ದಕ್ಷಿಣ ಭಾರತದಲ್ಲಿ ಇನ್ನು ಪ್ರವಾಹ ಸರ್ವೇಸಾಮಾನ್ಯ! ಅಧ್ಯಯನ ವರದಿ


Team Udayavani, Jan 19, 2021, 7:10 PM IST

ದಕ್ಷಿಣ ಭಾರತದಲ್ಲಿ ಇನ್ನು ಪ್ರವಾಹ ಸರ್ವೇಸಾಮಾನ್ಯ! ಅಧ್ಯಯನ ವರದಿ

– ಹವಾಮಾನ ವೈಪರೀತ್ಯದಿಂದಾಗಿ ಭಾರೀ ಮಳೆ ಸಾಧ್ಯತೆ
– ಜೀವವೈವಿಧ್ಯ, ಆಹಾರ ಸುರಕ್ಷತೆ ಮೇಲೆ ದುಷ್ಪರಿಣಾಮ

ನವದೆಹಲಿ: ಭಾರೀ ಮಳೆ, ಎಲ್ಲೆಡೆ ಉಕ್ಕಿಹರಿವ ನದಿಗಳು… ಇದು ದಕ್ಷಿಣ ಭಾರತದಲ್ಲಿ ಇನ್ನು ಸರ್ವೇಸಾಮಾನ್ಯ!
ಹೌದು. ಹವಾಮಾನ ವೈಪರೀತ್ಯದಿಂದಾಗಿ ಮುಂದಿನ ದಶಕಗಳಲ್ಲಿ ದಕ್ಷಿಣ ಭಾರತ ಅತಿಹೆಚ್ಚು ನೆರೆಪ್ರವಾಹಗಳಿಗೆ ಸಾಕ್ಷಿಯಾಗಲಿದೆ ಎಂದು ತಜ್ಞರ ಸಂಶೋಧನೆ ಎಚ್ಚರಿಸಿದೆ. ಇದು 2100ರ ವೇಳೆಗೆ ಜಾಗತಿಕ ಜೀವವೈವಿಧ್ಯ ಮತ್ತು ಆಹಾರ ಸುರಕ್ಷತೆ ಮೇಲೆ ಗಂಭೀರ ಪರಿಣಾಮ ಬೀರಲೂಬಹುದು ಎಂದೂ ತಿಳಿಸಿದೆ.

ಹವಾಮಾನ ವೈಪರೀತ್ಯದಿಂದಾಗಿ ಭೂಮಧ್ಯ ರೇಖೆ ಹಾದುಹೋಗುವ ಪೂರ್ವ ಆಫ್ರಿಕ ಮತ್ತು ಹಿಂದೂ ಮಹಾಸಾಗರದಲ್ಲಿ ಮಳೆ ಸುರಿಯುವಿಕೆಯಲ್ಲಿ ಭಾರೀ ವ್ಯತ್ಯಾಸವಾಗಲಿದೆ. ಇದರಿಂದ ದಕ್ಷಿಣ ಭಾರತ ಸೇರಿದಂತೆ ಉಷ್ಣವಲಯದ ಹಲವು ಪ್ರದೇಶಗಳಲ್ಲಿ ಮಳೆಯ ಸ್ವರೂಪವನ್ನೇ ಬದಲಾಯಿಸಲಿದ್ದು, “ಮಳೆಯ ಅಸಮ ಹಂಚಿಕೆ’ ಎದುರಾಗಲಿದೆ ಎಂದು ಎಚ್ಚರಿಸಿದೆ.

ಇದನ್ನೂ ಓದಿ:ಕೇಂದ್ರ ಮಾದರಿ ವೇತನ ಪಡೆಯುವುದೇ ಮುಖ್ಯ ಗುರಿ; ಸಿ.ಎಸ್‌. ಷಡಕ್ಷರಿ

ಉಷ್ಣತೆಯೂ ಅಧಿಕ!: “ಜಗತ್ತಿನ ಬೇರೆಡೆಗಿಂತ ಏಷ್ಯಾದಲ್ಲಿ ಅತಿಹೆಚ್ಚು ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದ್ದು, ಉತ್ತರ ಏಷ್ಯಾದ ಹಲವು ಭಾಗಗಳಲ್ಲಿ ಹಿಮಗಡ್ಡೆ- ಹಿಮನದಿಗಳ ಕರಗುವಿಕೆ ಹೆಚ್ಚಾಗಲಿದೆ’ ಎಂದು ಸಂಶೋಧನೆಯಲ್ಲಿ ಪಾಲ್ಗೊಂಡಿದ್ದ ಲೇಖಕ ಜೇಮ್ಸ್‌ ರ್‍ಯಾಂಡರ್ಸನ್‌ ಅಭಿಪ್ರಾಯಪಟ್ಟಿದ್ದಾರೆ.

ಕ್ಯಾಲಿಫೋರ್ನಿಯಾ ವಿವಿ ತಜ್ಞರ ತಂಡ ನಡೆಸಿದ ಈ ಸಂಶೋಧನೆ ಸಾರಾಂಶವನ್ನು “ನೇಚರ್‌ ಕ್ಲೈಮೇಟ್‌ ಚೇಂಜ್‌’ ಪತ್ರಿಕೆ ಪ್ರಕಟಿಸಿದೆ. ಭಾರತದ 27 ರಾಜ್ಯಗಳ ಹವಾಮಾನ ಮಾದರಿ ಮತ್ತು ಉಷ್ಣವಲಯದ ಮಳೆಪ್ರದೇಶಗಳ ಪ್ರತಿಕ್ರಿಯೆಗಳನ್ನು ತಜ್ಞರು ಅಧ್ಯಯನಿಸಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.