, ಯಂತ್ರೋಪಕರಣಗಳನ್ನು ಬಳಸಿರುತ್ತಾರೆ ಈ ಎಲ್ಲ ಅಂಶಗಳ ಕುರಿತು ತನಿಖೆ ನಡೆಸಬೇಕು ಎಂದು ಖ್ಯಾತ ನೇತ್ರ ತಜ್ಞ ಡಾ| ಭುಜಂಗ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.