ಕೃಷಿ ನೀತಿಗೆ ವಿರೋಧ: ಬೃಹತ್ ಪ್ರತಿಭಟನೆ- ಆರು ರಾಜ್ಯಗಳ ರೈತರಿಗೆ ದೆಹಲಿ ಪ್ರವೇಶಿಸಲು ಅನುಮತಿ

ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕೆಂದು ದೆಹಲಿ ಪೊಲೀಸ್ ಕಮಿಷನರ್ ಮನವಿ ಮಾಡಿಕೊಂಡಿದ್ದಾರೆ.

Team Udayavani, Nov 27, 2020, 3:07 PM IST

ಕೃಷಿ ನೀತಿಗೆ ವಿರೋಧ: ಬೃಹತ್ ಪ್ರತಿಭಟನೆ- ಆರು ರಾಜ್ಯಗಳ ರೈತರಿಗೆ ದೆಹಲಿ ಪ್ರವೇಶಿಸಲು ಅನುಮತಿ

ನವದೆಹಲಿ: ಕೇಂದ್ರದ ಕೃಷಿ ನೀತಿ ವಿರೋಧಿಸಿ ಪಂಜಾಬ್ ಸೇರಿದಂತೆ ಆರು ರಾಜ್ಯಗಳ ಸಾವಿರಾರು ರೈತರ ದೆಹಲಿ ಚಲೋ ಪ್ರತಿಭಟನೆಯನ್ನು ತಡೆಯುವ ನಿಟ್ಟಿನಲ್ಲಿ ಹರಸಾಹಸ ಪಡುತ್ತಿದ್ದು, ಏತನ್ಮಧ್ಯೆ ಪಂಜಾಬ್-ಹರ್ಯಾಣ ಗಡಿಭಾಗದಲ್ಲಿ ಘರ್ಷಣೆ ನಡೆದಿತ್ತು. ಇದೀಗ ಶುಕ್ರವಾರ ವಿವಿಧ ಭಾಗದಿಂದ ಆಗಮಿಸುತ್ತಿರುವ ಪ್ರತಿಭಟನಾ ನಿರತ ರೈತರಿಗೆ ದೆಹಲಿ ಪ್ರವೇಶಿಸಲು ಅನುಮತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಕೇಂದ್ರದ ಕೃಷಿ ನೀತಿ ವಿರೋಧಿಸಿ ಉತ್ತರಪ್ರದೇಶ, ಹರ್ಯಾಣ, ಉತ್ತರಾಖಂಡ್, ರಾಜಸ್ಥಾನ್, ಕೇರಳ ಮತ್ತು ಪಂಜಾಬ್ ಸೇರಿದಂತೆ ಆರು ರಾಜ್ಯಗಳ ರೈತರು ಟ್ರ್ಯಾಕ್ಟರ್ ಮೂಲಕ ಹಲವು ದಿನಗಳಿಗೆ ಸಾಕಾಗುವಷ್ಟು ಆಹಾರ, ನೀರಿನ ಜತೆಗೆ ದೆಹಲಿ ಚಲೋ ಆರಂಭಿಸಿದ್ದರು. ಆರು ರಾಜ್ಯಗಳಿಂದ ಆಗಮಿಸುತ್ತಿರುವ ಸಾವಿರಾರು ರೈತರು ರಾಜಧಾನಿ ಕೇಂದ್ರಭಾಗವಾಗಿರುವ ರಾಮ್ ಲೀಲಾ ಮೈದಾನದಲ್ಲಿ ಧರಣಿ ನಡೆಸಲು ಉದ್ದೇಶಿಸಿರುವುದಾಗಿ ವರದಿ ತಿಳಿಸಿದೆ.

ರೈತರು ಆದೇಶವನ್ನು ಪಾಲಿಸುವ ಮೂಲಕ ಬುರಾರಿ ನಿರಾಂಕಾರಿ ಮೈದಾನದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕೆಂದು ದೆಹಲಿ ಪೊಲೀಸ್ ಕಮಿಷನರ್ ಮನವಿ ಮಾಡಿಕೊಂಡಿದ್ದಾರೆ. ಪ್ರತಿಭಟನಾನಿರತ ರೈತರಿಗೆ ರಾಮ್ ಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡುವುದಾಗಿ ಈ ಮೊದಲು ಪೊಲೀಸ್ ಕಮಿಷನರ್ ತಿಳಿಸಿದ್ದರು. ಆದರೆ ಇದೀಗ ನಿರಾಂಕಾರಿ ಮೈದಾನದಲ್ಲಿ ರೈತರಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ ಎಮದು ತಿಳಿಸಿದ್ದಾರೆ.

ಇದನ್ನೂ ಓದಿ:ದ್ವೇಷದಿಂದ ಕಂಗನಾ ನಿವಾಸ ಭಾಗಶಃ ಧ್ವಂಸ, ಇದು ಕಾನೂನು ಸಮ್ಮತವಲ್ಲ: ಹೈಕೋರ್ಟ್

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.