ಕುಳಾಯಿ: ಸರಣಿ ಕಳ್ಳತನ ಯತ್ನ ವಿಫಲ! ಎರಡು ಬೈಕ್ ಸಹಿತ ಕಳ್ಳರು ಪರಾರಿ
Team Udayavani, Dec 26, 2020, 10:37 AM IST
ಸುರತ್ಕಲ್: ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ಗುರುವಾರ ತಡರಾತ್ರಿ ಸರಣಿ ಕಳ್ಳತನಕ್ಕೆ ಯತ್ನ ನಡೆದಿದೆ.
ಸ್ಥಳೀಯ ವಕೀಲರೊಬ್ಬರ ಒಬ್ಬರ ಮನೆ ಬಾಗಿಲು ಒಡೆಯಲು ಯತ್ನಿಸಿದ ಕಳ್ಳರು ಸಾಧ್ಯವಾಗದೆ ಕಾಲ್ಕಿತ್ತಿದ್ದಾರೆ. ಬಳಿಕ ಕುಳಾಯಿ ಬಳಿ ನಿಲ್ಲಿಸಲಾದ ಎರಡು ಬೈಕ್ ಗಳ ಬೀಗ ಮುರಿದು ಕಳ್ಳತನ ಮಾಡಿದ್ದಾರೆ.
ಬೈಕ್ ಮಾಲಕರು ನೀಡಿದ ದೂರಿನ ಮೇರೆಗೆ ಸ್ಥಳೀಯ ಮಳಿಗೆಯೊಂದರ ಸಿಸಿ ಟಿವಿ ಪರಿಶೀಲನೆ ನಡೆಸಿದಾಗ ಆರು ಮಂದಿ ಮುಸುಕುಧಾರಿಗಳು ಈ ಕೃತ್ಯದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.ಇತ್ತೀಚಗೆ
ಸರಕಳ್ಳತನ ಮಾಡಿದ ಆರೋಪಿಗಳು ಪತ್ತೆಯಾಗಿ ಭಾರೀ ಜಾಲವನ್ನು ಬೇಧಿಸಿರುವ ಪೊಲೀಸರು, ಇದೀಗ ಬೈಕ್ ಕಳ್ಳತನ ಜಾಲದ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ:ಕೃಷಿಯಿಂದ ಚಿನ್ನದಂತಹ ಬದುಕುಕಟ್ಟಿಕೊಂಡ ರೈತನ ಯಶೋಗಾಥೆ!
ಸುರತ್ಕಲ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ