ಜಾರ್ಖಂಡ್ನಲ್ಲಿ ಮೊದಲ ಬೋಟ್ ಆ್ಯಂಬುಲೆನ್ಸ್!
Team Udayavani, May 14, 2023, 7:14 AM IST
ರಾಂಚಿ: ಗಂಗಾನದಿ ತೀರದ ಜನರಿಗೆ ಆರೋಗ್ಯ ಸೇವೆಯನ್ನು ವಿಸ್ತರಿಸುವ ಪ್ರಯತ್ನದ ಭಾಗವಾಗಿ ಜಾರ್ಖಂಡ್ನಲ್ಲಿ ಮೊದಲ ಬೋಟ್ ಆ್ಯಂಬುಲೆನ್ಸ್ ಸೇವೆಗೆ ಸಿದ್ಧವಾಗಿದೆ. ಮುಂದಿನ ವಾರದಿಂದಲೇ ಸೇವೆ ಜಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಗಾನದಿ ದಂಡೆ ಸಮೀಪದ ಪ್ರದೇಶಗಳಾದ ಡಯಾರಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಂಗಾರಿನ ಸಂದರ್ಭದಲ್ಲಿ ತೀವ್ರ ಅವ್ಯವಸ್ಥೆ ಎದುರಾಗುತ್ತಿತ್ತು. ಅಲ್ಲದೇ, ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸಲು ಸಮಸ್ಯೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬೋಟ್ ಆ್ಯಂಬುಲೆನ್ಸ್ ಒದಗಿಸಲಾಗುತ್ತಿದೆ. ಮೇ 15ರಂದು ಸಾಹಿಬ್ ಗಂಜ್ನಿಂದ ಸೇವೆ ಆರಂಭಗೊಳ್ಳಲಿದ್ದು, ಪ್ರತಿ ಬೋಟ್ಗೆ 48 ಲಕ್ಷ ರೂ. ವೆಚ್ಚವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ