ಅಬ್ಬಾ… ಉ.ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು: ಒಂದು ಕೆಜಿ ಬಾಳೆಹಣ್ಣು ಬೆಲೆ 3,300 ರೂಪಾಯಿ!

ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಕೇಂದ್ರ ಸಮಿತಿ ಸಭೆಯಲ್ಲಿ ಕಿಮ್ ಪಕ್ಷದ ಮುಖಂಡರಲ್ಲಿ ಮನವಿ

Team Udayavani, Jun 21, 2021, 1:44 PM IST

Korea

ಪ್ಯೊಂಗ್ಯಾಂಗ್: ಕೋವಿಡ್ 19 ಲಾಕ್ ಡೌನ್, ನಿರ್ಬಂಧಗಳ ಹೇರಿಕೆಯಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜತೆಗೆ ದೈನಂದಿನ ಬಳಕೆ ವಸ್ತುಗಳ ಬೆಲೆಯೂ ಹೆಚ್ಚಳವಾಗುತ್ತಿದೆ. ಏತನ್ಮಧ್ಯೆ ಉತ್ತರಕೊರಿಯಾದಲ್ಲಿ ತೀವ್ರ ಆಹಾರ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಅಗತ್ಯ ವಸ್ತುಗಳ ಆಹಾರ, ಪದಾರ್ಥಗಳ ಬೆಲೆ ಗಗನಕ್ಕೇರಿದೆ ಎಂದು ಸರ್ಕಾರಿ ಸುದ್ದಿ ಸಂಸ್ಥೆ ಕೊರಿಯನ್ ಸೆಂಟ್ರಲ್ ನ್ಯೂಸ್ ಏಜೆನ್ಸಿ ತಿಳಿಸಿದೆ.

ಇದನ್ನೂ ಓದಿ:ಫೈನಲ್ ಟೆಸ್ಟ್: ವಿರಾಟ್ ವಿಕೆಟ್ ನಮಗೆ ದೊಡ್ಡ ತಿರುವು ನೀಡಿತು ಎಂದ ಜ್ಯಾಮಿಸನ್

ದೇಶದಲ್ಲಿನ ತೀವ್ರವಾದ ಆಹಾರದ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಇದೊಂದು ಉದ್ವಿಗ್ನ ಪರಿಸ್ಥಿತಿ ಎಂದು ಉತ್ತರಕೊರಿಯಾ ಸರ್ವೋಚ್ಛ ನಾಯಕ ಕಿಮ್ ಜಾಂಗ್ ಒಪ್ಪಿಕೊಂಡಿರುವುದಾಗಿ ವರದಿಯಾಗಿದೆ.

ಕಳೆದ ವರ್ಷದ ಚಂಡಮಾರುತದ ಹೊಡೆತದಿಂದಾಗಿ ಸಂಭವಿಸಿದ ಹಾನಿಯಿಂದಾಗಿ ಕೃಷಿ ಕ್ಷೇತ್ರ ತನ್ನ ಧಾನ್ಯ ಉತ್ಪಾದನೆಯ ಯೋಜನೆಯನ್ನು ಪೂರೈಕೆ ಮಾಡಲು ವಿಫಲವಾದ ಪರಿಣಾಮ ಆಹಾರ ಕೊರತೆಗೆ ಕಾರಣವಾಗುವ ಮೂಲಕ ಜನರು ಉದ್ವಿಗ್ನಗೊಳ್ಳುವಂತಾಗಿದೆ ಎಂದು ಕಿಮ್ ಜಾಂಗ್ ಉನ್ ತಿಳಿಸಿದ್ದಾರೆ.

ಅಬ್ಬಾ ಹುಬ್ಬೇರಿಸಬೇಡಿ…ಒಂದು ಕೇಜಿ ಬಾಳೆಹಣ್ಣಿಗೆ…
ಹೌದು ಬೆಲೆ ಏರಿಕೆ ಬಿಸಿ ಹೇಗೆ ಜನಸಾಮಾನ್ಯರಿಂದ ಹಿಡಿದು ಮಧ್ಯಮವರ್ಗದವರಿಗೆ ತಟ್ಟಬಹುದು ಎಂಬುದಕ್ಕೆ ಉತ್ತರಕೊರಿಯಾದ ಪರಿಸ್ಥಿತಿಯೇ ಸಾಕ್ಷಿಯಾಗಿದೆ. ವರದಿಗಳ ಪ್ರಕಾರ, ಉತ್ತರಕೊರಿಯಾದಲ್ಲಿ ಆಹಾರ, ಪದಾರ್ಥಗಳ ಬೆಲೆ ಗಗನಕ್ಕೇರತೊಡಗಿದೆ.

ರಾಜಧಾನಿ ಪೊಂಗ್ಯಾಂಗ್ ನಲ್ಲಿ ಒಂದು ಕೆಜಿ ಬಾಳೆ ಹಣ್ಣನ್ನು 45 ಡಾಲರ್ (3,335 ರೂಪಾಯಿ) ಗೆ ಮಾರಾಟ ಮಾಡಲಾಗುತ್ತಿದೆ. ಬ್ಲ್ಯಾಕ್ ಟೀ ಪ್ಯಾಕೆಟ್ ಗೆ 5,190 ರೂಪಾಯಿ, ಕಾಫಿ ಪುಡಿ ಒಂದು ಕೆಜಿ ಪ್ಯಾಕೇಟ್ ಗೆ 7,414 ರೂಪಾಯಿ ಎಂದು ವರದಿ ತಿಳಿಸಿದೆ. ದೇಶದಲ್ಲಿ ತಲೆದೋರಿರುವ ಆಹಾರ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಕೇಂದ್ರ ಸಮಿತಿ ಸಭೆಯಲ್ಲಿ ಕಿಮ್ ಪಕ್ಷದ ಮುಖಂಡರಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.