ಸಿ.ಟಿ.ರವಿ ‘ಮುಂದಿನ ಮುಖ್ಯಮಂತ್ರಿ’ ಆಗಲೆಂದು ಅಭಿಮಾನಿಗಳ ಪಾದಯಾತ್ರೆ

ಗುರಿ ಮುಟ್ಟುವುದೇ ಸುಬ್ರಹ್ಮಣ್ಯ ಸ್ವಾಮಿಗೆ ಅರ್ಪಿಸಿದ ಬೆಳ್ಳಿಯ ಬಾಣ?

Team Udayavani, Mar 26, 2023, 3:44 PM IST

1-rqwewqrwer

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಟಿ.ರವಿ ಅವರು ಮುಂದಿನ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ಭಾನುವಾರ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದಾರೆ.

300ಕ್ಕೂ ಅಧಿಕ ಅಭಿಮಾನಿಗಳು ಚಿಕ್ಕಮಗಳೂರು ನಗರದಿಂದ ಮಲ್ಲೇನಹಳ್ಳಿ ಸಮೀಪವಿರುವ ಇತಿಹಾಸ ಪ್ರಸಿದ್ಧ ಕುಮಾರಗಿರಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ ನಡೆಸಿದರು. ಪಾದಯಾತ್ರೆ ವೇಳೆ ಸಿ.ಟಿ.ರವಿ ಮುಂದಿನ ಸಿಎಂ ಎಂದು ಘೋಷಣೆ ಮೊಳಗಿಸಿದ್ದಾರೆ.

ಸುಬ್ರಹ್ಮಣ್ಯ ಸ್ವಾಮಿಗೆ ಬೆಳ್ಳಿಯ ಬಾಣ ನೀಡಿ ಸಿ.ಟಿ.ರವಿ ಅವರು ಭರ್ಜರಿ ಗೆಲುವು ಸಾಧಿಸಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಗಳು ಬೇಡಿಕೊಂಡಿದ್ದಾರೆ.

ಸಿ.ಟಿ.ರವಿ ಅವರ ಮನೆಗೆ ಬಂದು ಅಭಿಮಾನಿಗಳು ಬೆಳ್ಳಿಯ ಬಾಣ ತೆಗೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ.

ಅವರು 2004 ರಿಂದ ನಿರಂತರವಾಗಿ ನಾಲ್ಕು ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

B K HARIPRASAD

ಡಿಕೆಶಿ CM ಆಗಲು ಒಂದು ಹೆಜ್ಜೆ ಬಾಕಿಯಿದೆ: ಹರಿಪ್ರಸಾದ್‌ ಬಾಂಬ್‌

nato

NATO ಗೆ ಭಾರತ ಸೇರ್ಪಡೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkamagaluru: ಸೇತುವೆ ಬಳಿ ಎರಡು ಗೋವುಗಳ ತಲೆ, ಕಾಲು ಪತ್ತೆ

ಸ್ಪೀಕರ್ ವಿರುದ್ಧ ವ್ಯಂಗ್ಯ: ಚಿಕ್ಕಮಗಳೂರು ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

ಸ್ಪೀಕರ್ ವಿರುದ್ಧ ವ್ಯಂಗ್ಯ: ಚಿಕ್ಕಮಗಳೂರು ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

ನಾನು ಜಾತ್ಯಾತೀತ ಶಾಸಕ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ: H.D. ತಮ್ಮಯ್ಯ

ನಾನು ಜಾತ್ಯಾತೀತ ಶಾಸಕ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ನನಗೆ ಶಿಸ್ತು ಕಲಿಸಿದೆ: H.D. ತಮ್ಮಯ್ಯ

4-1

Kottigehara: ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ಯುವಕನಿಗೆ ಹಲ್ಲೆ

4-chikmagalur

Chikmagalur: ಆಲಿಕಲ್ಲು, ಗುಡುಗು ಸಹಿತ ಧಾರಕಾರ ಮಳೆ; ಹಲವು ಮನೆಗಳಿಗೆ ಹಾನಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು