ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಕ್ಷಿಣ ಆಫ್ರಿಕಾ ತಂಡದ ಡು ಪ್ಲೆಸಿಸ್


Team Udayavani, Feb 17, 2021, 10:46 PM IST

ಟೆಸ್ಟ್‌ ಕ್ರಿಕೆಟಿಗೆ ದಕ್ಷಿಣ ಆಫ್ರಿಕಾ ತಂಡದ ಆಟಗಾರ ಡು ಪ್ಲೆಸಿಸ್‌ ವಿದಾಯ

ಜೊಹಾನ್ಸ್‌ಬರ್ಗ್: ಸೀಮಿತ ಓವರ್‌ಗಳ ಕ್ರಿಕೆಟ್‌ನತ್ತ ಹೆಚ್ಚು ಗಮನ ಹರಿಸುವ ನಿಟ್ಟಿನಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡದ ಅನುಭವಿ ಆಟಗಾರ ಫಾ ಡು ಪ್ಲೆಸಿಸ್‌ ಬುಧವಾರ ಟೆಸ್ಟ್‌ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದರು.

“ಈ ವರ್ಷ ಎಲ್ಲರಿಗೂ ಬಹಳ ಕಠಿನ ಹಾಗೂ ಸವಾಲಿನದಾಗಿತ್ತು. ಅನೇಕ ಗೊಂದಲ ಕಾಡಿದ್ದು ನಿಜ. ಆದರೆ ನನಗಂತೂ ಹಲವು ವಿಚಾರಗಳಲ್ಲಿ ಸ್ಪಷ್ಟತೆ ಸಿಕ್ಕಿದೆ. ನನ್ನ ಮನಸ್ಸು ನಿರಾಳವಾಗಿದ್ದು, ವೃತ್ತಿ ಬದುಕಿನಲ್ಲಿ ಹೊಸ ಅಧ್ಯಾಯ ಬರೆಯಲು ಇದು ಸೂಕ್ತ ಸಮಯ. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ದೇಶದ ಪರ ಆಡುವ ಅವಕಾಶ ಸಿಕ್ಕಿದ್ದು ಬಹು ದೊಡ್ಡ ಗೌರವ. ಆದರೆ ನನ್ನ ಸಮಯ ಬಂದಾಗಿದೆ. ಟೆಸ್ಟ್‌ ಕ್ರಿಕೆಟಿಗೆ ವಿದಾಯ ಹೇಳುತ್ತಿದ್ದೇನೆ’ ಎಂದು ಡು ಪ್ಲೆಸಿಸ್‌ ತಮ್ಮ ಇನ್‌ಸ್ಟಾಮ್‌ ಖಾತೆಯಲ್ಲಿ ಪತ್ರವೊಂದನ್ನು ಪೋಸ್ಟ್‌ ಮಾಡಿ ನಿವೃತ್ತಿ ಸಾರಿದ್ದಾರೆ.

ಇದನ್ನೂ ಓದಿ:ಹಳ್ಳಿ ದತ್ತು ಪಡೆದು ಗ್ರಾಮಾಭಿವೃದ್ಧಿಗೆ ಹೊಸ ಹೆಜ್ಜೆ ಇಟ್ಟ ಕಿಚ್ಚ ಸುದೀಪ್

ಟಿ20ಗೆ ಮೊದಲ ಆದ್ಯತೆ
“ಮುಂದಿನ ಎರಡೂ ವರ್ಷಗಳಲ್ಲಿ ಐಸಿಸಿ ವಿಶ್ವಕಪ್‌ ಟೂರ್ನಿಗಳು ನಡೆಯಲಿವೆ. ಹೀಗಾಗಿ ಚುಟುಕು ಮಾದರಿಯ ಕ್ರಿಕೆಟ್‌ ಕಡೆಗೆ ಹೆಚ್ಚಿನ ಗಮನ ನೀಡಲಿದ್ದೇನೆ. ಚುಟುಕು ಮಾದರಿಯಲ್ಲಿ ತಂಡಕ್ಕೆ ಹೆಚ್ಚಿನ ಸೇವೆ ಒದಗಿಸಬಲ್ಲ ಸಾಮರ್ಥ್ಯ ನನ್ನಲ್ಲಿ ಇನ್ನೂ ಇದೆ. ಇದರರ್ಥ ಏಕದಿನ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದೇನೆ ಎಂದಲ್ಲ. ಸದ್ಯಕ್ಕೆ ಟಿ20 ಕ್ರಿಕೆಟ್‌ಗೆ ಮೊದಲ ಆದ್ಯತೆ ನೀಡಿದ್ದೇನೆ’ ಎಂದು ಡು ಪ್ಲೆಸಿಸ್‌ ಹೇಳಿದರು.

36ರ ಹರೆಯದ ಡು ಪ್ಲೆಸಿಸ್‌ ದಕ್ಷಿಣ ಆಫ್ರಿಕಾ ಪರ 69 ಟೆಸ್ಟ್‌ ಪಂದ್ಯಗಳನ್ನಾಡಿ 4,163 ರನ್‌ ಬಾರಿಸಿದ್ದಾರೆ. ಇದರಲ್ಲಿ 10 ಶತಕ ಸೇರಿದೆ. 190 ರನ್‌ ಅತ್ಯುತ್ತಮ ಸಾಧನೆ. ನಾಯಕನಾಗಿ 36 ಪಂದ್ಯಗಳನ್ನು ಮುನ್ನಡೆಸಿದ್ದು, 18 ಪಂದ್ಯಗಳಲ್ಲಿ ತಂಡ ಗೆಲುವು ಕಂಡಿದೆ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.