ವೈಫಲ್ಯದ ಮೇಲೆ ವೈಫಲ್ಯ ; ಮತ್ತೆ ಗೋಲ್ಡನ್ ಡಕ್ ದಾಖಲಿಸಿದ ಸೂರ್ಯಕುಮಾರ್ !


Team Udayavani, Mar 23, 2023, 6:50 AM IST

1-qewqewwqe

ಚೆನ್ನೈ : ಭಾರತ ತಂಡದ ಭರವಸೆಯ ಟಿ 20 ಆಟಗಾರ ಎನಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಅವರು ಏಕದಿನ ಪಂದ್ಯಗಳಲ್ಲಿ  ನಿರಂತರವಾಗಿ ಶೂನ್ಯಕ್ಕೆ ಔಟಾಗುತ್ತಿದ್ದಾರೆ. ಆಸೀಸ್ ವಿರುದ್ಧ ಬುಧವಾರ ನಡೆದ ಸರಣಿ ನಿರ್ಣಾಯಕ ಮೂರನೇ ಏಕದಿನ ಪಂದ್ಯದಲ್ಲೂ ಅವರು ಆಷ್ಟನ್ ಅಗರ್ ಎಸೆದ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದಾರೆ.5 ನೇ ವಿಕೆಟ್ ಗೆ ಆಡಲಿಳಿದ ಅವರ ಮೇಲೆ ಹೆಚ್ಚಿನ ನಿರೀಕ್ಷೆ ಇರಿಸಲಾಗಿತ್ತು ಆದರೆ ಎಲ್ಲವೂ ಹುಸಿಯಾಯಿತು.

ಆಸೀಸ್ ವಿರುದ್ದದ ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲೂ ಸ್ಟಾರ್ಕ್ ಅವರ ಮೊದಲ ಎಸೆತದಲ್ಲೇ ಸೂರ್ಯ ಔಟಾಗಿದ್ದರು.ಎರಡನೇ ಪಂದ್ಯದಲ್ಲೂ ವೇಗಿ ಮಿಚೆಲ್ ಸ್ಟಾರ್ಕ್ ಅವರ 4.4 ನೇ ಓವರ್ ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಲೆಗ್ ಬಿಫೋರ್ ಬಲೆಗೆ ಬಿದ್ದ ಬಳಿಕ ಕ್ರೀಸ್ ಗೆ ಬಂದ ಸೂರ್ಯಕುಮಾರ್ ಯಾದವ್ ಅವರು ಮೊದಲ ಎಸೆತದಲ್ಲೇ ಘಾತಕ ದಾಳಿಎದುರಿಸಲಾಗದೆ ಎಲ್ ಬಿ ಬಲೆಗೆ ಬಿದ್ದಿದ್ದರು.

32 ರ ಹರೆಯದ ಸೂರ್ಯ ಕುಮಾರ್ ಯಾದವ್ ಅವರು ಅದ್ಭುತ ಟಿ20 ದಾಖಲೆ ಹೊಂದಿದ್ದು ಬ್ಯಾಟಿಂಗ್ ನಲ್ಲಿ ಆಗ್ರ ಸ್ಥಾನಿಯಾಗಿದ್ದಾರೆ. ಏಕದಿನ ಮಾದರಿಲ್ಲಿ 21 ಇನ್ನಿಂಗ್ಸ್‌ಗಳಲ್ಲಿ 433 ರನ್ ಮಾತ್ರ ಸೂರ್ಯಕುಮಾರ್ ಗಳಿಸಿದ್ದಾರೆ. ಈ ಪಂದ್ಯದಿಂದ ಅವರನ್ನು ಕೈಬಿಡಲಾಗುತ್ತದೆ ಎಂದು ಲೆಕ್ಕಾಚಾರಗಳನ್ನು ಹಾಕಲಾಗಿದ್ದರು. ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡು ಮತ್ತೆ ವೈಫಲ್ಯ ಅನುಭವಿಸಿದ್ದಾರೆ.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Wrestlers ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ: ಸಾಕ್ಷಿ ಮಲಿಕ್ ಹೇಳಿಕೆ

wtc final

ICC ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ಭಾರತದ ಸ್ಪಿನ್‌ ದಾಳಿ – ಆಸೀಸ್‌ ಚಿಂತನೆ

NAMIBIA VS KARNATAKA

Namibia ಏಕದಿನ ಸರಣಿ: 360 ರನ್‌ ಪೇರಿಸಿಯೂ ಸೋತ ಕರ್ನಾಟಕ

AFGHAN SHREE LANKA

Afghanistan V/s Sri Lanka: ಅಫ್ಘಾನ್‌ಗೆ ಶ್ರೀಲಂಕಾ ತಿರುಗೇಟು- ಸರಣಿ 1-1

ENGLAND IRELAND

Ireland V\s England: ಇಂಗ್ಲೆಂಡ್‌ 10 ವಿಕೆಟ್‌ ಜಯಭೇರಿ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ